AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DCM ಸವದಿ ಕ್ಷೇತ್ರದಲ್ಲಿ ತಳ್ಳುಗಾಡಿಯಲ್ಲಿ ಪತಿಯ ಶವ ಹೊತ್ತೊಯ್ದ ಪತ್ನಿ

ಬೆಳಗಾವಿ: ಅಂತ್ಯಸಂಸ್ಕಾರಕ್ಕೆ ಯಾರು ಸಹಾಯ ಮಾಡದ ಹಿನ್ನೆಲೆಯಲ್ಲಿ ತಳ್ಳುವ ಗಾಡಿಯಲ್ಲಿ ಪತಿಯ ಶವವನ್ನು ಪತ್ನಿಯೇ ತೆಗೆದುಕೊಂಡು ಹೋದ ಘಟನೆ ನಡೆದಿದೆ ಡಿಸಿಎಂ ಲಕ್ಷಣ ಸವದಿ ಕ್ಷೇತ್ರದಲ್ಲಿ ಈ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಅಥಣಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಚಪ್ಪಲಿ ಹೊಲೆಯುತ್ತಿದ್ದ ಸದಾಶಿವ ಎಂಬಾತ ಎರಡು ದಿನಗಳ ಹಿಂದೆಯೇ ಅನಾರೋಗ್ಯದಿಂದ ಅಥಣಿ ಪಟ್ಟಣದ ಸಿದ್ದಾರ್ಥನಗರದಲ್ಲಿ ಮೃತಪಟ್ಟಿದ್ದಾನೆ. ಆದರೆ ಆತನ ಹೆಂಡತಿ ಅಥಣಿ ತಾಲೂಕಿನ ಚಿಕ್ಕ ಹಟ್ಟಿ ಗ್ರಾಮದಲ್ಲಿ ವಾಸವಿದ್ದು, ಇಂದು ಸದಾಶಿವ ಮನೆಯಲ್ಲಿ ದುರ್ವಾಸನೆ ಬರುತ್ತಿದ್ದಾಗ ಸ್ಥಳೀಯರು […]

DCM ಸವದಿ ಕ್ಷೇತ್ರದಲ್ಲಿ ತಳ್ಳುಗಾಡಿಯಲ್ಲಿ ಪತಿಯ ಶವ ಹೊತ್ತೊಯ್ದ ಪತ್ನಿ
ಸಾಧು ಶ್ರೀನಾಥ್​
|

Updated on: Jul 17, 2020 | 7:27 PM

Share

ಬೆಳಗಾವಿ: ಅಂತ್ಯಸಂಸ್ಕಾರಕ್ಕೆ ಯಾರು ಸಹಾಯ ಮಾಡದ ಹಿನ್ನೆಲೆಯಲ್ಲಿ ತಳ್ಳುವ ಗಾಡಿಯಲ್ಲಿ ಪತಿಯ ಶವವನ್ನು ಪತ್ನಿಯೇ ತೆಗೆದುಕೊಂಡು ಹೋದ ಘಟನೆ ನಡೆದಿದೆ ಡಿಸಿಎಂ ಲಕ್ಷಣ ಸವದಿ ಕ್ಷೇತ್ರದಲ್ಲಿ ಈ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ಅಥಣಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಚಪ್ಪಲಿ ಹೊಲೆಯುತ್ತಿದ್ದ ಸದಾಶಿವ ಎಂಬಾತ ಎರಡು ದಿನಗಳ ಹಿಂದೆಯೇ ಅನಾರೋಗ್ಯದಿಂದ ಅಥಣಿ ಪಟ್ಟಣದ ಸಿದ್ದಾರ್ಥನಗರದಲ್ಲಿ ಮೃತಪಟ್ಟಿದ್ದಾನೆ. ಆದರೆ ಆತನ ಹೆಂಡತಿ ಅಥಣಿ ತಾಲೂಕಿನ ಚಿಕ್ಕ ಹಟ್ಟಿ ಗ್ರಾಮದಲ್ಲಿ ವಾಸವಿದ್ದು, ಇಂದು ಸದಾಶಿವ ಮನೆಯಲ್ಲಿ ದುರ್ವಾಸನೆ ಬರುತ್ತಿದ್ದಾಗ ಸ್ಥಳೀಯರು ಗಮನಿಸಿ ಬಾಗಿಲು ತೆರೆದು ನೋಡಿದಾಗ ಆತ ಸತ್ತಿರುವುದು ದೃಢ‌ ಪಟ್ಟಿದೆ.

ತಕ್ಷಣ ಸ್ಥಳೀಯರು ಆತನ ಹೆಂಡತಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಹೆಂಡತಿಗೆ ಯಾರೂ ಸಹಾಯ ಮಾಡದ ಕಾರಣ ಆಕೆ ಮತ್ತು ಆಕೆಯ ಮಗ ಇಬ್ಬರೂ ಸೇರಿ ಕೂಲಿಯವನಿಗೆ 500 ರೂ. ಹಣ ಕೊಟ್ಟು ತಳ್ಳುವ ಗಾಡಿಯಲ್ಲಿ ಶವ ತೆಗೆದುಕೊಂಡು ಹೋಗಿ ಅಥಣಿ ಪಟ್ಟಣದ ಹೊರ ವಲಯದಲ್ಲಿ ಅಂತ್ಯಸಂಸ್ಕಾರ ಮಾಡಿದ್ದಾರೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ