AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆರಿಗೆ ವೇಳೆ.. ಹೊಟ್ಟೆಯಲ್ಲಿ ವೈದ್ಯರು ಡ್ರೆಸ್ಸಿಂಗ್​ ಬಟ್ಟೆ ಬಿಟ್ಟಿದ್ದಾರೆಂದು ಆರೋಪಿಸಿದ ಮಹಿಳೆ..; ಆದ್ರೆ ನಿಜಕ್ಕೂ ಎಲ್ಲಿತ್ತು ಗೊತ್ತಾ?

ತೀವ್ರ ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೋರ್ವರು, ವೈದ್ಯರು ಡ್ರೆಸ್ಸಿಂಗ್​ ಬಟ್ಟೆಯನ್ನು ನನ್ನ ಹೊಟ್ಟೆಯಲ್ಲೇ ಬಿಟ್ಟಿದ್ದಾರೆ ಎಂದು ಮುದ್ದೇಬಿಹಾಳ ತಾಲೂಕು ಆಸ್ಪತ್ರೆ ವೈದ್ಯರ ವಿರುದ್ಧ ಆರೋಪ ಮಾಡಿದ್ದಾರೆ.

ಹೆರಿಗೆ ವೇಳೆ.. ಹೊಟ್ಟೆಯಲ್ಲಿ ವೈದ್ಯರು ಡ್ರೆಸ್ಸಿಂಗ್​ ಬಟ್ಟೆ ಬಿಟ್ಟಿದ್ದಾರೆಂದು ಆರೋಪಿಸಿದ ಮಹಿಳೆ..; ಆದ್ರೆ ನಿಜಕ್ಕೂ ಎಲ್ಲಿತ್ತು ಗೊತ್ತಾ?
Lakshmi Hegde
| Edited By: ಸಾಧು ಶ್ರೀನಾಥ್​|

Updated on: Nov 25, 2020 | 5:58 PM

Share

ವಿಜಯಪುರ: ಹೆರಿಗೆ ಮಾಡಿಸಿದ ವೈದ್ಯರು ಡ್ರೆಸ್ಸಿಂಗ್​ ಬಟ್ಟೆಯನ್ನು ನನ್ನ ಹೊಟ್ಟೆಯಲ್ಲೇ ಬಿಟ್ಟಿದ್ದಾರೆ ಎಂದು ಮಹಿಳೆಯೋರ್ವರು ಮುದ್ದೇಬಿಹಾಳ ತಾಲೂಕು ಆಸ್ಪತ್ರೆ ವೈದ್ಯರ ವಿರುದ್ಧ ಆರೋಪ ಮಾಡಿದ್ದಾರೆ.

ಮುದ್ದೇಬಿಹಾಳ ಪಟ್ಟಣ ನಿವಾಸಿ ಶಾಹೀನ್​ ಉತ್ನಾಳ್​ ಎಂಬ ಮಹಿಳೆ ತೀವ್ರ ಹೊಟ್ಟೆ ನೋವಿನಿಂದ ಆಸ್ಪತ್ರೆ ಸೇರಿದ್ದರು. ನನಗೆ ಹೊಟ್ಟೆ ನೋವು ಬರಲು ಒಳಗಿರುವ ಬಟ್ಟೆಯೇ ಕಾರಣ. ಆರು ತಿಂಗಳ ಹಿಂದೆ ನನಗೆ ಹೆರಿಗೆ ಮಾಡಿಸಿದ ವೈದ್ಯರು ಡ್ರೆಸ್ಸಿಂಗ್​ ಬಟ್ಟೆಯನ್ನು ಅಲ್ಲಿಯೇ ಬಿಟ್ಟಿದ್ದಾರೆ ಎಂದು ಹೇಳಿದ್ದಾರೆ. ಆಕೆಯ ಕುಟುಂಬಸ್ಥರೂ ಇದೇ ಆರೋಪ ಮಾಡಿದ್ದಾರೆ.

ಜನನಾಂಗದಲ್ಲಿತ್ತು ಬಟ್ಟೆ ! ಹೊಟ್ಟೆನೋವಿನಿಂದ ದಾಖಲಾದ ಮಹಿಳೆಯನ್ನು ಪರಿಶೀಲಿಸಿದ ವೈದ್ಯರು ಜನನಾಂಗದಿಂದ ಬಟ್ಟೆ ತೆಗೆದಿದ್ದಾರೆ. ನಂತರ ಮಾಹಿತಿ ನೀಡಿದ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಅನಿಲ್​ ಕುಮಾರ್​ ಶೇಗುಣಸಿ, ಶಾಹೀನ್​ಗೆ ಸಹಜ ಹೆರಿಗೆಯಾಗಿದೆ. ಆಕೆಯ ಹೊಟ್ಟೆಯಲ್ಲಿ ಯಾವ ಬಟ್ಟೆಯೂ ಇರಲಿಲ್ಲ. ಜನನಾಂಗದಲ್ಲಿ ಇತ್ತು. ಅದನ್ನು ಹೊರಗೆ ತೆಗೆಯಲಾಗಿದೆ. ಈ ಪ್ರಕರಣದ ಸತ್ಯಾಸತ್ಯತೆಯ ಬಗ್ಗೆ ತಜ್ಞ ವೈದ್ಯರ ನೇತೃತ್ವದಲ್ಲಿ ತನಿಖೆ ನಡೆಸಲಾಗುವುದು ಎಂದಿದ್ದಾರೆ.

ಮುದ್ದೇಬಿಹಾಳ ಆಸ್ಪತ್ರೆ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ