AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋಳದ ಹೊಲದಲ್ಲಿ ಬೀಡುಬಿಟ್ಟ ಗಜಪಡೆ!

ಹಾಸನ: ಜಿಲ್ಲೆಯ ಬೇಲೂರಿನಲ್ಲಿ ಕಾಡಾನೆ ಹಿಂಡು ಪ್ರತ್ಯಕ್ಷವಾಗಿದೆ. ಅಷ್ಟೇ ಅಲ್ಲ.. ಪಟ್ಟಣದ ಜೋಳದ ಹೊಲದಲ್ಲಿಯೇ  ಆ ಗಜಪಡೆ ಬೀಡುಬಿಟ್ಟಿದೆ. ಪಟ್ಟಣದೊಳಗೆ ಎಂಟ್ರಿಯಾದ ಕಾಡಾನೆ ಹಿಂಡು ಕಂಡು ಜನರಲ್ಲಿ ಸಹಜವಾಗಿಯೇ ಆತಂಕ ಹೆಚ್ಚಾಗಿದೆ. ಬೇಲೂರು ಪಟ್ಟಣದ ಒಳಗೇ ಆರು ಕಾಡಾನೆಗಳು ನುಗ್ಗಿವೆ. ಈ ಮಧ್ಯೆ, ಜನರು ಮನೆಯಿಂದ ಆಚೆ ಬರಬಾರದೆಂದು ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಕೆಲ ದಿನಗಳಿಂದ ತಾಲ್ಲೂಕಿನ ವಿವಿಧೆಡೆ ಆನೆ ಹಿಂಡು ಓಡಾಡುತ್ತಿದೆ. ಕೂಡಲೇ ಆನೆಗಳನ್ನ ಕಾಡಿಗೆ ಓಡಿಸಬೇಕು ಎಂದು ಜನ ಒತ್ತಾಯ ಮಾಡಿದ್ದಾರೆ. […]

ಜೋಳದ ಹೊಲದಲ್ಲಿ ಬೀಡುಬಿಟ್ಟ ಗಜಪಡೆ!
ಸಾಧು ಶ್ರೀನಾಥ್​
|

Updated on: Oct 15, 2020 | 11:07 AM

Share

ಹಾಸನ: ಜಿಲ್ಲೆಯ ಬೇಲೂರಿನಲ್ಲಿ ಕಾಡಾನೆ ಹಿಂಡು ಪ್ರತ್ಯಕ್ಷವಾಗಿದೆ. ಅಷ್ಟೇ ಅಲ್ಲ.. ಪಟ್ಟಣದ ಜೋಳದ ಹೊಲದಲ್ಲಿಯೇ  ಆ ಗಜಪಡೆ ಬೀಡುಬಿಟ್ಟಿದೆ.

ಪಟ್ಟಣದೊಳಗೆ ಎಂಟ್ರಿಯಾದ ಕಾಡಾನೆ ಹಿಂಡು ಕಂಡು ಜನರಲ್ಲಿ ಸಹಜವಾಗಿಯೇ ಆತಂಕ ಹೆಚ್ಚಾಗಿದೆ. ಬೇಲೂರು ಪಟ್ಟಣದ ಒಳಗೇ ಆರು ಕಾಡಾನೆಗಳು ನುಗ್ಗಿವೆ. ಈ ಮಧ್ಯೆ, ಜನರು ಮನೆಯಿಂದ ಆಚೆ ಬರಬಾರದೆಂದು ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಕೆಲ ದಿನಗಳಿಂದ ತಾಲ್ಲೂಕಿನ ವಿವಿಧೆಡೆ ಆನೆ ಹಿಂಡು ಓಡಾಡುತ್ತಿದೆ. ಕೂಡಲೇ ಆನೆಗಳನ್ನ ಕಾಡಿಗೆ ಓಡಿಸಬೇಕು ಎಂದು ಜನ ಒತ್ತಾಯ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ, ಅಧಿಕಾರಿಗಳ ತಂಡ ಆನೆಗಳನ್ನ ಕಾಡಿಗೆ ಓಡಿಸೊ ಬಗ್ಗೆ ಸಮಾಲೋಚನೆ ನಡೆಸುತ್ತಿದೆ.

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು