Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾಕ್ಕೆ ಶುರುವಾಯ್ತು ಮತ್ತೊಂದು ತಲೆನೋವು: ಸಿದ್ದರಾಮಯ್ಯಗೆ ಓಟ್ ಹಾಕಿದ್ದೀವಿ, ಲೋನ್ ಕಟ್ಟಲ್ಲ ಎನ್ನುಯತ್ತಿರುವ ಜನ

ಕೋಲಾರದಲ್ಲಿ ಜನರು ಲೋನ್​ ಕಟ್ಟಲ್ಲ ಎನ್ನುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ವೋಟ್​ ಹಾಕಿದ್ದೇವೆ. ಹಾಗಾಗಿ ಲೋನ್ ಕಟ್ಟಲ್ಲ ಎಂದು ಮಹಿಳೆಯರು ಪಟ್ಟು ಹಿಡಿದಿದ್ದಾರೆ.

Follow us
ರಮೇಶ್ ಬಿ. ಜವಳಗೇರಾ
|

Updated on: Jun 08, 2023 | 9:22 AM

ಕೋಲಾರ: ಚುನಾವಣೆಗೈ ಮುನ್ನ ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿ ಭರವಸೆಗಳನ್ನು ಇದೀಗ ಸಿದ್ದರಾಮಯ್ಯನವರ ಸರ್ಕಾರ ಜಾರಿ ಮಾಡಿದೆ. ಆದ್ರೆ, ಕೆಲ ಯೋಜನೆಗಳಿಗೆ ನಾನಾ ಷರತ್ತುಗಳು ವಿಧಿಸಲಾಗಿದ್ದು, ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಅದರಲ್ಲೂ ಗೃಹಜ್ಯೋತಿ ಯೋಜನೆ ಸಂಬಂಧ ಜನರು ವಿದ್ಯುತ್ ಬಿಲ್ ಕಟ್ಟಲು ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೇ ಈ ಐದು ಗ್ಯಾರಂಟಿಗಳಿಂದ ಒಂದಲ್ಲ ಒಂದು ರೀತಿಯಾಗಿ ರಾಜ್ಯದಲ್ಲಿ ಕಿರಿಕ್​ಗಳು ಆಗುತ್ತಿವೆ. ಇದೀಗ ಕೋಲಾರದಲ್ಲಿ ಜನರು ಲೋನ್​ ಕಟ್ಟಲ್ಲ ಎನ್ನುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ವೋಟ್​ ಹಾಕಿದ್ದೇವೆ. ಹಾಗಾಗಿ ಲೋನ್ ಕಟ್ಟಲ್ಲ ಎಂದು ಮಹಿಳೆಯರು ಪಟ್ಟು ಹಿಡಿದಿದ್ದಾರೆ.

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !