AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಕ್ಕಿಗಳು ವಿಚ್ಛೇದನ ಪಡೆಯುತ್ತಿದ್ದಂತೆ ಕೋರ್ಟ್ ಅವರಣದಲ್ಲೇ ಪತಿಯ ಕಾರಿನ ಗ್ಲಾಸ್ ಪೀಸ್ ಪೀಸ್..

ನೆಲಮಂಗಲ: ಪ್ರಿಯಾಂಕಾ ಹಾಗೂ ಶರತ್ ಇಬ್ಬರೂ ಪರಸ್ಪರ ಪ್ರೀತಿಸಿ 2018ರಲ್ಲಿ ಮದುವೆಯಾಗಿದ್ದರು. ಮದುವೆಯಾಗಿದ್ದ ಟೆಕ್ಕಿಗಳ ದಾಂಪತ್ಯ ಜೀವನದಲ್ಲಿ ಬಿರುಕು ಹಿನ್ನೆಲೆಯಲ್ಲಿ ನಿನ್ನೆ ಪತಿಯೊಂದಿಗೆ ವಿಚ್ಛೇದನ ಪಡೆದ ಪತ್ನಿಯು ಕೋರ್ಟ್ ಆವರಣದಲ್ಲೇ ಪತಿಯ ಕಾರಿನ ಗಾಜು ಪುಡಿ ಪುಡಿ ಮಾಡಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಕೋರ್ಟ್ ಅವರಣದಲ್ಲಿ ಈ ಘಟನೆ ನಡೆದಿದ್ದು, ನೊಂದ ಪತಿರಾಯ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ನೆಲಮಂಗಲದ ಸುಭಾಷ್‌ನಗರದ ಯುವತಿಯೊಂದಿಗೆ ಕಳೆದ ಎರಡು ವರ್ಷಗಳ ಹಿಂದೆ ತುಮಕೂರು ಜಿಲ್ಲೆ ತಿಪಟೂರು […]

ಟೆಕ್ಕಿಗಳು ವಿಚ್ಛೇದನ ಪಡೆಯುತ್ತಿದ್ದಂತೆ ಕೋರ್ಟ್ ಅವರಣದಲ್ಲೇ ಪತಿಯ ಕಾರಿನ ಗ್ಲಾಸ್ ಪೀಸ್ ಪೀಸ್..
ಆಯೇಷಾ ಬಾನು
| Edited By: |

Updated on: Sep 08, 2020 | 12:30 PM

Share

ನೆಲಮಂಗಲ: ಪ್ರಿಯಾಂಕಾ ಹಾಗೂ ಶರತ್ ಇಬ್ಬರೂ ಪರಸ್ಪರ ಪ್ರೀತಿಸಿ 2018ರಲ್ಲಿ ಮದುವೆಯಾಗಿದ್ದರು. ಮದುವೆಯಾಗಿದ್ದ ಟೆಕ್ಕಿಗಳ ದಾಂಪತ್ಯ ಜೀವನದಲ್ಲಿ ಬಿರುಕು ಹಿನ್ನೆಲೆಯಲ್ಲಿ ನಿನ್ನೆ ಪತಿಯೊಂದಿಗೆ ವಿಚ್ಛೇದನ ಪಡೆದ ಪತ್ನಿಯು ಕೋರ್ಟ್ ಆವರಣದಲ್ಲೇ ಪತಿಯ ಕಾರಿನ ಗಾಜು ಪುಡಿ ಪುಡಿ ಮಾಡಿರುವ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಕೋರ್ಟ್ ಅವರಣದಲ್ಲಿ ಈ ಘಟನೆ ನಡೆದಿದ್ದು, ನೊಂದ ಪತಿರಾಯ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ನೆಲಮಂಗಲದ ಸುಭಾಷ್‌ನಗರದ ಯುವತಿಯೊಂದಿಗೆ ಕಳೆದ ಎರಡು ವರ್ಷಗಳ ಹಿಂದೆ ತುಮಕೂರು ಜಿಲ್ಲೆ ತಿಪಟೂರು ಮೂಲದ ಶರತ್ ಎನ್ನುವ ವ್ಯಕ್ತಿಯೊಂದಿಗೆ ಮದುವೆಯಾಗಿತ್ತು. ಸಂಸಾರದಲ್ಲಿ ಸರಿಹೊಂದದ ಕಾರಣ ಇಬ್ಬರು ಇಚ್ಚಿಸಿ ನೆಲಮಂಗಲದ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು.

ನಿನ್ನೆ ಕೋರ್ಟ್‌ನಲ್ಲಿ ಪ್ರಕರಣ ಇತ್ಯರ್ಥದ ಬಳಿಕ ಪತ್ನಿ ಕೋರ್ಟ್ ಆವರಣದಲ್ಲೇ ನಿಂತಿದ್ದ ತನ್ನ ಪತಿಯ ಕಾರಿನ ಗಾಜನ್ನು ಪುಡಿ ಮಾಡಿದ್ದಾಳೆ. ಹೆಂಡತಿಯಿಂದ ಬಿಡುಗಡೆಯಾದರೂ ‘ಮುಕ್ತಿ’ ಸಿಕ್ಕಿಲ್ಲವೆಂದು, ರಾಮೇಶ್ವರಕ್ಕೆ ಹೋದ್ರು ಶನೇಶ್ವರನ ಕಾಟ ತಪ್ಪಲಿಲ್ಲ ಅನ್ನೋ ಗಾದೆ ಮಾತಿನಂತೆ ನೊಂದ ಪತಿ ನ್ಯಾಯಕ್ಕಾಗಿ ನೆಲಮಂಗಲ ಟೌನ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ. ನೆಲಮಂಗಲ ಟೌನ್ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ