AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆ ದಾಳಿ: ಅರಣ್ಯ ಇಲಾಖೆಯ ಗೂಡ್ಸ್ ಟೆಂಪೋ ಜಖಂ, ಡ್ರೇವರ್​ ಬಚಾವ್!

ಮೈಸೂರು: ಅರಣ್ಯ ಇಲಾಖೆಗೆ ಸೇರಿದ ಗೂಡ್ಸ್ ಟೆಂಪೋ ಮೇಲೆ ಆನೆ ದಾಳಿ ಮಾಡಿರುವ ಘಟನೆ ಹಣಸೂರು ತಾಲೂಕಿನ ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ. ನಾಗರಹೊಳೆ ಅರಣ್ಯದ ವೀರನಹೊಸಳ್ಳಿ ರೇಂಜ್​ನ ರಸ್ತೆಯಲ್ಲಿ ಆನೆ ದಾಳಿ ಮಾಡಿ ವಾಹನವನ್ನು ಜಖಂಗೊಳಿಸಿದೆ. ಆನೆ ಬರುತ್ತಿದ್ದಂತೆ ಚಾಲಕ ವಾಹನವನ್ನು ಹಿಂಬದಿಯಾಗಿ ಚಲಾಯಿಸಿದ್ದಾನೆ. ಆದ್ರೂ ಸಹ ವಾಹನದ ಮುಂಭಾಗ ನಜ್ಜುಗುಜ್ಜಾಗಿದೆ. ಆನೆಯ ಹಿಂಭಾಗದಲ್ಲಿ ಹೊಗೆ ಸಹ ಕಾಣಿಸಿಕೊಂಡಿದೆ. ಈ ಕಾರಣದಿಂದ ಆನೆ ದಾಳಿ ಮಾಡಿರಬಹುದು ಎನ್ನಲಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಆನೆ ದಾಳಿಯ ವಿಡಿಯೋ […]

ಆನೆ ದಾಳಿ: ಅರಣ್ಯ ಇಲಾಖೆಯ ಗೂಡ್ಸ್ ಟೆಂಪೋ ಜಖಂ, ಡ್ರೇವರ್​ ಬಚಾವ್!
ಸಾಧು ಶ್ರೀನಾಥ್​
|

Updated on:Jan 17, 2020 | 11:00 AM

Share

ಮೈಸೂರು: ಅರಣ್ಯ ಇಲಾಖೆಗೆ ಸೇರಿದ ಗೂಡ್ಸ್ ಟೆಂಪೋ ಮೇಲೆ ಆನೆ ದಾಳಿ ಮಾಡಿರುವ ಘಟನೆ ಹಣಸೂರು ತಾಲೂಕಿನ ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ. ನಾಗರಹೊಳೆ ಅರಣ್ಯದ ವೀರನಹೊಸಳ್ಳಿ ರೇಂಜ್​ನ ರಸ್ತೆಯಲ್ಲಿ ಆನೆ ದಾಳಿ ಮಾಡಿ ವಾಹನವನ್ನು ಜಖಂಗೊಳಿಸಿದೆ.

ಆನೆ ಬರುತ್ತಿದ್ದಂತೆ ಚಾಲಕ ವಾಹನವನ್ನು ಹಿಂಬದಿಯಾಗಿ ಚಲಾಯಿಸಿದ್ದಾನೆ. ಆದ್ರೂ ಸಹ ವಾಹನದ ಮುಂಭಾಗ ನಜ್ಜುಗುಜ್ಜಾಗಿದೆ. ಆನೆಯ ಹಿಂಭಾಗದಲ್ಲಿ ಹೊಗೆ ಸಹ ಕಾಣಿಸಿಕೊಂಡಿದೆ. ಈ ಕಾರಣದಿಂದ ಆನೆ ದಾಳಿ ಮಾಡಿರಬಹುದು ಎನ್ನಲಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಆನೆ ದಾಳಿಯ ವಿಡಿಯೋ ವೈರಲ್ ಆಗಿದೆ.

Published On - 9:44 am, Fri, 17 January 20

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್