AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಸೋಂಕಿತರು, ಒಬ್ಬರು ಬಲಿ: ಕುಟುಂಬದ ನರಳಾಟ, BBMP ನಿರ್ಲಕ್ಷ್ಯ ಜಗಜ್ಜಾಹೀರು

[lazy-load-videos-and-sticky-control id=”dB6iPPjwVbE”] ಬೆಂಗಳೂರು: ಒಂದು ಮನೆಯಲ್ಲಿ ಮೂರು ಜನ‌ ಕೊರೊನಾ ರೋಗಿಗಳ ರೋಧನೆ, ಕಳೆದ ಮಂಗಳವಾರದಿಂದಲೂ ಬಿಬಿಎಂಪಿ ಸಹಾಯವಾಣಿಗೆ ಫೋನ್ ಮಾಡಿದ್ರೂ ಯಾರೂ ಸರಿಯಾಗಿ ಸ್ಪಂದಿಸದ ಕಾರಣ ಬರೊಬ್ಬರಿ ನಾಲ್ಕು ದಿನಗಳ ಕಾಲ ಮಹಿಳೆಯೊಬ್ಬರು ನರಳಾಡಿ ಪ್ರಾಣ ಬಿಟ್ಟ ಘಟನೆ ಇಂದು ಬೆಂಗಳೂರಿನಲ್ಲಿ ನೆಡೆದಿದೆ. ನಮ್ಮ ಮನೆಯಲ್ಲಿ ಮೂರು ಜನ ಇದ್ದೀವಿ, ನಮಗೆ ಕೊರೊನಾ ಪಾಸಿಟಿವ್ ಆಗಿದೆ. ದಯವಿಟ್ಟು ನಮ್ಮನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಂದ್ರೂ ಯಾವೊಬ್ಬ ಬಿಬಿಎಂಪಿ ಅಧಿಕಾರಿಯೂ ಕರೆಗೆ ಸರಿಯಾಗಿ ಸ್ಪಂದಿಸದೆ, ಆಸ್ಪತ್ರೆಗಳಲ್ಲಿ ಬೆಡ್ […]

3 ಸೋಂಕಿತರು, ಒಬ್ಬರು ಬಲಿ: ಕುಟುಂಬದ ನರಳಾಟ, BBMP ನಿರ್ಲಕ್ಷ್ಯ ಜಗಜ್ಜಾಹೀರು
ಸಾಧು ಶ್ರೀನಾಥ್​
|

Updated on:Jul 18, 2020 | 2:40 PM

Share

[lazy-load-videos-and-sticky-control id=”dB6iPPjwVbE”]

ಬೆಂಗಳೂರು: ಒಂದು ಮನೆಯಲ್ಲಿ ಮೂರು ಜನ‌ ಕೊರೊನಾ ರೋಗಿಗಳ ರೋಧನೆ, ಕಳೆದ ಮಂಗಳವಾರದಿಂದಲೂ ಬಿಬಿಎಂಪಿ ಸಹಾಯವಾಣಿಗೆ ಫೋನ್ ಮಾಡಿದ್ರೂ ಯಾರೂ ಸರಿಯಾಗಿ ಸ್ಪಂದಿಸದ ಕಾರಣ ಬರೊಬ್ಬರಿ ನಾಲ್ಕು ದಿನಗಳ ಕಾಲ ಮಹಿಳೆಯೊಬ್ಬರು ನರಳಾಡಿ ಪ್ರಾಣ ಬಿಟ್ಟ ಘಟನೆ ಇಂದು ಬೆಂಗಳೂರಿನಲ್ಲಿ ನೆಡೆದಿದೆ.

ನಮ್ಮ ಮನೆಯಲ್ಲಿ ಮೂರು ಜನ ಇದ್ದೀವಿ, ನಮಗೆ ಕೊರೊನಾ ಪಾಸಿಟಿವ್ ಆಗಿದೆ. ದಯವಿಟ್ಟು ನಮ್ಮನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಂದ್ರೂ ಯಾವೊಬ್ಬ ಬಿಬಿಎಂಪಿ ಅಧಿಕಾರಿಯೂ ಕರೆಗೆ ಸರಿಯಾಗಿ ಸ್ಪಂದಿಸದೆ, ಆಸ್ಪತ್ರೆಗಳಲ್ಲಿ ಬೆಡ್ ಖಾಲಿ ಇಲ್ಲ, ವೆಂಟಿಲೇಶನ್ ಇಲ್ಲ ಅಂತಾ ಸಬೂನು ಹೇಳಿ ಹೇಳಿ, ನಾಲ್ಕು ದಿನ‌ ಸೋಂಕಿತ ಕುಟುಂಬವನ್ನು ಸತಾಯಿಸಿದ್ದಾರೆ.

ಇದರಿಂದ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ನಿನ್ನೆ ತೀವ್ರ ಉಸಿರಾಟದ ತೊಂದರೆಯಾಗಿ ವಿವಿಪುರಂ ಮನೆಯಲ್ಲಿಯೇ ಮಹಿಳೆ ಪ್ರಾಣಬಿಟ್ಟಿದ್ದಾರೆ. ಮಗ, ಸೊಸೆಗೂ ಕೊರೊನಾ‌ ಪಾಸಿಟಿವ್ ಇದ್ದ ಕಾರಣ ಕೊನೆಗೆ ಬಿಬಿಎಂಪಿ ಅಧಿಕಾರಿಗಳೇ ಮೃತ ದೇಹವನ್ನ ಅನಾಥರಂತೆ ಸಂಸ್ಕಾರ ಮಾಡಿದ್ದಾರೆ. ಬಿಬಿಎಂಪಿ ‌ಹಾಗೂ ಸರ್ಕಾರ ಸ್ವಲ್ಪ ಎಚ್ಚೆತ್ತುಕೊಂಡಿದ್ರೆ ನಮ್ಮ ತಾಯಿ ಬದುಕುತ್ತಿದ್ದರೆಂದು ಸೋಂಕಿತ ಮಗ ತಮ್ಮ ಅಳಲ್ಲನ್ನು ತೊಡಿಕೊಂಡಿದ್ದಾರೆ.

Published On - 10:56 am, Sat, 18 July 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?