AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುರಿಯೋ ಮಣೆಯಿಂದ ಗಂಡ, ಅತ್ತೆ-ಮಾವನ ಮೇಲೆ ಭೀಕರ ಹಲ್ಲೆ‌: ಪತಿ ಸಾವು, ಅತ್ತೆ-ಮಾವ ಗಂಭೀರ

ಮಂಡ್ಯ: ಪತ್ನಿಯಿಂದ ಗಂಡ ಹಾಗೂ ಅತ್ತೆ, ಮಾವನ ಮೇಲೆ ಹಲ್ಲೆ‌ ನಡೆದಿದ್ದು ಹಲ್ಲೆಗೊಳಗಾಗಿದ್ದ ಪತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹೆಮ್ಮಡಹಳ್ಳಿಯಲ್ಲಿ ನಡೆದಿದೆ. ನಾಗಮಣಿ ತನ್ನ ಪತಿ ಹಾಗೂ ಅತ್ತೆ ಮಾವನ ಮಾರಣಾಂತಿಕೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಮನೆಯಲ್ಲಿ ತನ್ನ ಮಾತು ಕೇಳದ ಕಾರಣಕ್ಕೆ ಮೂವರ ಮೇಲೂ ಹಲ್ಲೆ ನಡೆಸಿದ್ದ ನಾಗಮಣಿ ಎರಡು ದಿನಗಳ ಹಿಂದೆ ತುರಿಯುವ ಮಣೆಯಿಂದ ಗಂಡ ನಾಗರಾಜು(43), ಅತ್ತೆ ಕುಳಮ್ಮ(60) ಮತ್ತು ಮಾವ ವೆಂಕಟೇಗೌಡ(70) ಮೇಲೆ ಹಲ್ಲೆ ಮಾಡಿದ್ದಾಳೆ. […]

ತುರಿಯೋ ಮಣೆಯಿಂದ ಗಂಡ, ಅತ್ತೆ-ಮಾವನ ಮೇಲೆ ಭೀಕರ ಹಲ್ಲೆ‌: ಪತಿ ಸಾವು, ಅತ್ತೆ-ಮಾವ ಗಂಭೀರ
KUSHAL V
|

Updated on:Oct 21, 2020 | 3:00 PM

Share

ಮಂಡ್ಯ: ಪತ್ನಿಯಿಂದ ಗಂಡ ಹಾಗೂ ಅತ್ತೆ, ಮಾವನ ಮೇಲೆ ಹಲ್ಲೆ‌ ನಡೆದಿದ್ದು ಹಲ್ಲೆಗೊಳಗಾಗಿದ್ದ ಪತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹೆಮ್ಮಡಹಳ್ಳಿಯಲ್ಲಿ ನಡೆದಿದೆ. ನಾಗಮಣಿ ತನ್ನ ಪತಿ ಹಾಗೂ ಅತ್ತೆ ಮಾವನ ಮಾರಣಾಂತಿಕೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ಮನೆಯಲ್ಲಿ ತನ್ನ ಮಾತು ಕೇಳದ ಕಾರಣಕ್ಕೆ ಮೂವರ ಮೇಲೂ ಹಲ್ಲೆ ನಡೆಸಿದ್ದ ನಾಗಮಣಿ ಎರಡು ದಿನಗಳ ಹಿಂದೆ ತುರಿಯುವ ಮಣೆಯಿಂದ ಗಂಡ ನಾಗರಾಜು(43), ಅತ್ತೆ ಕುಳಮ್ಮ(60) ಮತ್ತು ಮಾವ ವೆಂಕಟೇಗೌಡ(70) ಮೇಲೆ ಹಲ್ಲೆ ಮಾಡಿದ್ದಾಳೆ. ಹಲ್ಲೆಗೊಳಗಾಗಿದ್ದ ಮೂವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ನಾಗರಾಜು ಸಾವನ್ನಪ್ಪಿದ್ದಾನೆ. ಇತ್ತ, ಕುಳಮ್ಮ ಮತ್ತು ವೆಂಕಟೇಗೌಡರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಇನ್ನ ಪ್ರಕರಣದ ಆರೋಪಿ ನಾಗಮಣಿಯನ್ನು ಪೊಲೀಸರು ಬಂಧಿಸಿದ್ದಾರೆ.

Published On - 2:54 pm, Wed, 21 October 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ