AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸ್ಕಿ ಉಪಚುನಾವಣೆಯಲ್ಲಿ ಗೆಲುವು ಖಂಡಿತ, ಗೆದ್ದ ನಂತರ ಸಚಿವನಾಗುವ ವಿಶ್ವಾಸವಿದೆ: ಅನರ್ಹ ಶಾಸಕ ಪ್ರತಾಪ್ ಗೌಡ

ಕಾಂಗ್ರೆಸ್​ನವರಿಗೆ ನಾನು ಬಿಜೆಪಿ ಸೇರಿದ ಮೇಲೆ ಅಭ್ಯರ್ಥಿ ಇರಲಿಲ್ಲ. ಹೀಗಾಗಿ ‌ಬಸವನಗೌಡ ತುರವಿಹಾಳರನ್ನು ಹೈಜಾಕ್ ಮಾಡಿದ್ದಾರೆ ಎಂದು ಅನರ್ಹ ಶಾಸಕ ಪ್ರತಾಪ್ ಗೌಡ ಹೇಳಿದ್ದಾರೆ.

ಮಸ್ಕಿ ಉಪಚುನಾವಣೆಯಲ್ಲಿ ಗೆಲುವು ಖಂಡಿತ, ಗೆದ್ದ ನಂತರ ಸಚಿವನಾಗುವ ವಿಶ್ವಾಸವಿದೆ: ಅನರ್ಹ ಶಾಸಕ ಪ್ರತಾಪ್ ಗೌಡ
ಬಿಜೆಪಿ ಅಭ್ಯರ್ಥಿ ಪ್ರತಾಪ್​ಗೌಡ ಪಾಟೀಲ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jan 19, 2021 | 3:40 PM

Share

ಬೆಂಗಳೂರು: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಅನರ್ಹ ಶಾಸಕ ಪ್ರತಾಪ್ ಗೌಡ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಸರ್ಕಾರ ರಚನೆ ವೇಳೆ ನನಗೆ ಸಚಿವ ಸ್ಥಾನ ನೀಡುವ ಬಗ್ಗೆ ಮಾತುಕತೆ ನಡೆದಿತ್ತು. ಮುನಿರತ್ನಗೂ ಸಚಿವ ಸ್ಥಾನ ನೀಡಬೇಕಾಗಿತ್ತು. ಮಸ್ಕಿ ಉಪಚುನಾವಣೆಯಲ್ಲಿ ನಾನು ಗೆಲುವು ಸಾಧಿಸುತ್ತೇನೆ. ನಾನು ಗೆದ್ದ ಬಳಿಕ ಬಳಿಕ ಮಂತ್ರಿಯಾಗುತ್ತೇನೆಂಬ ವಿಶ್ವಾಸವಿದೆ.

ಕಾಂಗ್ರೆಸ್​ನವರಿಗೆ ನಾನು ಬಿಜೆಪಿ ಸೇರಿದ ಮೇಲೆ ಅಭ್ಯರ್ಥಿ ಇರಲಿಲ್ಲ. ಹೀಗಾಗಿ ‌ಬಸವನಗೌಡ ತುರವಿಹಾಳರನ್ನು ಹೈಜಾಕ್ ಮಾಡಿದ್ದಾರೆ. ತುರವಿಹಾಳಗೆ ನಿಗಮ ಮಂಡಳಿ ನೀಡಿದರೂ ಅವರು ಪಕ್ಷದಲ್ಲಿ ಉಳಿಯಲಿಲ್ಲ. ಅವರು ಶಾಸಕನಾಗಬಹುದು ಅನ್ನೋ ಆಸೆಯಿಂದ ಕಾಂಗ್ರೆಸ್ ಹೋಗಿದ್ದಾರೆ ಎಂದು ಪ್ರತಾಪ್ ಗೌಡ ಹೇಳಿದರು.

ಪ್ರತಾಪ್ ಗೌಡ ಪಾಟೀಲ್ ಒಬ್ಬ​ ಚೆಂಗುಲಿ ಕುದುರೆ ಎಂದು ಗೊತ್ತಿರಲಿಲ್ಲ -ಸಿದ್ದು ವ್ಯಂಗ್ಯ

Published On - 3:34 pm, Tue, 19 January 21

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು