AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರಿಯುತ್ತಿರುವ ಭಾರೀ ಮಳೆಗೆ ಭೋರ್ಗೆರೆಯುತ್ತಿದೆ ಶತಮಾನದ ಸುಂದರಿ ಗೋಕಾಕ್‌ ಫಾಲ್ಸ್‌

ಬೆಳಗಾವಿ: ರಾಜ್ಯ ಉತ್ತರ ಭಾಗದ ಬೆಳಗಾವಿ ಜಿಲ್ಲೆ ಮತ್ತು ಹೊಂದಿಕೊಂಡಿರುವ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ಪರಿಣಾಮ ಹಳ್ಳಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಹೀಗಾಗಿ ಘಟಪ್ರಭಾ ನದಿಯೂ ಕೂಡಾ ತುಂಬಿ ಹರಿಯುತ್ತಿದ್ದು, ಇದರ ಪರಿಣಾಮ ಪ್ರಖ್ಯಾತ ಗೋಕಾಕ್‌ ಫಾಲ್ಸ್‌ ಮೇಲಾಗಿದೆ. ಹೌದು ಸತತ ಮಳೆ ಸುರಿಯುತ್ತಿರೋದ್ರಿಂದ ಬೆಳಗಾವಿ ಜಿಲ್ಲೆಯಲ್ಲಿರುವ ಗೋಕಾಕ್‌ ಫಾಲ್ಸ್‌ಗೆ ಈಗ ಎಲ್ಲಿಲ್ಲದ ಕಳೆ ಬಂದಿದೆ. ಇದುವರೆಗೆ ಸೈಲೆಂಟ್‌ ಆಗಿದ್ದ ಗೋಕಾಕ್‌ ಫಾಲ್ಸ್‌ ಈಗ ವೈಲೆಂಟ್‌ ಆಗಿದೆ. ಹರಿಯುತ್ತಿರುವ ನೀರಿನ ರಭಸಕ್ಕೆ ಭೋರ್ಗೆರೆಯುತ್ತಿದೆ. ನೀರು ಫಾಲ್ಸ್‌ನಲ್ಲಿ ದುಮುಕಿ ಬೀಳುತ್ತಿದ್ದರೆ […]

ಸುರಿಯುತ್ತಿರುವ ಭಾರೀ ಮಳೆಗೆ ಭೋರ್ಗೆರೆಯುತ್ತಿದೆ ಶತಮಾನದ ಸುಂದರಿ ಗೋಕಾಕ್‌ ಫಾಲ್ಸ್‌
Guru
|

Updated on: Aug 06, 2020 | 7:12 PM

Share

ಬೆಳಗಾವಿ: ರಾಜ್ಯ ಉತ್ತರ ಭಾಗದ ಬೆಳಗಾವಿ ಜಿಲ್ಲೆ ಮತ್ತು ಹೊಂದಿಕೊಂಡಿರುವ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ಪರಿಣಾಮ ಹಳ್ಳಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಹೀಗಾಗಿ ಘಟಪ್ರಭಾ ನದಿಯೂ ಕೂಡಾ ತುಂಬಿ ಹರಿಯುತ್ತಿದ್ದು, ಇದರ ಪರಿಣಾಮ ಪ್ರಖ್ಯಾತ ಗೋಕಾಕ್‌ ಫಾಲ್ಸ್‌ ಮೇಲಾಗಿದೆ. ಹೌದು ಸತತ ಮಳೆ ಸುರಿಯುತ್ತಿರೋದ್ರಿಂದ ಬೆಳಗಾವಿ ಜಿಲ್ಲೆಯಲ್ಲಿರುವ ಗೋಕಾಕ್‌ ಫಾಲ್ಸ್‌ಗೆ ಈಗ ಎಲ್ಲಿಲ್ಲದ ಕಳೆ ಬಂದಿದೆ. ಇದುವರೆಗೆ ಸೈಲೆಂಟ್‌ ಆಗಿದ್ದ ಗೋಕಾಕ್‌ ಫಾಲ್ಸ್‌ ಈಗ ವೈಲೆಂಟ್‌ ಆಗಿದೆ. ಹರಿಯುತ್ತಿರುವ ನೀರಿನ ರಭಸಕ್ಕೆ ಭೋರ್ಗೆರೆಯುತ್ತಿದೆ. ನೀರು ಫಾಲ್ಸ್‌ನಲ್ಲಿ ದುಮುಕಿ ಬೀಳುತ್ತಿದ್ದರೆ ನೋಡುವವರ ಎದೆ ಝಲ್‌ ಎನಿಸುವಂತಿದೆ. ಹಾಗೇನೆ ದೂರದಿಂದ ನೋಡಿದ್ರೆ ಎರಡು ಕಣ್ಣುಗಳ ಸಾಲದು. ಹಾಲಿನ ಹೊಳೆಯೇ ಹರಿಯುತ್ತಿದೆಯಾ ಎನ್ನುವಂತಿದೆ ಫಾಲ್ಸ್‌ನಿಂದ ದುಮುಕಿ ಬೀಳುತ್ತಿರುವ ನೀರು. ಈ ರೀತಿ ಫಾಲ್ಸ್‌ನಲ್ಲಿ ನೀರು ಹರಿಯುತ್ತಿರೋದು ಗೊತ್ತಾಗುತ್ತಿದ್ದಂತೆ ಜನರು ಕೂಡಾ ನೋಡಿ ಕಣ್ತುಂಬಿಕೊಳ್ಳಲು ಗೋಕಾಕ್‌ ಫಾಲ್ಸ್‌ನತ್ತ ಬರುತ್ತಿದ್ದಾರೆ. ಆದ್ರೆ ಸರ್ಕಾರ ಮಾತ್ರ ಇಲ್ಲಿ ಯಾವುದೇ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿಲ್ಲ. ಶತಮಾನದ ಇತಿಹಾಸ ವಿರುವ ಹಾಗೂ ಭಾರತದ ನಯಾಗಾರ ಎಂದೇ ಖ್ಯಾತಿಯಾಗಿರುವ ಗೋಕಾಕ್‌ ಫಾಲ್ಸ್‌ನಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿದ್ರೆ ಇದು ಈಗಿನ ಮಟ್ಟಕ್ಕಿಂತ ದೊಡ್ಡ ಪ್ರಮಾಣ ಟೂರಿಸಮ್‌ ಕೇಂದ್ರವಾಗೋದ್ರಲ್ಲಿ ಅನುಮಾನವೇ ಇಲ್ಲ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ