AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರಿಯುತ್ತಿರುವ ಭಾರೀ ಮಳೆಗೆ ಭೋರ್ಗೆರೆಯುತ್ತಿದೆ ಶತಮಾನದ ಸುಂದರಿ ಗೋಕಾಕ್‌ ಫಾಲ್ಸ್‌

ಬೆಳಗಾವಿ: ರಾಜ್ಯ ಉತ್ತರ ಭಾಗದ ಬೆಳಗಾವಿ ಜಿಲ್ಲೆ ಮತ್ತು ಹೊಂದಿಕೊಂಡಿರುವ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ಪರಿಣಾಮ ಹಳ್ಳಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಹೀಗಾಗಿ ಘಟಪ್ರಭಾ ನದಿಯೂ ಕೂಡಾ ತುಂಬಿ ಹರಿಯುತ್ತಿದ್ದು, ಇದರ ಪರಿಣಾಮ ಪ್ರಖ್ಯಾತ ಗೋಕಾಕ್‌ ಫಾಲ್ಸ್‌ ಮೇಲಾಗಿದೆ. ಹೌದು ಸತತ ಮಳೆ ಸುರಿಯುತ್ತಿರೋದ್ರಿಂದ ಬೆಳಗಾವಿ ಜಿಲ್ಲೆಯಲ್ಲಿರುವ ಗೋಕಾಕ್‌ ಫಾಲ್ಸ್‌ಗೆ ಈಗ ಎಲ್ಲಿಲ್ಲದ ಕಳೆ ಬಂದಿದೆ. ಇದುವರೆಗೆ ಸೈಲೆಂಟ್‌ ಆಗಿದ್ದ ಗೋಕಾಕ್‌ ಫಾಲ್ಸ್‌ ಈಗ ವೈಲೆಂಟ್‌ ಆಗಿದೆ. ಹರಿಯುತ್ತಿರುವ ನೀರಿನ ರಭಸಕ್ಕೆ ಭೋರ್ಗೆರೆಯುತ್ತಿದೆ. ನೀರು ಫಾಲ್ಸ್‌ನಲ್ಲಿ ದುಮುಕಿ ಬೀಳುತ್ತಿದ್ದರೆ […]

ಸುರಿಯುತ್ತಿರುವ ಭಾರೀ ಮಳೆಗೆ ಭೋರ್ಗೆರೆಯುತ್ತಿದೆ ಶತಮಾನದ ಸುಂದರಿ ಗೋಕಾಕ್‌ ಫಾಲ್ಸ್‌
Guru
|

Updated on: Aug 06, 2020 | 7:12 PM

Share

ಬೆಳಗಾವಿ: ರಾಜ್ಯ ಉತ್ತರ ಭಾಗದ ಬೆಳಗಾವಿ ಜಿಲ್ಲೆ ಮತ್ತು ಹೊಂದಿಕೊಂಡಿರುವ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ಪರಿಣಾಮ ಹಳ್ಳಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಹೀಗಾಗಿ ಘಟಪ್ರಭಾ ನದಿಯೂ ಕೂಡಾ ತುಂಬಿ ಹರಿಯುತ್ತಿದ್ದು, ಇದರ ಪರಿಣಾಮ ಪ್ರಖ್ಯಾತ ಗೋಕಾಕ್‌ ಫಾಲ್ಸ್‌ ಮೇಲಾಗಿದೆ. ಹೌದು ಸತತ ಮಳೆ ಸುರಿಯುತ್ತಿರೋದ್ರಿಂದ ಬೆಳಗಾವಿ ಜಿಲ್ಲೆಯಲ್ಲಿರುವ ಗೋಕಾಕ್‌ ಫಾಲ್ಸ್‌ಗೆ ಈಗ ಎಲ್ಲಿಲ್ಲದ ಕಳೆ ಬಂದಿದೆ. ಇದುವರೆಗೆ ಸೈಲೆಂಟ್‌ ಆಗಿದ್ದ ಗೋಕಾಕ್‌ ಫಾಲ್ಸ್‌ ಈಗ ವೈಲೆಂಟ್‌ ಆಗಿದೆ. ಹರಿಯುತ್ತಿರುವ ನೀರಿನ ರಭಸಕ್ಕೆ ಭೋರ್ಗೆರೆಯುತ್ತಿದೆ. ನೀರು ಫಾಲ್ಸ್‌ನಲ್ಲಿ ದುಮುಕಿ ಬೀಳುತ್ತಿದ್ದರೆ ನೋಡುವವರ ಎದೆ ಝಲ್‌ ಎನಿಸುವಂತಿದೆ. ಹಾಗೇನೆ ದೂರದಿಂದ ನೋಡಿದ್ರೆ ಎರಡು ಕಣ್ಣುಗಳ ಸಾಲದು. ಹಾಲಿನ ಹೊಳೆಯೇ ಹರಿಯುತ್ತಿದೆಯಾ ಎನ್ನುವಂತಿದೆ ಫಾಲ್ಸ್‌ನಿಂದ ದುಮುಕಿ ಬೀಳುತ್ತಿರುವ ನೀರು. ಈ ರೀತಿ ಫಾಲ್ಸ್‌ನಲ್ಲಿ ನೀರು ಹರಿಯುತ್ತಿರೋದು ಗೊತ್ತಾಗುತ್ತಿದ್ದಂತೆ ಜನರು ಕೂಡಾ ನೋಡಿ ಕಣ್ತುಂಬಿಕೊಳ್ಳಲು ಗೋಕಾಕ್‌ ಫಾಲ್ಸ್‌ನತ್ತ ಬರುತ್ತಿದ್ದಾರೆ. ಆದ್ರೆ ಸರ್ಕಾರ ಮಾತ್ರ ಇಲ್ಲಿ ಯಾವುದೇ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿಲ್ಲ. ಶತಮಾನದ ಇತಿಹಾಸ ವಿರುವ ಹಾಗೂ ಭಾರತದ ನಯಾಗಾರ ಎಂದೇ ಖ್ಯಾತಿಯಾಗಿರುವ ಗೋಕಾಕ್‌ ಫಾಲ್ಸ್‌ನಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿದ್ರೆ ಇದು ಈಗಿನ ಮಟ್ಟಕ್ಕಿಂತ ದೊಡ್ಡ ಪ್ರಮಾಣ ಟೂರಿಸಮ್‌ ಕೇಂದ್ರವಾಗೋದ್ರಲ್ಲಿ ಅನುಮಾನವೇ ಇಲ್ಲ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!