AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸ್ಕಿ ಉಪಚುನಾವಣೆಯಲ್ಲಿ ಗೆಲುವು ಖಂಡಿತ, ಗೆದ್ದ ನಂತರ ಸಚಿವನಾಗುವ ವಿಶ್ವಾಸವಿದೆ: ಅನರ್ಹ ಶಾಸಕ ಪ್ರತಾಪ್ ಗೌಡ

ಕಾಂಗ್ರೆಸ್​ನವರಿಗೆ ನಾನು ಬಿಜೆಪಿ ಸೇರಿದ ಮೇಲೆ ಅಭ್ಯರ್ಥಿ ಇರಲಿಲ್ಲ. ಹೀಗಾಗಿ ‌ಬಸವನಗೌಡ ತುರವಿಹಾಳರನ್ನು ಹೈಜಾಕ್ ಮಾಡಿದ್ದಾರೆ ಎಂದು ಅನರ್ಹ ಶಾಸಕ ಪ್ರತಾಪ್ ಗೌಡ ಹೇಳಿದ್ದಾರೆ.

ಮಸ್ಕಿ ಉಪಚುನಾವಣೆಯಲ್ಲಿ ಗೆಲುವು ಖಂಡಿತ, ಗೆದ್ದ ನಂತರ ಸಚಿವನಾಗುವ ವಿಶ್ವಾಸವಿದೆ: ಅನರ್ಹ ಶಾಸಕ ಪ್ರತಾಪ್ ಗೌಡ
ಬಿಜೆಪಿ ಅಭ್ಯರ್ಥಿ ಪ್ರತಾಪ್​ಗೌಡ ಪಾಟೀಲ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jan 19, 2021 | 3:40 PM

Share

ಬೆಂಗಳೂರು: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಅನರ್ಹ ಶಾಸಕ ಪ್ರತಾಪ್ ಗೌಡ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಸರ್ಕಾರ ರಚನೆ ವೇಳೆ ನನಗೆ ಸಚಿವ ಸ್ಥಾನ ನೀಡುವ ಬಗ್ಗೆ ಮಾತುಕತೆ ನಡೆದಿತ್ತು. ಮುನಿರತ್ನಗೂ ಸಚಿವ ಸ್ಥಾನ ನೀಡಬೇಕಾಗಿತ್ತು. ಮಸ್ಕಿ ಉಪಚುನಾವಣೆಯಲ್ಲಿ ನಾನು ಗೆಲುವು ಸಾಧಿಸುತ್ತೇನೆ. ನಾನು ಗೆದ್ದ ಬಳಿಕ ಬಳಿಕ ಮಂತ್ರಿಯಾಗುತ್ತೇನೆಂಬ ವಿಶ್ವಾಸವಿದೆ.

ಕಾಂಗ್ರೆಸ್​ನವರಿಗೆ ನಾನು ಬಿಜೆಪಿ ಸೇರಿದ ಮೇಲೆ ಅಭ್ಯರ್ಥಿ ಇರಲಿಲ್ಲ. ಹೀಗಾಗಿ ‌ಬಸವನಗೌಡ ತುರವಿಹಾಳರನ್ನು ಹೈಜಾಕ್ ಮಾಡಿದ್ದಾರೆ. ತುರವಿಹಾಳಗೆ ನಿಗಮ ಮಂಡಳಿ ನೀಡಿದರೂ ಅವರು ಪಕ್ಷದಲ್ಲಿ ಉಳಿಯಲಿಲ್ಲ. ಅವರು ಶಾಸಕನಾಗಬಹುದು ಅನ್ನೋ ಆಸೆಯಿಂದ ಕಾಂಗ್ರೆಸ್ ಹೋಗಿದ್ದಾರೆ ಎಂದು ಪ್ರತಾಪ್ ಗೌಡ ಹೇಳಿದರು.

ಪ್ರತಾಪ್ ಗೌಡ ಪಾಟೀಲ್ ಒಬ್ಬ​ ಚೆಂಗುಲಿ ಕುದುರೆ ಎಂದು ಗೊತ್ತಿರಲಿಲ್ಲ -ಸಿದ್ದು ವ್ಯಂಗ್ಯ

Published On - 3:34 pm, Tue, 19 January 21

Follow Us
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ