AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆ ದಾಳಿ: ಅರಣ್ಯ ಇಲಾಖೆಯ ಗೂಡ್ಸ್ ಟೆಂಪೋ ಜಖಂ, ಡ್ರೇವರ್​ ಬಚಾವ್!

ಮೈಸೂರು: ಅರಣ್ಯ ಇಲಾಖೆಗೆ ಸೇರಿದ ಗೂಡ್ಸ್ ಟೆಂಪೋ ಮೇಲೆ ಆನೆ ದಾಳಿ ಮಾಡಿರುವ ಘಟನೆ ಹಣಸೂರು ತಾಲೂಕಿನ ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ. ನಾಗರಹೊಳೆ ಅರಣ್ಯದ ವೀರನಹೊಸಳ್ಳಿ ರೇಂಜ್​ನ ರಸ್ತೆಯಲ್ಲಿ ಆನೆ ದಾಳಿ ಮಾಡಿ ವಾಹನವನ್ನು ಜಖಂಗೊಳಿಸಿದೆ. ಆನೆ ಬರುತ್ತಿದ್ದಂತೆ ಚಾಲಕ ವಾಹನವನ್ನು ಹಿಂಬದಿಯಾಗಿ ಚಲಾಯಿಸಿದ್ದಾನೆ. ಆದ್ರೂ ಸಹ ವಾಹನದ ಮುಂಭಾಗ ನಜ್ಜುಗುಜ್ಜಾಗಿದೆ. ಆನೆಯ ಹಿಂಭಾಗದಲ್ಲಿ ಹೊಗೆ ಸಹ ಕಾಣಿಸಿಕೊಂಡಿದೆ. ಈ ಕಾರಣದಿಂದ ಆನೆ ದಾಳಿ ಮಾಡಿರಬಹುದು ಎನ್ನಲಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಆನೆ ದಾಳಿಯ ವಿಡಿಯೋ […]

ಆನೆ ದಾಳಿ: ಅರಣ್ಯ ಇಲಾಖೆಯ ಗೂಡ್ಸ್ ಟೆಂಪೋ ಜಖಂ, ಡ್ರೇವರ್​ ಬಚಾವ್!
ಸಾಧು ಶ್ರೀನಾಥ್​
|

Updated on:Jan 17, 2020 | 11:00 AM

Share

ಮೈಸೂರು: ಅರಣ್ಯ ಇಲಾಖೆಗೆ ಸೇರಿದ ಗೂಡ್ಸ್ ಟೆಂಪೋ ಮೇಲೆ ಆನೆ ದಾಳಿ ಮಾಡಿರುವ ಘಟನೆ ಹಣಸೂರು ತಾಲೂಕಿನ ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ. ನಾಗರಹೊಳೆ ಅರಣ್ಯದ ವೀರನಹೊಸಳ್ಳಿ ರೇಂಜ್​ನ ರಸ್ತೆಯಲ್ಲಿ ಆನೆ ದಾಳಿ ಮಾಡಿ ವಾಹನವನ್ನು ಜಖಂಗೊಳಿಸಿದೆ.

ಆನೆ ಬರುತ್ತಿದ್ದಂತೆ ಚಾಲಕ ವಾಹನವನ್ನು ಹಿಂಬದಿಯಾಗಿ ಚಲಾಯಿಸಿದ್ದಾನೆ. ಆದ್ರೂ ಸಹ ವಾಹನದ ಮುಂಭಾಗ ನಜ್ಜುಗುಜ್ಜಾಗಿದೆ. ಆನೆಯ ಹಿಂಭಾಗದಲ್ಲಿ ಹೊಗೆ ಸಹ ಕಾಣಿಸಿಕೊಂಡಿದೆ. ಈ ಕಾರಣದಿಂದ ಆನೆ ದಾಳಿ ಮಾಡಿರಬಹುದು ಎನ್ನಲಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಆನೆ ದಾಳಿಯ ವಿಡಿಯೋ ವೈರಲ್ ಆಗಿದೆ.

Published On - 9:44 am, Fri, 17 January 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್