AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುರಿಮಣೆ ಬಳಸಿ ಸೊಸೆಯಿಂದ ಮಾರಣಾಂತಿಕ ಹಲ್ಲೆ: ಚಿಕಿತ್ಸೆ ಫಲಿಸದೆ ಅತ್ತೆ-ಮಾವ ಸಾವು

ಮಂಡ್ಯ: ಸೊಸೆಯಿಂದ ಅತ್ತೆ, ಮಾವ ಗಂಡನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಗಂಡನ ಸಾವಿನ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಅತ್ತೆ, ಮಾವ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಹೆಮ್ಮಡಹಳ್ಳಿಯಲ್ಲಿ 15ದಿನದ ಹಿಂದೆ ಕ್ಷುಲ್ಲಕ ಕಾರಣಕ್ಕೆ ಪತಿ ಹಾಗೂ ಅತ್ತೆ-ಮಾವನ ಮೇಲೆ ಸೊಸೆ ನಾಗಮಣಿ ತುರಿಮಣೆಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಅಕ್ಟೋಬರ್ 21ರಂದು ಚಿಕಿತ್ಸೆ ಫಲಕಾರಿಯಾಗದೆ ಪತಿ ನಾಗರಾಜು(50) ಮೃತಪಟ್ಟಿದ್ದರು. ರಾತ್ರಿ ಅತ್ತೆ ಕುಳ್ಳಮ್ಮ(69), ಮಾವ ವೆಂಕಟೇಗೌಡ(80) ಚಿಕಿತ್ಸೆ ಫಲಿಸಿದೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ […]

ತುರಿಮಣೆ ಬಳಸಿ ಸೊಸೆಯಿಂದ ಮಾರಣಾಂತಿಕ ಹಲ್ಲೆ: ಚಿಕಿತ್ಸೆ ಫಲಿಸದೆ ಅತ್ತೆ-ಮಾವ ಸಾವು
ಆಯೇಷಾ ಬಾನು
|

Updated on: Nov 01, 2020 | 11:12 AM

Share

ಮಂಡ್ಯ: ಸೊಸೆಯಿಂದ ಅತ್ತೆ, ಮಾವ ಗಂಡನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಗಂಡನ ಸಾವಿನ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಅತ್ತೆ, ಮಾವ ಮೃತಪಟ್ಟಿದ್ದಾರೆ.

ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಹೆಮ್ಮಡಹಳ್ಳಿಯಲ್ಲಿ 15ದಿನದ ಹಿಂದೆ ಕ್ಷುಲ್ಲಕ ಕಾರಣಕ್ಕೆ ಪತಿ ಹಾಗೂ ಅತ್ತೆ-ಮಾವನ ಮೇಲೆ ಸೊಸೆ ನಾಗಮಣಿ ತುರಿಮಣೆಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಅಕ್ಟೋಬರ್ 21ರಂದು ಚಿಕಿತ್ಸೆ ಫಲಕಾರಿಯಾಗದೆ ಪತಿ ನಾಗರಾಜು(50) ಮೃತಪಟ್ಟಿದ್ದರು.

ರಾತ್ರಿ ಅತ್ತೆ ಕುಳ್ಳಮ್ಮ(69), ಮಾವ ವೆಂಕಟೇಗೌಡ(80) ಚಿಕಿತ್ಸೆ ಫಲಿಸಿದೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೂವರ ಸಾವಿನಿಂದ ಗ್ರಾಮದಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ. ಕೆಆರ್ ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ನಾಗಮಣಿಯನ್ನ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ತುರಿಯೋ ಮಣೆಯಿಂದ ಗಂಡ, ಅತ್ತೆ-ಮಾವನ ಮೇಲೆ ಭೀಕರ ಹಲ್ಲೆ‌: ಪತಿ ಸಾವು, ಅತ್ತೆ-ಮಾವ ಗಂಭೀರ

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್