AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕೊರೊನಾಗೆ ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಬಲಿ

ಬೆಂಗಳೂರು: ಮಹಾಮಾರಿ ಕೊರೊನಾ ಪೊಲೀಸ್ ಇಲಾಖೆಯನ್ನು ಕಾಡುತ್ತಿದೆ. ರಕ್ಷಣೆಗೆ ನಿಂತ ಕೊರೊನಾ ವಾರಿಯರ್ಸ್​ಗಳ ಬೆನ್ನಿಗೆ ಬಿದ್ದಿದೆ. ಕೊರೊನಾಗೆ ನಗರದಲ್ಲಿ ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಬಲಿಯಾಗಿದ್ದಾರೆ. ಬೆಂಗಳೂರಿನ ವಿಲ್ಸನ್ ಗಾರ್ಡನ್ ಟ್ರಾಫಿಕ್​ ಠಾಣೆ ASI ಕೊವಿಡ್ 19ಗೆ ಮೃತಪಟ್ಟಿದ್ದಾರೆ. ವಿಲ್ಸನ್ ಗಾರ್ಡನ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸ್ತಿದ್ದ ಎಎಸ್ಐ ಕಳೆದ ಮೂರು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಕೊರೊನಾ ದೃಢವಾದ ಮೇಲೆ ಚಿಕಿತ್ಸೆ ಪಡೆಯುತ್ತಿದ್ದ ASI ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರಿನಲ್ಲಿ ಕೊರೊನಾಗೆ ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಬಲಿ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 22, 2020 | 3:33 PM

Share

ಬೆಂಗಳೂರು: ಮಹಾಮಾರಿ ಕೊರೊನಾ ಪೊಲೀಸ್ ಇಲಾಖೆಯನ್ನು ಕಾಡುತ್ತಿದೆ. ರಕ್ಷಣೆಗೆ ನಿಂತ ಕೊರೊನಾ ವಾರಿಯರ್ಸ್​ಗಳ ಬೆನ್ನಿಗೆ ಬಿದ್ದಿದೆ. ಕೊರೊನಾಗೆ ನಗರದಲ್ಲಿ ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಬಲಿಯಾಗಿದ್ದಾರೆ. ಬೆಂಗಳೂರಿನ ವಿಲ್ಸನ್ ಗಾರ್ಡನ್ ಟ್ರಾಫಿಕ್​ ಠಾಣೆ ASI ಕೊವಿಡ್ 19ಗೆ ಮೃತಪಟ್ಟಿದ್ದಾರೆ.

ವಿಲ್ಸನ್ ಗಾರ್ಡನ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸ್ತಿದ್ದ ಎಎಸ್ಐ ಕಳೆದ ಮೂರು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಕೊರೊನಾ ದೃಢವಾದ ಮೇಲೆ ಚಿಕಿತ್ಸೆ ಪಡೆಯುತ್ತಿದ್ದ ASI ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Published On - 9:25 am, Sun, 21 June 20

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು