AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಗೆ ಕೊವಿಡ್ ಟೆಸ್ಟ್ ಕಿರುಕುಳ, ಆತ್ಮಹತ್ಯೆಗೆ ಯತ್ನ

ಕೋಲಾರ: ನಗರದ ಖಾಸಗಿ ಆಸ್ಪತ್ರೆಯ ವಿರುದ್ಧ ಸುಳ್ಳು ಕೊವಿಡ್​ ವರದಿ ನೀಡಿರುವ ಆರೋಪ ಕೇಳಿಬಂದಿದೆ. ಆಸ್ಪತ್ರೆಗೆ ಸರ್ಜರಿಗೆ ಎಂದು ದಾಖಲಾಗಿದ್ದ ನೀಲಮ್ಮ ಎಂಬ ಮಹಿಳೆಗೆ ಸುಳ್ಳು ಕೊವಿಡ್​ ವರದಿ ನೀಡಲಾಗಿದೆ ಎಂದ ಅಕೆಯ ಸಂಬಂಧಿಕರು ಆರೋಪಿಸಿದ್ದಾರೆ. ಜಿಲ್ಲೆಯ ಮುಳಬಾಗಿಲು ಪಟ್ಟಣದ ಮುತ್ಯಾಲಪೇಟೆ ನಿವಾಸಿಯಾಗಿರುವ ನೀಲಮ್ಮಗೆ ಕೊವಿಡ್ ಟೆಸ್ಟ್ ಮಾಡಿ ಪಾಸಿಟಿವ್ ಎಂದು ವರದಿ ಬಂದಿದೆ ಎಂದು ಆಸ್ಪತ್ರೆಯ ಸಿಬ್ಬಂದಿ ತಿಳಿಸಿದರಂತೆ. ಇದಲ್ಲದೆ, ಕೊರೊನಾ ಹೆಸರಲ್ಲಿ ಹಲವು ಪರೀಕ್ಷೆ ಮಾಡಿ ಸಾವಿರಾರು ರೂಪಾಯಿ ಸಹ ಪೀಕಿಸಿದ್ದಾರೆ ಎಂದು ಮಹಿಳೆಯ […]

ಮಹಿಳೆಗೆ ಕೊವಿಡ್ ಟೆಸ್ಟ್ ಕಿರುಕುಳ, ಆತ್ಮಹತ್ಯೆಗೆ ಯತ್ನ
KUSHAL V
|

Updated on: Oct 08, 2020 | 2:32 PM

Share

ಕೋಲಾರ: ನಗರದ ಖಾಸಗಿ ಆಸ್ಪತ್ರೆಯ ವಿರುದ್ಧ ಸುಳ್ಳು ಕೊವಿಡ್​ ವರದಿ ನೀಡಿರುವ ಆರೋಪ ಕೇಳಿಬಂದಿದೆ. ಆಸ್ಪತ್ರೆಗೆ ಸರ್ಜರಿಗೆ ಎಂದು ದಾಖಲಾಗಿದ್ದ ನೀಲಮ್ಮ ಎಂಬ ಮಹಿಳೆಗೆ ಸುಳ್ಳು ಕೊವಿಡ್​ ವರದಿ ನೀಡಲಾಗಿದೆ ಎಂದ ಅಕೆಯ ಸಂಬಂಧಿಕರು ಆರೋಪಿಸಿದ್ದಾರೆ.

ಜಿಲ್ಲೆಯ ಮುಳಬಾಗಿಲು ಪಟ್ಟಣದ ಮುತ್ಯಾಲಪೇಟೆ ನಿವಾಸಿಯಾಗಿರುವ ನೀಲಮ್ಮಗೆ ಕೊವಿಡ್ ಟೆಸ್ಟ್ ಮಾಡಿ ಪಾಸಿಟಿವ್ ಎಂದು ವರದಿ ಬಂದಿದೆ ಎಂದು ಆಸ್ಪತ್ರೆಯ ಸಿಬ್ಬಂದಿ ತಿಳಿಸಿದರಂತೆ. ಇದಲ್ಲದೆ, ಕೊರೊನಾ ಹೆಸರಲ್ಲಿ ಹಲವು ಪರೀಕ್ಷೆ ಮಾಡಿ ಸಾವಿರಾರು ರೂಪಾಯಿ ಸಹ ಪೀಕಿಸಿದ್ದಾರೆ ಎಂದು ಮಹಿಳೆಯ ಸಂಬಂಧಿಕರು ಆರೋಪಿಸಿದ್ದಾರೆ.

ಈ ಮಧ್ಯೆ ನೀಲಮ್ಮ ತಮಗೆ ಕೊರೊನಾ ಬಂದಿದೆ ಎಂಬ ಆತಂಕದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ. ಕೊನೆಗೆ ಆಕೆಗೆ ಕುಟುಂಬಸ್ಥರು ಸರ್ಕಾರಿ ಆಸ್ಪತ್ರೆಯಲ್ಲಿ ಕೊವಿಡ್​ ಟೆಸ್ಟ್ ಮಾಡಿಸಿದ್ದರು.

ಆದರೆ, ಆಗ ಮಹಿಳೆಯ ಕೊವಿಡ್ ಟೆಸ್ಟ್ ವರದಿಯಲ್ಲಿ ನೆಗೆಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ನೀಲಮ್ಮ ಮತ್ತು ಆಕೆಯ ಕುಟುಂಬಸ್ಥರು ಖಾಸಗಿ ಆಸ್ಪತ್ರೆ ಸಿಬ್ಬಂದಿ ವಿರುದ್ಧ ತಮ್ಮ ಸಿಟ್ಟು ಹೊರಹಾಕಿದ್ದಾರೆ.

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ