AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಯುವಿಹಾರಕ್ಕೆ ತೆರಳಿದ್ದ ದಂಪತಿಯನ್ನ ತಿವಿದು, ಪರಾರಿಯಾದ ಕಾಡಾನೆ!

ದಾವಣಗೆರೆ: ವಾಯುವಿಹಾರಕ್ಕೆ ತೆರಳಿದ್ದ ದಂಪತಿಗೆ ಕಾಡಾನೆ ತಿವಿದಿರುವ ಘಟನೆ ಚನ್ನಗಿರಿ ತಾಲೂಕಿನ ಕೋಗಲೂರು ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಶೈಲೇಂದ್ರ ದಂಪತಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಿನ್ನೆ ಇದೇ ಕಾಡಾನೆ ಹೊನ್ನಾಳಿ ತಾಲೂಕಿನ ಹೊಸಹಳ್ಳಿ ಬಳಿಯ ತುಂಗಭದ್ರಾ ನದಿಯಲ್ಲಿ ಪ್ರತ್ಯಕ್ಷವಾಗಿತ್ತು. ಆಗ ಅರಣ್ಯ ಇಲಾಖೆ ಸಿಬ್ಬಂದಿ ತಿಪ್ಪೇಸ್ವಾಮಿ ಗೆ ತಿವಿದಿತ್ತು. ಒಂದೇ ರಾತ್ರಿ 30 ಕಿಲೋಮೀಟರ್ ಪ್ರಯಾಣಿಸಿ ಕೋಗಲೂರಿನಲ್ಲಿ ದಂಪತಿಗೆ ತಿವಿದಿದೆ. ಕೋಗಲೂರು ಸಮೀಪ ಇರುವ ಜಮೀನಿನಲ್ಲಿ ಆನೆ ಓಡಾಡುತ್ತಿತ್ತು, ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ, ಗ್ರಾಮಸ್ಥರು […]

ವಾಯುವಿಹಾರಕ್ಕೆ ತೆರಳಿದ್ದ ದಂಪತಿಯನ್ನ ತಿವಿದು, ಪರಾರಿಯಾದ ಕಾಡಾನೆ!
ಸಾಧು ಶ್ರೀನಾಥ್​
|

Updated on:Feb 13, 2020 | 1:05 PM

Share

ದಾವಣಗೆರೆ: ವಾಯುವಿಹಾರಕ್ಕೆ ತೆರಳಿದ್ದ ದಂಪತಿಗೆ ಕಾಡಾನೆ ತಿವಿದಿರುವ ಘಟನೆ ಚನ್ನಗಿರಿ ತಾಲೂಕಿನ ಕೋಗಲೂರು ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಶೈಲೇಂದ್ರ ದಂಪತಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಿನ್ನೆ ಇದೇ ಕಾಡಾನೆ ಹೊನ್ನಾಳಿ ತಾಲೂಕಿನ ಹೊಸಹಳ್ಳಿ ಬಳಿಯ ತುಂಗಭದ್ರಾ ನದಿಯಲ್ಲಿ ಪ್ರತ್ಯಕ್ಷವಾಗಿತ್ತು. ಆಗ ಅರಣ್ಯ ಇಲಾಖೆ ಸಿಬ್ಬಂದಿ ತಿಪ್ಪೇಸ್ವಾಮಿ ಗೆ ತಿವಿದಿತ್ತು.

ಒಂದೇ ರಾತ್ರಿ 30 ಕಿಲೋಮೀಟರ್ ಪ್ರಯಾಣಿಸಿ ಕೋಗಲೂರಿನಲ್ಲಿ ದಂಪತಿಗೆ ತಿವಿದಿದೆ. ಕೋಗಲೂರು ಸಮೀಪ ಇರುವ ಜಮೀನಿನಲ್ಲಿ ಆನೆ ಓಡಾಡುತ್ತಿತ್ತು, ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ, ಗ್ರಾಮಸ್ಥರು ಆನೆ ಬೆದರಿಸಿ ಕಾಡಾನೆಯನ್ನು ಊರಿಂದ ಹೊರ ಅಟ್ಟಿದ್ದಾರೆ.

ಈ ಕಾಡಾನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ವನ್ಯಜೀವಿಧಾಮದಿಂದ ತಪ್ಪಿಸಿಕೊಂಡು ಬಂದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಈಗ ದಾವಣಗೆರೆ ತಾಲೂಕಿನ ಮಾಯಕೊಂಡ ಮಾರ್ಗವಾಗಿ ಚಿತ್ರದುರ್ಗ ಜಿಲ್ಲೆಗೆ ಹೋಗಿರುವ ಅನುಮಾನ ವ್ಯಕ್ತವಾಗಿದ್ದು, ಚನ್ನಗಿರಿ ವಲಯ ಅರಣ್ಯಾಧಿಕಾರಿಗಳ ನೇತ್ರತ್ವದಲ್ಲಿ ಕಾಡಾನೆಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ.

Published On - 11:40 am, Thu, 13 February 20

Follow Us
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ