AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆರಿಗೆ ವೇಳೆ.. ಹೊಟ್ಟೆಯಲ್ಲಿ ವೈದ್ಯರು ಡ್ರೆಸ್ಸಿಂಗ್​ ಬಟ್ಟೆ ಬಿಟ್ಟಿದ್ದಾರೆಂದು ಆರೋಪಿಸಿದ ಮಹಿಳೆ..; ಆದ್ರೆ ನಿಜಕ್ಕೂ ಎಲ್ಲಿತ್ತು ಗೊತ್ತಾ?

ತೀವ್ರ ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೋರ್ವರು, ವೈದ್ಯರು ಡ್ರೆಸ್ಸಿಂಗ್​ ಬಟ್ಟೆಯನ್ನು ನನ್ನ ಹೊಟ್ಟೆಯಲ್ಲೇ ಬಿಟ್ಟಿದ್ದಾರೆ ಎಂದು ಮುದ್ದೇಬಿಹಾಳ ತಾಲೂಕು ಆಸ್ಪತ್ರೆ ವೈದ್ಯರ ವಿರುದ್ಧ ಆರೋಪ ಮಾಡಿದ್ದಾರೆ.

ಹೆರಿಗೆ ವೇಳೆ.. ಹೊಟ್ಟೆಯಲ್ಲಿ ವೈದ್ಯರು ಡ್ರೆಸ್ಸಿಂಗ್​ ಬಟ್ಟೆ ಬಿಟ್ಟಿದ್ದಾರೆಂದು ಆರೋಪಿಸಿದ ಮಹಿಳೆ..; ಆದ್ರೆ ನಿಜಕ್ಕೂ ಎಲ್ಲಿತ್ತು ಗೊತ್ತಾ?
Lakshmi Hegde
| Edited By: ಸಾಧು ಶ್ರೀನಾಥ್​|

Updated on: Nov 25, 2020 | 5:58 PM

Share

ವಿಜಯಪುರ: ಹೆರಿಗೆ ಮಾಡಿಸಿದ ವೈದ್ಯರು ಡ್ರೆಸ್ಸಿಂಗ್​ ಬಟ್ಟೆಯನ್ನು ನನ್ನ ಹೊಟ್ಟೆಯಲ್ಲೇ ಬಿಟ್ಟಿದ್ದಾರೆ ಎಂದು ಮಹಿಳೆಯೋರ್ವರು ಮುದ್ದೇಬಿಹಾಳ ತಾಲೂಕು ಆಸ್ಪತ್ರೆ ವೈದ್ಯರ ವಿರುದ್ಧ ಆರೋಪ ಮಾಡಿದ್ದಾರೆ.

ಮುದ್ದೇಬಿಹಾಳ ಪಟ್ಟಣ ನಿವಾಸಿ ಶಾಹೀನ್​ ಉತ್ನಾಳ್​ ಎಂಬ ಮಹಿಳೆ ತೀವ್ರ ಹೊಟ್ಟೆ ನೋವಿನಿಂದ ಆಸ್ಪತ್ರೆ ಸೇರಿದ್ದರು. ನನಗೆ ಹೊಟ್ಟೆ ನೋವು ಬರಲು ಒಳಗಿರುವ ಬಟ್ಟೆಯೇ ಕಾರಣ. ಆರು ತಿಂಗಳ ಹಿಂದೆ ನನಗೆ ಹೆರಿಗೆ ಮಾಡಿಸಿದ ವೈದ್ಯರು ಡ್ರೆಸ್ಸಿಂಗ್​ ಬಟ್ಟೆಯನ್ನು ಅಲ್ಲಿಯೇ ಬಿಟ್ಟಿದ್ದಾರೆ ಎಂದು ಹೇಳಿದ್ದಾರೆ. ಆಕೆಯ ಕುಟುಂಬಸ್ಥರೂ ಇದೇ ಆರೋಪ ಮಾಡಿದ್ದಾರೆ.

ಜನನಾಂಗದಲ್ಲಿತ್ತು ಬಟ್ಟೆ ! ಹೊಟ್ಟೆನೋವಿನಿಂದ ದಾಖಲಾದ ಮಹಿಳೆಯನ್ನು ಪರಿಶೀಲಿಸಿದ ವೈದ್ಯರು ಜನನಾಂಗದಿಂದ ಬಟ್ಟೆ ತೆಗೆದಿದ್ದಾರೆ. ನಂತರ ಮಾಹಿತಿ ನೀಡಿದ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಅನಿಲ್​ ಕುಮಾರ್​ ಶೇಗುಣಸಿ, ಶಾಹೀನ್​ಗೆ ಸಹಜ ಹೆರಿಗೆಯಾಗಿದೆ. ಆಕೆಯ ಹೊಟ್ಟೆಯಲ್ಲಿ ಯಾವ ಬಟ್ಟೆಯೂ ಇರಲಿಲ್ಲ. ಜನನಾಂಗದಲ್ಲಿ ಇತ್ತು. ಅದನ್ನು ಹೊರಗೆ ತೆಗೆಯಲಾಗಿದೆ. ಈ ಪ್ರಕರಣದ ಸತ್ಯಾಸತ್ಯತೆಯ ಬಗ್ಗೆ ತಜ್ಞ ವೈದ್ಯರ ನೇತೃತ್ವದಲ್ಲಿ ತನಿಖೆ ನಡೆಸಲಾಗುವುದು ಎಂದಿದ್ದಾರೆ.

ಮುದ್ದೇಬಿಹಾಳ ಆಸ್ಪತ್ರೆ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು