AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KR ಪೇಟೆಯನ್ನ ಶಿಕಾರಿಪುರದಂತೆ ಅಭಿವೃದ್ಧಿ ಮಾಡುವೆ -ಯಡಿಯೂರಪ್ಪ ಆಶ್ವಾಸನೆ

ಮಂಡ್ಯ:ಡಿಸೆಂಬರ್ 5ರಂದು ನಡೆಯುವ ಕೆ.ಆರ್.ಪೇಟೆ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನ ಗೆಲ್ಲಿಸಿದರೆ, ಮಾದರಿ ಕ್ಷೇತ್ರವಾಗಿ ಮಾಡುವೆ ಎಂದು ಕಿಕ್ಕೇರಿ ಗ್ರಾಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ನಾಲ್ಕು ಬಾರಿ ಸಿಎಂ ಆದರೂ ನನಗೊಂದು ಕೊರಗು ಇದೆ. ನನ್ನ ಜನ್ಮ ಸ್ಥಾನ ಕೆ ಆರ್​ ಪೇಟೆ. ಮಂಡ್ಯ ಜಿಲ್ಲೆಯಿಂದ ಒಂದೇ ಒಂದು ಸ್ಥಾನ ಬಿಜೆಪಿ ಗೆದ್ದಿಲ್ಲ. ಈಗ ಕಾಲ ಕೂಡಿಬಂದಿದೆ. ನಾರಾಯಣಗೌಡರಂಥಾ ಪ್ರಾಮಾಣಿಕ ಹೋರಾಟಗಾರ ಸಿಗುವುದು ಅಪರೂಪ. ಹಾಗಾಗಿ ಈ ಅವಕಾಶ ಬಳಸಿಕೊಂಡು ಅವ್ರನ್ನ ಗೆಲ್ಲಿಸಿ, ಕ್ಷೇತ್ರದ ಅಭಿವೃದ್ಧಿಗೆ ಕಾರಣರಾಗಿರಿ […]

KR ಪೇಟೆಯನ್ನ ಶಿಕಾರಿಪುರದಂತೆ ಅಭಿವೃದ್ಧಿ ಮಾಡುವೆ -ಯಡಿಯೂರಪ್ಪ ಆಶ್ವಾಸನೆ
ಸಾಧು ಶ್ರೀನಾಥ್​
|

Updated on:Nov 25, 2019 | 4:36 PM

Share

ಮಂಡ್ಯ:ಡಿಸೆಂಬರ್ 5ರಂದು ನಡೆಯುವ ಕೆ.ಆರ್.ಪೇಟೆ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನ ಗೆಲ್ಲಿಸಿದರೆ, ಮಾದರಿ ಕ್ಷೇತ್ರವಾಗಿ ಮಾಡುವೆ ಎಂದು ಕಿಕ್ಕೇರಿ ಗ್ರಾಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ನಾಲ್ಕು ಬಾರಿ ಸಿಎಂ ಆದರೂ ನನಗೊಂದು ಕೊರಗು ಇದೆ. ನನ್ನ ಜನ್ಮ ಸ್ಥಾನ ಕೆ ಆರ್​ ಪೇಟೆ. ಮಂಡ್ಯ ಜಿಲ್ಲೆಯಿಂದ ಒಂದೇ ಒಂದು ಸ್ಥಾನ ಬಿಜೆಪಿ ಗೆದ್ದಿಲ್ಲ. ಈಗ ಕಾಲ ಕೂಡಿಬಂದಿದೆ. ನಾರಾಯಣಗೌಡರಂಥಾ ಪ್ರಾಮಾಣಿಕ ಹೋರಾಟಗಾರ ಸಿಗುವುದು ಅಪರೂಪ. ಹಾಗಾಗಿ ಈ ಅವಕಾಶ ಬಳಸಿಕೊಂಡು ಅವ್ರನ್ನ ಗೆಲ್ಲಿಸಿ, ಕ್ಷೇತ್ರದ ಅಭಿವೃದ್ಧಿಗೆ ಕಾರಣರಾಗಿರಿ ಎಂದು ಯಡಿಯೂರಪ್ಪ ಮತದಾರರಲ್ಲಿ ಮನವಿ ಮಾಡಿದರು.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದಲ್ಲಿ ಮಾತನಾಡಿದ ಅವರು ಕೆ.ಆರ್.ಪೇಟೆಯನ್ನು ಶಿಕಾರಿಪುರದಂತೆ ಅಭಿವೃದ್ಧಿ ಮಾಡುವೆ. ಕ್ಷೇತ್ರದಲ್ಲಿ ನಿರೀಕ್ಷೆ ಮೀರಿ ವಾತಾವರಣ ಚೆನ್ನಾಗಿದೆ. ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ ಗೆಲುವು ನಿಶ್ಚಿತ. 20ರಿಂದ 25 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ. ಇವಾಗ ಯಾವುದೇ ಬೇಡಿಕೆಗಳ ಪಟ್ಟಿ ಮಾಡಿಕೊಡುವ ಅವಶ್ಯಕತೆ ಇಲ್ಲ. ಮುಂದೆ ನೀವೇ ಸಚಿವರಾಗ್ತೀರಿ, ಎಲ್ಲವನ್ನೂ ನೀವೇ ಮಾಡಿ ಎಂದು ಅಭ್ಯರ್ಥಿ ನಾರಾಯಣ ಗೌಡಗೆ ಮುಖ್ಯಮಂತ್ರಿ ಯಡಿಯೂರಪ್ಪ ಆಗ್ರಹಪೂರ್ವಕ ಸಲಹೆ ನೀಡಿದರು.

Published On - 4:35 pm, Mon, 25 November 19

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?