AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಒಟಿಟಿಗೂ ಬರಲಿದೆ ಕಟ್ಟುಪಾಡು: ಕೇಂದ್ರದ ಮಹತ್ವದ ಘೋಷಣೆ

ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವ್ಡೇಕರ್ ಭಾನುವಾರ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಒಟಿಟಿ ವೇದಿಕೆಗೆ ಶೀಘ್ರವೇ ಗೈಡ್ಲೈನ್ ಬಿಡುಗಡೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

ಇನ್ಮುಂದೆ ಒಟಿಟಿಗೂ ಬರಲಿದೆ ಕಟ್ಟುಪಾಡು: ಕೇಂದ್ರದ ಮಹತ್ವದ ಘೋಷಣೆ
ಓಟಿಟಿ ಕಂಟೆಂಟ್​ ಪ್ರಸಾರದ ಕುರಿತು ಸುಪ್ರೀಂ ಕೋರ್ಟ್ ಹೇಳಿದ್ದೇನು?
ರಾಜೇಶ್ ದುಗ್ಗುಮನೆ
| Edited By: |

Updated on: Jan 31, 2021 | 6:40 PM

Share

ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಮಾಡಬೇಕು ಎಂದಾದರೆ ಅದಕ್ಕೆ ಒಂದಷ್ಟು ಕಟ್ಟುಪಾಡುಗಳಿವೆ. ಕೆಟ್ಟ ಶಬ್ದಗಳ ಬಳಕೆ, ಅಶ್ಲೀಲ ದೃಶ್ಯಗಳನ್ನು ಸಿನಿಮಾದಲ್ಲಿ ತೋರಿಸುವಂತಿಲ್ಲ. ಆದರೆ, ಒಟಿಟಿಗೆ ಈವರೆಗೆ ಯಾವುದೇ ರೀತಿಯ ಕಟ್ಟುಪಾಡುಗಳಿಗಿಲ್ಲ. ಈಗ ಇದಕ್ಕೂ ಕೆಲ ನಿಯಮ ತರಲು ಕೇಂದ್ರ ಸರ್ಕಾರ ಮುಂದಾಗಿದೆ.

ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವ್ಡೇಕರ್ ಭಾನುವಾರ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಒಟಿಟಿ ವೇದಿಕೆಗೆ ಶೀಘ್ರವೇ ಗೈಡ್ಲೈನ್ ಬಿಡುಗಡೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ಒಟಿಟಿ ಪ್ಲಾಟ್​ಫಾರ್ಮ್​  ವಿಚಾರದಲ್ಲಿ ತುಂಬಾನೇ ದೂರುಗಳು ಬರುತ್ತಿವೆ. ಸದ್ಯದ ನಿಯಮದ ಪ್ರಕಾರ ಒಟಿಟಿ ಪ್ಲಾಟ್​ಫಾರ್ಮ್​ಗಳು ಡಿಜಿಟಲ್ ನ್ಯೂಸ್ ಪೇಪರ್​​ಗಳು​​ ಪ್ರೆಸ್ ಕೌನ್ಸಿಲ್ ಆ್ಯಕ್ಟ್ ಹಾಗೂ ಕೇಬಲ್ ಟೆಲಿವಿಷನ್ ನೆಟ್ವರ್ಕ್ (ತಿದ್ದುಪಡಿ) ಅಡಿಯಲ್ಲಿ ಬರುವುದಿಲ್ಲ. ಈ ಕಾರಣಕ್ಕೆ ನಾವು ಕೆಲ ನಿಯಮ ಜಾರಿಗೆ ತರುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ರಿಲೀಸ್ ಆಗಿದ್ದ ತಾಂಡವ್ ವೆಬ್ ಸೀರಿಸ್ ವಿರುದ್ಧ ಅಪಸ್ವರ ಕೇಳಿ ಬಂದಿತ್ತು. ಈ ವೆಬ್ ಸಿರೀಸ್ನಲ್ಲಿ ಹಿಂದು ದೇವರಿಗೆ ಅವಮಾನ ಮಾಡಲಾಗಿದೆ ಎಂದು ದೂರಲಾಗಿತ್ತು. ಇದೇ ರೀತಿ ಸಾಕಷ್ಟು ವೆಬ್ ಸೀರಿಸ್​​ಗಳು  ವಿವಾದಕ್ಕೆ ಸಿಲುಕಿಕೊಂಡಿದ್ದವು.

ಆಸ್ಕರ್​ ರೇಸ್​ನಲ್ಲಿ ಕನ್ನಡಿಗ ಗೋಪಿನಾಥ್​ ಜೀವನದ ಕಥೆ!

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ