AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸ್ಕಿ ಉಪಚುನಾವಣೆಯಲ್ಲಿ ಗೆಲುವು ಖಂಡಿತ, ಗೆದ್ದ ನಂತರ ಸಚಿವನಾಗುವ ವಿಶ್ವಾಸವಿದೆ: ಅನರ್ಹ ಶಾಸಕ ಪ್ರತಾಪ್ ಗೌಡ

ಕಾಂಗ್ರೆಸ್​ನವರಿಗೆ ನಾನು ಬಿಜೆಪಿ ಸೇರಿದ ಮೇಲೆ ಅಭ್ಯರ್ಥಿ ಇರಲಿಲ್ಲ. ಹೀಗಾಗಿ ‌ಬಸವನಗೌಡ ತುರವಿಹಾಳರನ್ನು ಹೈಜಾಕ್ ಮಾಡಿದ್ದಾರೆ ಎಂದು ಅನರ್ಹ ಶಾಸಕ ಪ್ರತಾಪ್ ಗೌಡ ಹೇಳಿದ್ದಾರೆ.

ಮಸ್ಕಿ ಉಪಚುನಾವಣೆಯಲ್ಲಿ ಗೆಲುವು ಖಂಡಿತ, ಗೆದ್ದ ನಂತರ ಸಚಿವನಾಗುವ ವಿಶ್ವಾಸವಿದೆ: ಅನರ್ಹ ಶಾಸಕ ಪ್ರತಾಪ್ ಗೌಡ
ಬಿಜೆಪಿ ಅಭ್ಯರ್ಥಿ ಪ್ರತಾಪ್​ಗೌಡ ಪಾಟೀಲ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jan 19, 2021 | 3:40 PM

Share

ಬೆಂಗಳೂರು: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಅನರ್ಹ ಶಾಸಕ ಪ್ರತಾಪ್ ಗೌಡ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಸರ್ಕಾರ ರಚನೆ ವೇಳೆ ನನಗೆ ಸಚಿವ ಸ್ಥಾನ ನೀಡುವ ಬಗ್ಗೆ ಮಾತುಕತೆ ನಡೆದಿತ್ತು. ಮುನಿರತ್ನಗೂ ಸಚಿವ ಸ್ಥಾನ ನೀಡಬೇಕಾಗಿತ್ತು. ಮಸ್ಕಿ ಉಪಚುನಾವಣೆಯಲ್ಲಿ ನಾನು ಗೆಲುವು ಸಾಧಿಸುತ್ತೇನೆ. ನಾನು ಗೆದ್ದ ಬಳಿಕ ಬಳಿಕ ಮಂತ್ರಿಯಾಗುತ್ತೇನೆಂಬ ವಿಶ್ವಾಸವಿದೆ.

ಕಾಂಗ್ರೆಸ್​ನವರಿಗೆ ನಾನು ಬಿಜೆಪಿ ಸೇರಿದ ಮೇಲೆ ಅಭ್ಯರ್ಥಿ ಇರಲಿಲ್ಲ. ಹೀಗಾಗಿ ‌ಬಸವನಗೌಡ ತುರವಿಹಾಳರನ್ನು ಹೈಜಾಕ್ ಮಾಡಿದ್ದಾರೆ. ತುರವಿಹಾಳಗೆ ನಿಗಮ ಮಂಡಳಿ ನೀಡಿದರೂ ಅವರು ಪಕ್ಷದಲ್ಲಿ ಉಳಿಯಲಿಲ್ಲ. ಅವರು ಶಾಸಕನಾಗಬಹುದು ಅನ್ನೋ ಆಸೆಯಿಂದ ಕಾಂಗ್ರೆಸ್ ಹೋಗಿದ್ದಾರೆ ಎಂದು ಪ್ರತಾಪ್ ಗೌಡ ಹೇಳಿದರು.

ಪ್ರತಾಪ್ ಗೌಡ ಪಾಟೀಲ್ ಒಬ್ಬ​ ಚೆಂಗುಲಿ ಕುದುರೆ ಎಂದು ಗೊತ್ತಿರಲಿಲ್ಲ -ಸಿದ್ದು ವ್ಯಂಗ್ಯ

Published On - 3:34 pm, Tue, 19 January 21

Follow Us
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್