AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆರಿಗೆ ವೇಳೆ.. ಹೊಟ್ಟೆಯಲ್ಲಿ ವೈದ್ಯರು ಡ್ರೆಸ್ಸಿಂಗ್​ ಬಟ್ಟೆ ಬಿಟ್ಟಿದ್ದಾರೆಂದು ಆರೋಪಿಸಿದ ಮಹಿಳೆ..; ಆದ್ರೆ ನಿಜಕ್ಕೂ ಎಲ್ಲಿತ್ತು ಗೊತ್ತಾ?

ತೀವ್ರ ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೋರ್ವರು, ವೈದ್ಯರು ಡ್ರೆಸ್ಸಿಂಗ್​ ಬಟ್ಟೆಯನ್ನು ನನ್ನ ಹೊಟ್ಟೆಯಲ್ಲೇ ಬಿಟ್ಟಿದ್ದಾರೆ ಎಂದು ಮುದ್ದೇಬಿಹಾಳ ತಾಲೂಕು ಆಸ್ಪತ್ರೆ ವೈದ್ಯರ ವಿರುದ್ಧ ಆರೋಪ ಮಾಡಿದ್ದಾರೆ.

ಹೆರಿಗೆ ವೇಳೆ.. ಹೊಟ್ಟೆಯಲ್ಲಿ ವೈದ್ಯರು ಡ್ರೆಸ್ಸಿಂಗ್​ ಬಟ್ಟೆ ಬಿಟ್ಟಿದ್ದಾರೆಂದು ಆರೋಪಿಸಿದ ಮಹಿಳೆ..; ಆದ್ರೆ ನಿಜಕ್ಕೂ ಎಲ್ಲಿತ್ತು ಗೊತ್ತಾ?
Lakshmi Hegde
| Edited By: |

Updated on: Nov 25, 2020 | 5:58 PM

Share

ವಿಜಯಪುರ: ಹೆರಿಗೆ ಮಾಡಿಸಿದ ವೈದ್ಯರು ಡ್ರೆಸ್ಸಿಂಗ್​ ಬಟ್ಟೆಯನ್ನು ನನ್ನ ಹೊಟ್ಟೆಯಲ್ಲೇ ಬಿಟ್ಟಿದ್ದಾರೆ ಎಂದು ಮಹಿಳೆಯೋರ್ವರು ಮುದ್ದೇಬಿಹಾಳ ತಾಲೂಕು ಆಸ್ಪತ್ರೆ ವೈದ್ಯರ ವಿರುದ್ಧ ಆರೋಪ ಮಾಡಿದ್ದಾರೆ.

ಮುದ್ದೇಬಿಹಾಳ ಪಟ್ಟಣ ನಿವಾಸಿ ಶಾಹೀನ್​ ಉತ್ನಾಳ್​ ಎಂಬ ಮಹಿಳೆ ತೀವ್ರ ಹೊಟ್ಟೆ ನೋವಿನಿಂದ ಆಸ್ಪತ್ರೆ ಸೇರಿದ್ದರು. ನನಗೆ ಹೊಟ್ಟೆ ನೋವು ಬರಲು ಒಳಗಿರುವ ಬಟ್ಟೆಯೇ ಕಾರಣ. ಆರು ತಿಂಗಳ ಹಿಂದೆ ನನಗೆ ಹೆರಿಗೆ ಮಾಡಿಸಿದ ವೈದ್ಯರು ಡ್ರೆಸ್ಸಿಂಗ್​ ಬಟ್ಟೆಯನ್ನು ಅಲ್ಲಿಯೇ ಬಿಟ್ಟಿದ್ದಾರೆ ಎಂದು ಹೇಳಿದ್ದಾರೆ. ಆಕೆಯ ಕುಟುಂಬಸ್ಥರೂ ಇದೇ ಆರೋಪ ಮಾಡಿದ್ದಾರೆ.

ಜನನಾಂಗದಲ್ಲಿತ್ತು ಬಟ್ಟೆ ! ಹೊಟ್ಟೆನೋವಿನಿಂದ ದಾಖಲಾದ ಮಹಿಳೆಯನ್ನು ಪರಿಶೀಲಿಸಿದ ವೈದ್ಯರು ಜನನಾಂಗದಿಂದ ಬಟ್ಟೆ ತೆಗೆದಿದ್ದಾರೆ. ನಂತರ ಮಾಹಿತಿ ನೀಡಿದ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಅನಿಲ್​ ಕುಮಾರ್​ ಶೇಗುಣಸಿ, ಶಾಹೀನ್​ಗೆ ಸಹಜ ಹೆರಿಗೆಯಾಗಿದೆ. ಆಕೆಯ ಹೊಟ್ಟೆಯಲ್ಲಿ ಯಾವ ಬಟ್ಟೆಯೂ ಇರಲಿಲ್ಲ. ಜನನಾಂಗದಲ್ಲಿ ಇತ್ತು. ಅದನ್ನು ಹೊರಗೆ ತೆಗೆಯಲಾಗಿದೆ. ಈ ಪ್ರಕರಣದ ಸತ್ಯಾಸತ್ಯತೆಯ ಬಗ್ಗೆ ತಜ್ಞ ವೈದ್ಯರ ನೇತೃತ್ವದಲ್ಲಿ ತನಿಖೆ ನಡೆಸಲಾಗುವುದು ಎಂದಿದ್ದಾರೆ.

ಮುದ್ದೇಬಿಹಾಳ ಆಸ್ಪತ್ರೆ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು