AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DCM ಸವದಿ ಕ್ಷೇತ್ರದಲ್ಲಿ ತಳ್ಳುಗಾಡಿಯಲ್ಲಿ ಪತಿಯ ಶವ ಹೊತ್ತೊಯ್ದ ಪತ್ನಿ

ಬೆಳಗಾವಿ: ಅಂತ್ಯಸಂಸ್ಕಾರಕ್ಕೆ ಯಾರು ಸಹಾಯ ಮಾಡದ ಹಿನ್ನೆಲೆಯಲ್ಲಿ ತಳ್ಳುವ ಗಾಡಿಯಲ್ಲಿ ಪತಿಯ ಶವವನ್ನು ಪತ್ನಿಯೇ ತೆಗೆದುಕೊಂಡು ಹೋದ ಘಟನೆ ನಡೆದಿದೆ ಡಿಸಿಎಂ ಲಕ್ಷಣ ಸವದಿ ಕ್ಷೇತ್ರದಲ್ಲಿ ಈ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಅಥಣಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಚಪ್ಪಲಿ ಹೊಲೆಯುತ್ತಿದ್ದ ಸದಾಶಿವ ಎಂಬಾತ ಎರಡು ದಿನಗಳ ಹಿಂದೆಯೇ ಅನಾರೋಗ್ಯದಿಂದ ಅಥಣಿ ಪಟ್ಟಣದ ಸಿದ್ದಾರ್ಥನಗರದಲ್ಲಿ ಮೃತಪಟ್ಟಿದ್ದಾನೆ. ಆದರೆ ಆತನ ಹೆಂಡತಿ ಅಥಣಿ ತಾಲೂಕಿನ ಚಿಕ್ಕ ಹಟ್ಟಿ ಗ್ರಾಮದಲ್ಲಿ ವಾಸವಿದ್ದು, ಇಂದು ಸದಾಶಿವ ಮನೆಯಲ್ಲಿ ದುರ್ವಾಸನೆ ಬರುತ್ತಿದ್ದಾಗ ಸ್ಥಳೀಯರು […]

DCM ಸವದಿ ಕ್ಷೇತ್ರದಲ್ಲಿ ತಳ್ಳುಗಾಡಿಯಲ್ಲಿ ಪತಿಯ ಶವ ಹೊತ್ತೊಯ್ದ ಪತ್ನಿ
ಸಾಧು ಶ್ರೀನಾಥ್​
|

Updated on: Jul 17, 2020 | 7:27 PM

Share

ಬೆಳಗಾವಿ: ಅಂತ್ಯಸಂಸ್ಕಾರಕ್ಕೆ ಯಾರು ಸಹಾಯ ಮಾಡದ ಹಿನ್ನೆಲೆಯಲ್ಲಿ ತಳ್ಳುವ ಗಾಡಿಯಲ್ಲಿ ಪತಿಯ ಶವವನ್ನು ಪತ್ನಿಯೇ ತೆಗೆದುಕೊಂಡು ಹೋದ ಘಟನೆ ನಡೆದಿದೆ ಡಿಸಿಎಂ ಲಕ್ಷಣ ಸವದಿ ಕ್ಷೇತ್ರದಲ್ಲಿ ಈ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ಅಥಣಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಚಪ್ಪಲಿ ಹೊಲೆಯುತ್ತಿದ್ದ ಸದಾಶಿವ ಎಂಬಾತ ಎರಡು ದಿನಗಳ ಹಿಂದೆಯೇ ಅನಾರೋಗ್ಯದಿಂದ ಅಥಣಿ ಪಟ್ಟಣದ ಸಿದ್ದಾರ್ಥನಗರದಲ್ಲಿ ಮೃತಪಟ್ಟಿದ್ದಾನೆ. ಆದರೆ ಆತನ ಹೆಂಡತಿ ಅಥಣಿ ತಾಲೂಕಿನ ಚಿಕ್ಕ ಹಟ್ಟಿ ಗ್ರಾಮದಲ್ಲಿ ವಾಸವಿದ್ದು, ಇಂದು ಸದಾಶಿವ ಮನೆಯಲ್ಲಿ ದುರ್ವಾಸನೆ ಬರುತ್ತಿದ್ದಾಗ ಸ್ಥಳೀಯರು ಗಮನಿಸಿ ಬಾಗಿಲು ತೆರೆದು ನೋಡಿದಾಗ ಆತ ಸತ್ತಿರುವುದು ದೃಢ‌ ಪಟ್ಟಿದೆ.

ತಕ್ಷಣ ಸ್ಥಳೀಯರು ಆತನ ಹೆಂಡತಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಹೆಂಡತಿಗೆ ಯಾರೂ ಸಹಾಯ ಮಾಡದ ಕಾರಣ ಆಕೆ ಮತ್ತು ಆಕೆಯ ಮಗ ಇಬ್ಬರೂ ಸೇರಿ ಕೂಲಿಯವನಿಗೆ 500 ರೂ. ಹಣ ಕೊಟ್ಟು ತಳ್ಳುವ ಗಾಡಿಯಲ್ಲಿ ಶವ ತೆಗೆದುಕೊಂಡು ಹೋಗಿ ಅಥಣಿ ಪಟ್ಟಣದ ಹೊರ ವಲಯದಲ್ಲಿ ಅಂತ್ಯಸಂಸ್ಕಾರ ಮಾಡಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್