AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆ ದಾಳಿ: ಅರಣ್ಯ ಇಲಾಖೆಯ ಗೂಡ್ಸ್ ಟೆಂಪೋ ಜಖಂ, ಡ್ರೇವರ್​ ಬಚಾವ್!

ಮೈಸೂರು: ಅರಣ್ಯ ಇಲಾಖೆಗೆ ಸೇರಿದ ಗೂಡ್ಸ್ ಟೆಂಪೋ ಮೇಲೆ ಆನೆ ದಾಳಿ ಮಾಡಿರುವ ಘಟನೆ ಹಣಸೂರು ತಾಲೂಕಿನ ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ. ನಾಗರಹೊಳೆ ಅರಣ್ಯದ ವೀರನಹೊಸಳ್ಳಿ ರೇಂಜ್​ನ ರಸ್ತೆಯಲ್ಲಿ ಆನೆ ದಾಳಿ ಮಾಡಿ ವಾಹನವನ್ನು ಜಖಂಗೊಳಿಸಿದೆ. ಆನೆ ಬರುತ್ತಿದ್ದಂತೆ ಚಾಲಕ ವಾಹನವನ್ನು ಹಿಂಬದಿಯಾಗಿ ಚಲಾಯಿಸಿದ್ದಾನೆ. ಆದ್ರೂ ಸಹ ವಾಹನದ ಮುಂಭಾಗ ನಜ್ಜುಗುಜ್ಜಾಗಿದೆ. ಆನೆಯ ಹಿಂಭಾಗದಲ್ಲಿ ಹೊಗೆ ಸಹ ಕಾಣಿಸಿಕೊಂಡಿದೆ. ಈ ಕಾರಣದಿಂದ ಆನೆ ದಾಳಿ ಮಾಡಿರಬಹುದು ಎನ್ನಲಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಆನೆ ದಾಳಿಯ ವಿಡಿಯೋ […]

ಆನೆ ದಾಳಿ: ಅರಣ್ಯ ಇಲಾಖೆಯ ಗೂಡ್ಸ್ ಟೆಂಪೋ ಜಖಂ, ಡ್ರೇವರ್​ ಬಚಾವ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 17, 2020 | 11:00 AM

Share

ಮೈಸೂರು: ಅರಣ್ಯ ಇಲಾಖೆಗೆ ಸೇರಿದ ಗೂಡ್ಸ್ ಟೆಂಪೋ ಮೇಲೆ ಆನೆ ದಾಳಿ ಮಾಡಿರುವ ಘಟನೆ ಹಣಸೂರು ತಾಲೂಕಿನ ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ. ನಾಗರಹೊಳೆ ಅರಣ್ಯದ ವೀರನಹೊಸಳ್ಳಿ ರೇಂಜ್​ನ ರಸ್ತೆಯಲ್ಲಿ ಆನೆ ದಾಳಿ ಮಾಡಿ ವಾಹನವನ್ನು ಜಖಂಗೊಳಿಸಿದೆ.

ಆನೆ ಬರುತ್ತಿದ್ದಂತೆ ಚಾಲಕ ವಾಹನವನ್ನು ಹಿಂಬದಿಯಾಗಿ ಚಲಾಯಿಸಿದ್ದಾನೆ. ಆದ್ರೂ ಸಹ ವಾಹನದ ಮುಂಭಾಗ ನಜ್ಜುಗುಜ್ಜಾಗಿದೆ. ಆನೆಯ ಹಿಂಭಾಗದಲ್ಲಿ ಹೊಗೆ ಸಹ ಕಾಣಿಸಿಕೊಂಡಿದೆ. ಈ ಕಾರಣದಿಂದ ಆನೆ ದಾಳಿ ಮಾಡಿರಬಹುದು ಎನ್ನಲಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಆನೆ ದಾಳಿಯ ವಿಡಿಯೋ ವೈರಲ್ ಆಗಿದೆ.

Published On - 9:44 am, Fri, 17 January 20

Follow Us
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ