AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DCM ಸವದಿ ಕ್ಷೇತ್ರದಲ್ಲಿ ತಳ್ಳುಗಾಡಿಯಲ್ಲಿ ಪತಿಯ ಶವ ಹೊತ್ತೊಯ್ದ ಪತ್ನಿ

ಬೆಳಗಾವಿ: ಅಂತ್ಯಸಂಸ್ಕಾರಕ್ಕೆ ಯಾರು ಸಹಾಯ ಮಾಡದ ಹಿನ್ನೆಲೆಯಲ್ಲಿ ತಳ್ಳುವ ಗಾಡಿಯಲ್ಲಿ ಪತಿಯ ಶವವನ್ನು ಪತ್ನಿಯೇ ತೆಗೆದುಕೊಂಡು ಹೋದ ಘಟನೆ ನಡೆದಿದೆ ಡಿಸಿಎಂ ಲಕ್ಷಣ ಸವದಿ ಕ್ಷೇತ್ರದಲ್ಲಿ ಈ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಅಥಣಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಚಪ್ಪಲಿ ಹೊಲೆಯುತ್ತಿದ್ದ ಸದಾಶಿವ ಎಂಬಾತ ಎರಡು ದಿನಗಳ ಹಿಂದೆಯೇ ಅನಾರೋಗ್ಯದಿಂದ ಅಥಣಿ ಪಟ್ಟಣದ ಸಿದ್ದಾರ್ಥನಗರದಲ್ಲಿ ಮೃತಪಟ್ಟಿದ್ದಾನೆ. ಆದರೆ ಆತನ ಹೆಂಡತಿ ಅಥಣಿ ತಾಲೂಕಿನ ಚಿಕ್ಕ ಹಟ್ಟಿ ಗ್ರಾಮದಲ್ಲಿ ವಾಸವಿದ್ದು, ಇಂದು ಸದಾಶಿವ ಮನೆಯಲ್ಲಿ ದುರ್ವಾಸನೆ ಬರುತ್ತಿದ್ದಾಗ ಸ್ಥಳೀಯರು […]

DCM ಸವದಿ ಕ್ಷೇತ್ರದಲ್ಲಿ ತಳ್ಳುಗಾಡಿಯಲ್ಲಿ ಪತಿಯ ಶವ ಹೊತ್ತೊಯ್ದ ಪತ್ನಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jul 17, 2020 | 7:27 PM

Share

ಬೆಳಗಾವಿ: ಅಂತ್ಯಸಂಸ್ಕಾರಕ್ಕೆ ಯಾರು ಸಹಾಯ ಮಾಡದ ಹಿನ್ನೆಲೆಯಲ್ಲಿ ತಳ್ಳುವ ಗಾಡಿಯಲ್ಲಿ ಪತಿಯ ಶವವನ್ನು ಪತ್ನಿಯೇ ತೆಗೆದುಕೊಂಡು ಹೋದ ಘಟನೆ ನಡೆದಿದೆ ಡಿಸಿಎಂ ಲಕ್ಷಣ ಸವದಿ ಕ್ಷೇತ್ರದಲ್ಲಿ ಈ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ಅಥಣಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಚಪ್ಪಲಿ ಹೊಲೆಯುತ್ತಿದ್ದ ಸದಾಶಿವ ಎಂಬಾತ ಎರಡು ದಿನಗಳ ಹಿಂದೆಯೇ ಅನಾರೋಗ್ಯದಿಂದ ಅಥಣಿ ಪಟ್ಟಣದ ಸಿದ್ದಾರ್ಥನಗರದಲ್ಲಿ ಮೃತಪಟ್ಟಿದ್ದಾನೆ. ಆದರೆ ಆತನ ಹೆಂಡತಿ ಅಥಣಿ ತಾಲೂಕಿನ ಚಿಕ್ಕ ಹಟ್ಟಿ ಗ್ರಾಮದಲ್ಲಿ ವಾಸವಿದ್ದು, ಇಂದು ಸದಾಶಿವ ಮನೆಯಲ್ಲಿ ದುರ್ವಾಸನೆ ಬರುತ್ತಿದ್ದಾಗ ಸ್ಥಳೀಯರು ಗಮನಿಸಿ ಬಾಗಿಲು ತೆರೆದು ನೋಡಿದಾಗ ಆತ ಸತ್ತಿರುವುದು ದೃಢ‌ ಪಟ್ಟಿದೆ.

ತಕ್ಷಣ ಸ್ಥಳೀಯರು ಆತನ ಹೆಂಡತಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಹೆಂಡತಿಗೆ ಯಾರೂ ಸಹಾಯ ಮಾಡದ ಕಾರಣ ಆಕೆ ಮತ್ತು ಆಕೆಯ ಮಗ ಇಬ್ಬರೂ ಸೇರಿ ಕೂಲಿಯವನಿಗೆ 500 ರೂ. ಹಣ ಕೊಟ್ಟು ತಳ್ಳುವ ಗಾಡಿಯಲ್ಲಿ ಶವ ತೆಗೆದುಕೊಂಡು ಹೋಗಿ ಅಥಣಿ ಪಟ್ಟಣದ ಹೊರ ವಲಯದಲ್ಲಿ ಅಂತ್ಯಸಂಸ್ಕಾರ ಮಾಡಿದ್ದಾರೆ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್