AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಎಲೆಕ್ಷನ್​ನಲ್ಲಿ ಗೆದ್ದು ಬಂದವರಿಗೆ ಸಚಿವ ಸ್ಥಾನ ನೀಡ್ತೇನೆ: ಯಡಿಯೂರಪ್ಪ ಘೋಷಣೆ

ಬೆಳಗಾವಿ: ಡಿಸೆಂಬರ್ 5ರಂದು ರಾಜ್ಯದ 15 ಕ್ಷೇತ್ರಗಳಲ್ಲಿ ಬೈಎಲೆಕ್ಷನ್ ನಡೆಯುತ್ತಿದ್ದು, ಹದಿನೈದೂ ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ. ಬೈಎಲೆಕ್ಷನ್​ನಲ್ಲಿ ಗೆದ್ದು ಬರುವವರಿಗೆ ಸಚಿವ ಸ್ಥಾನ ನೀಡುತ್ತೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಶಿರಗುಪ್ಪಿಯಲ್ಲಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರ ವ್ಯಾಪ್ತಿಯ ಶಿರಗುಪ್ಪಿಯಲ್ಲಿ ನಾಳೆ ಯಲ್ಲಾಪುರ, ರಾಣೆಬೆನ್ನೂರು ಕ್ಷೇತ್ರಗಳಿಗೆ ಹೋಗುತ್ತೇನೆ. ಮೂರೂವರೆ ವರ್ಷಗಳ ಕಾಲ ಸ್ವಚ್ಛ ಆಡಳಿತ ನೀಡುತ್ತೇವೆ. ಕಾಂಗ್ರೆಸ್ ನಾಯಕರ ಟೀಕೆಗಳಿಗೆ ನಾನು ಉತ್ತರಿಸುವುದಿಲ್ಲ ಎಂದು ಅವರು ಹೇಳಿದರು. ಅಥಣಿ ಕ್ಷೇತ್ರದಲ್ಲಿ 40 ರಿಂದ 50 ಸಾವಿರ ಮತಗಳ […]

ಬೈಎಲೆಕ್ಷನ್​ನಲ್ಲಿ ಗೆದ್ದು ಬಂದವರಿಗೆ ಸಚಿವ ಸ್ಥಾನ ನೀಡ್ತೇನೆ: ಯಡಿಯೂರಪ್ಪ ಘೋಷಣೆ
ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ
ಸಾಧು ಶ್ರೀನಾಥ್​
|

Updated on:Nov 23, 2019 | 5:07 PM

Share

ಬೆಳಗಾವಿ: ಡಿಸೆಂಬರ್ 5ರಂದು ರಾಜ್ಯದ 15 ಕ್ಷೇತ್ರಗಳಲ್ಲಿ ಬೈಎಲೆಕ್ಷನ್ ನಡೆಯುತ್ತಿದ್ದು, ಹದಿನೈದೂ ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ. ಬೈಎಲೆಕ್ಷನ್​ನಲ್ಲಿ ಗೆದ್ದು ಬರುವವರಿಗೆ ಸಚಿವ ಸ್ಥಾನ ನೀಡುತ್ತೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಶಿರಗುಪ್ಪಿಯಲ್ಲಿ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರ ವ್ಯಾಪ್ತಿಯ ಶಿರಗುಪ್ಪಿಯಲ್ಲಿ ನಾಳೆ ಯಲ್ಲಾಪುರ, ರಾಣೆಬೆನ್ನೂರು ಕ್ಷೇತ್ರಗಳಿಗೆ ಹೋಗುತ್ತೇನೆ. ಮೂರೂವರೆ ವರ್ಷಗಳ ಕಾಲ ಸ್ವಚ್ಛ ಆಡಳಿತ ನೀಡುತ್ತೇವೆ. ಕಾಂಗ್ರೆಸ್ ನಾಯಕರ ಟೀಕೆಗಳಿಗೆ ನಾನು ಉತ್ತರಿಸುವುದಿಲ್ಲ ಎಂದು ಅವರು ಹೇಳಿದರು.

ಅಥಣಿ ಕ್ಷೇತ್ರದಲ್ಲಿ 40 ರಿಂದ 50 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇವೆ. ಕಾಗವಾಡ ಕ್ಷೇತ್ರದಲ್ಲೂ ಉತ್ತಮ ವಾತಾವರಣ ಇದೆ. 15 ಕ್ಷೇತ್ರಗಳಲ್ಲೂ ನಾವು ಗೆಲುವು ಸಾಧಿಸುತ್ತೇವೆ. ಮತ್ತೊಮ್ಮೆ ನಾನು ಈ ಕ್ಷೇತ್ರಗಳಿಗೆ ಪ್ರಚಾರಕ್ಕೆ ಬರುತ್ತೇನೆ. ಲಕ್ಷಣ ಸವದಿ-ಮಹೇಶ್ ಕುಮಟಳ್ಳಿ ಕೆಲಸ ಮಾಡಲು ಶುರು ಮಾಡಿದ್ದಾರೆ. ಒಂದೇ ತಾಯಿಯ ಮಕ್ಕಳಂತೆ ಕೆಲಸ ಮಾಡಲು ಅವರು ಕೆಲಸ ಮಾಡುತ್ತಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದರು.

ಯಡಿಯೂರಪ್ಪ ಮುಖ್ಯಮಂತ್ರಿ ಆಗಲು ಎಲ್ಲ ವರ್ಗದ ಮುಖಂಡರು ಸಹಕಾರ ನೀಡಿದ್ದಾರೆ. ವಿಶೇಷವಾಗಿ ವೀರಶೈವ ಸಮಾಜದ ಬಂಧುಗಳಿಗೆ ಹೇಳಲು ಇಷ್ಟ ಪಡುತ್ತೇನೆ. ವೀರಶೈವ ಮುಖಂಡರ ಒಂದು ವೋಟು ಸಹ ಬೇರೆ ಪಕ್ಷಕ್ಕೆ ಹೋಗಬಾರದು. ವೀರಶೈವ ಸಮಾಜದ ಒಂದು ಓಟು ಆಗ ಕಡೆ ಹೋದರೆ ಎಷ್ಟರ ಮಟ್ಟಿಗೆ ಸರಿ ಎಂದು ನೀವು ಯೋಚನೆ ಮಾಡಿ. ಪಕ್ಷ ವಿರೋಧಿಗಳು, ಪಕ್ಷ ದ್ರೋಹಿಗಳಿಗೆ ಪಾಠ ಕಲಿಸಿ ಎಂದು ಮಾತು ಮುಗಿಸಿದ ಬಿಎಸ್ ವೈ, ಭಾಷಣ‌ ಮುಗಿಸಿ ಗೋಕಾಕ್ ಕಡೆ ಹೊರಟರು.

Published On - 5:06 pm, Sat, 23 November 19

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್