AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಳಿಗಿರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡಾನೆ ತುಳಿದು ಗ್ರಾಮಸ್ಥ ಸಾವು

ಚಾಮರಾಜನಗರ: ಕಾಡಾನೆ ತುಳಿದು ಹೊಂಗಲವಾಡಿ ಗ್ರಾಮದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಬಿಳಿಗಿರಿ ರಂಗನಾಥ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ಈ ದುರ್ಘಟನೆ ನಡೆದಿದೆ. ಚಾಮರಾಜನಗರ ತಾಲೂಕಿನ ಹೊಂಗಲವಾಡಿ ಗ್ರಾಮದ ಗುರುಸ್ವಾಮಿ(61) ಮೃತರು. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಮೃತನ ಕುಟುಂಬಕ್ಕೆ ಪರಿಹಾರ ನೀಡಲು ಸ್ಥಳೀಯರು ಆಗ್ರಹಿಸಿದ್ದಾರೆ. ಕಾಡಂಚಿನ ಅರಣ್ಯದೊಳಗೆ ಗುರುಸ್ವಾಮಿ ಮೃತದೇಹ ಪತ್ತೆ ಅರಣ್ಯದೊಳಕ್ಕೆ ಜಾನುವಾರುಗಳನ್ನು ಮೇಯಿಸಲು ಹೋಗಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಗುರುಸ್ವಾಮಿ ಬುಧವಾರ ರಾತ್ರಿ ಮನೆಗೆ […]

ಬಿಳಿಗಿರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡಾನೆ ತುಳಿದು ಗ್ರಾಮಸ್ಥ ಸಾವು
ಸಾಧು ಶ್ರೀನಾಥ್​
| Edited By: |

Updated on: Nov 05, 2020 | 10:22 AM

Share

ಚಾಮರಾಜನಗರ: ಕಾಡಾನೆ ತುಳಿದು ಹೊಂಗಲವಾಡಿ ಗ್ರಾಮದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಬಿಳಿಗಿರಿ ರಂಗನಾಥ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ಈ ದುರ್ಘಟನೆ ನಡೆದಿದೆ.

ಚಾಮರಾಜನಗರ ತಾಲೂಕಿನ ಹೊಂಗಲವಾಡಿ ಗ್ರಾಮದ ಗುರುಸ್ವಾಮಿ(61) ಮೃತರು. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಮೃತನ ಕುಟುಂಬಕ್ಕೆ ಪರಿಹಾರ ನೀಡಲು ಸ್ಥಳೀಯರು ಆಗ್ರಹಿಸಿದ್ದಾರೆ.

ಕಾಡಂಚಿನ ಅರಣ್ಯದೊಳಗೆ ಗುರುಸ್ವಾಮಿ ಮೃತದೇಹ ಪತ್ತೆ ಅರಣ್ಯದೊಳಕ್ಕೆ ಜಾನುವಾರುಗಳನ್ನು ಮೇಯಿಸಲು ಹೋಗಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಗುರುಸ್ವಾಮಿ ಬುಧವಾರ ರಾತ್ರಿ ಮನೆಗೆ ಬಾರದೇ ಇದ್ದಾಗ ಬೆಳಗ್ಗೆ ಹುಡುಕಾಟ ನಡೆಸಿದ್ದಾರೆ. ಕಾಡಂಚಿನ ಅರಣ್ಯದೊಳಗೆ ಗುರುಸ್ವಾಮಿ ಮೃತದೇಹ ಪತ್ತೆ ಯಾಗುದೆ.

Follow Us
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ
Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ