AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋಳದ ಹೊಲದಲ್ಲಿ ಬೀಡುಬಿಟ್ಟ ಗಜಪಡೆ!

ಹಾಸನ: ಜಿಲ್ಲೆಯ ಬೇಲೂರಿನಲ್ಲಿ ಕಾಡಾನೆ ಹಿಂಡು ಪ್ರತ್ಯಕ್ಷವಾಗಿದೆ. ಅಷ್ಟೇ ಅಲ್ಲ.. ಪಟ್ಟಣದ ಜೋಳದ ಹೊಲದಲ್ಲಿಯೇ  ಆ ಗಜಪಡೆ ಬೀಡುಬಿಟ್ಟಿದೆ. ಪಟ್ಟಣದೊಳಗೆ ಎಂಟ್ರಿಯಾದ ಕಾಡಾನೆ ಹಿಂಡು ಕಂಡು ಜನರಲ್ಲಿ ಸಹಜವಾಗಿಯೇ ಆತಂಕ ಹೆಚ್ಚಾಗಿದೆ. ಬೇಲೂರು ಪಟ್ಟಣದ ಒಳಗೇ ಆರು ಕಾಡಾನೆಗಳು ನುಗ್ಗಿವೆ. ಈ ಮಧ್ಯೆ, ಜನರು ಮನೆಯಿಂದ ಆಚೆ ಬರಬಾರದೆಂದು ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಕೆಲ ದಿನಗಳಿಂದ ತಾಲ್ಲೂಕಿನ ವಿವಿಧೆಡೆ ಆನೆ ಹಿಂಡು ಓಡಾಡುತ್ತಿದೆ. ಕೂಡಲೇ ಆನೆಗಳನ್ನ ಕಾಡಿಗೆ ಓಡಿಸಬೇಕು ಎಂದು ಜನ ಒತ್ತಾಯ ಮಾಡಿದ್ದಾರೆ. […]

ಜೋಳದ ಹೊಲದಲ್ಲಿ ಬೀಡುಬಿಟ್ಟ ಗಜಪಡೆ!
ಸಾಧು ಶ್ರೀನಾಥ್​
|

Updated on: Oct 15, 2020 | 11:07 AM

Share

ಹಾಸನ: ಜಿಲ್ಲೆಯ ಬೇಲೂರಿನಲ್ಲಿ ಕಾಡಾನೆ ಹಿಂಡು ಪ್ರತ್ಯಕ್ಷವಾಗಿದೆ. ಅಷ್ಟೇ ಅಲ್ಲ.. ಪಟ್ಟಣದ ಜೋಳದ ಹೊಲದಲ್ಲಿಯೇ  ಆ ಗಜಪಡೆ ಬೀಡುಬಿಟ್ಟಿದೆ.

ಪಟ್ಟಣದೊಳಗೆ ಎಂಟ್ರಿಯಾದ ಕಾಡಾನೆ ಹಿಂಡು ಕಂಡು ಜನರಲ್ಲಿ ಸಹಜವಾಗಿಯೇ ಆತಂಕ ಹೆಚ್ಚಾಗಿದೆ. ಬೇಲೂರು ಪಟ್ಟಣದ ಒಳಗೇ ಆರು ಕಾಡಾನೆಗಳು ನುಗ್ಗಿವೆ. ಈ ಮಧ್ಯೆ, ಜನರು ಮನೆಯಿಂದ ಆಚೆ ಬರಬಾರದೆಂದು ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಕೆಲ ದಿನಗಳಿಂದ ತಾಲ್ಲೂಕಿನ ವಿವಿಧೆಡೆ ಆನೆ ಹಿಂಡು ಓಡಾಡುತ್ತಿದೆ. ಕೂಡಲೇ ಆನೆಗಳನ್ನ ಕಾಡಿಗೆ ಓಡಿಸಬೇಕು ಎಂದು ಜನ ಒತ್ತಾಯ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ, ಅಧಿಕಾರಿಗಳ ತಂಡ ಆನೆಗಳನ್ನ ಕಾಡಿಗೆ ಓಡಿಸೊ ಬಗ್ಗೆ ಸಮಾಲೋಚನೆ ನಡೆಸುತ್ತಿದೆ.

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು