AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಂಕ್​ನಲ್ಲಿ ಮಹಿಳೆ ಶವ ಪತ್ತೆ, ಅಪಾರ್ಟ್ಮೆಂಟ್ ಜನ 3 ದಿನದಿಂದ ಅದೇ ನೀರು ಕುಡಿದಿದ್ದಾರೆ..

ಬೆಂಗಳೂರು: ಕುಡಿಯುವ ನೀರಿನ ಟ್ಯಾಂಕ್​ಗೆ ಬಿದ್ದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಯಲಹಂಕ ನ್ಯೂ ಟೌನ್​ ನಾಲ್ಕನೇ ಹಂತದಲ್ಲಿ ನಡೆದಿದೆ. ಗೌರಿ (50) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಯಲಹಂಕ ನ್ಯೂ ಟೌನ್​ನ ಅಪಾರ್ಟ್ಮೆಂಟ್​ನ ಕುಡಿಯುವ ನೀರಿನ ಟ್ಯಾಂಕ್​ಗೆ ಬಿದ್ದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರದಂದದು ಮಹಿಳೆ ಮನೆಯಿಂದ ಮಿಸ್ಸಿಂಗ್ ಆಗಿದ್ದರು. ಬಳಿಕ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಆದರೆ ನಿನ್ನೆ ಮಹಿಳೆಯ ಶವ ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಪತ್ತೆಯಾಗಿದೆ. ಹಣಕಾಸಿನ‌ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ […]

ಟ್ಯಾಂಕ್​ನಲ್ಲಿ ಮಹಿಳೆ ಶವ ಪತ್ತೆ, ಅಪಾರ್ಟ್ಮೆಂಟ್ ಜನ 3 ದಿನದಿಂದ ಅದೇ ನೀರು ಕುಡಿದಿದ್ದಾರೆ..
ಆಯೇಷಾ ಬಾನು
| Edited By: |

Updated on:Jul 27, 2020 | 10:06 PM

Share

ಬೆಂಗಳೂರು: ಕುಡಿಯುವ ನೀರಿನ ಟ್ಯಾಂಕ್​ಗೆ ಬಿದ್ದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಯಲಹಂಕ ನ್ಯೂ ಟೌನ್​ ನಾಲ್ಕನೇ ಹಂತದಲ್ಲಿ ನಡೆದಿದೆ. ಗೌರಿ (50) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಯಲಹಂಕ ನ್ಯೂ ಟೌನ್​ನ ಅಪಾರ್ಟ್ಮೆಂಟ್​ನ ಕುಡಿಯುವ ನೀರಿನ ಟ್ಯಾಂಕ್​ಗೆ ಬಿದ್ದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರದಂದದು ಮಹಿಳೆ ಮನೆಯಿಂದ ಮಿಸ್ಸಿಂಗ್ ಆಗಿದ್ದರು.

ಬಳಿಕ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಆದರೆ ನಿನ್ನೆ ಮಹಿಳೆಯ ಶವ ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಪತ್ತೆಯಾಗಿದೆ. ಹಣಕಾಸಿನ‌ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಅಪಾರ್ಟ್ಮೆಂಟ್ ನಿವಾಸಿಗಳು 3 ದಿನದಿಂದ ಅದೇ ನೀರು ಕುಡಿದಿದ್ದಾರೆ.. ಮಹಿಳೆಯ ಶವ ಪತ್ತೆಯಾದ ಅಪಾರ್ಟ್ಮೆಂಟ್​ನಲ್ಲಿ ಸುಮಾರು 60ಕ್ಕೂ ಅಧಿಕ ಮಂದಿ ವಾಸಿಸುತ್ತಿದ್ದಾರೆ. ಕಳೆದ ಮೂರು ದಿನದಿಂದ ಅಪಾರ್ಟ್ಮೆಂಟ್ ನಿವಾಸಿಗಳು ಅದೇ ನೀರನ್ನು ಕುಡಿದಿದ್ದಾರೆ. ಸ್ನಾನಕ್ಕೆ, ಕುಡಿಯುವುದಕ್ಕೆ ಮನೆ‌ ಕೆಲಸಕ್ಕೆ ಎಲ್ಲಾದಕ್ಕೂ ಅದೇ ನೀರು ಬಳಸಿದ್ದಾರೆ.

ಇದೀಗ ಟ್ಯಾಂಕ್​ನಲ್ಲಿ ಶವ ಪತ್ತೆಯಾದ ಬೆನ್ನಲ್ಲೆ ಅಪಾರ್ಟ್ಮೆಂಟ್ ನಿವಾಸಿಗಳು ಆತಂಕದಲ್ಲಿದ್ದಾರೆ. ಮೃತ ದೇಹ ಹೊರತೆಗೆದು ಮರಣೊತ್ತರ ಪರೀಕ್ಷೆಗೆ ಕಳಿಸಲಾಗಿದೆ. ಮಹಿಳೆಗೆ ಕರೊನಾ‌ ಇದ್ಯಾ ಇಲ್ವಾ ಎಂಬುದರ ಬಗ್ಗೆ ತಪಾಸಣೆ ಮಾಡಲಾಗುತ್ತಿದೆ. ಈ ಸಂಬಂಧ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 12:43 pm, Mon, 27 July 20

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?