AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಸೋಂಕಿತರು, ಒಬ್ಬರು ಬಲಿ: ಕುಟುಂಬದ ನರಳಾಟ, BBMP ನಿರ್ಲಕ್ಷ್ಯ ಜಗಜ್ಜಾಹೀರು

[lazy-load-videos-and-sticky-control id=”dB6iPPjwVbE”] ಬೆಂಗಳೂರು: ಒಂದು ಮನೆಯಲ್ಲಿ ಮೂರು ಜನ‌ ಕೊರೊನಾ ರೋಗಿಗಳ ರೋಧನೆ, ಕಳೆದ ಮಂಗಳವಾರದಿಂದಲೂ ಬಿಬಿಎಂಪಿ ಸಹಾಯವಾಣಿಗೆ ಫೋನ್ ಮಾಡಿದ್ರೂ ಯಾರೂ ಸರಿಯಾಗಿ ಸ್ಪಂದಿಸದ ಕಾರಣ ಬರೊಬ್ಬರಿ ನಾಲ್ಕು ದಿನಗಳ ಕಾಲ ಮಹಿಳೆಯೊಬ್ಬರು ನರಳಾಡಿ ಪ್ರಾಣ ಬಿಟ್ಟ ಘಟನೆ ಇಂದು ಬೆಂಗಳೂರಿನಲ್ಲಿ ನೆಡೆದಿದೆ. ನಮ್ಮ ಮನೆಯಲ್ಲಿ ಮೂರು ಜನ ಇದ್ದೀವಿ, ನಮಗೆ ಕೊರೊನಾ ಪಾಸಿಟಿವ್ ಆಗಿದೆ. ದಯವಿಟ್ಟು ನಮ್ಮನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಂದ್ರೂ ಯಾವೊಬ್ಬ ಬಿಬಿಎಂಪಿ ಅಧಿಕಾರಿಯೂ ಕರೆಗೆ ಸರಿಯಾಗಿ ಸ್ಪಂದಿಸದೆ, ಆಸ್ಪತ್ರೆಗಳಲ್ಲಿ ಬೆಡ್ […]

3 ಸೋಂಕಿತರು, ಒಬ್ಬರು ಬಲಿ: ಕುಟುಂಬದ ನರಳಾಟ, BBMP ನಿರ್ಲಕ್ಷ್ಯ ಜಗಜ್ಜಾಹೀರು
ಸಾಧು ಶ್ರೀನಾಥ್​
|

Updated on:Jul 18, 2020 | 2:40 PM

Share

[lazy-load-videos-and-sticky-control id=”dB6iPPjwVbE”]

ಬೆಂಗಳೂರು: ಒಂದು ಮನೆಯಲ್ಲಿ ಮೂರು ಜನ‌ ಕೊರೊನಾ ರೋಗಿಗಳ ರೋಧನೆ, ಕಳೆದ ಮಂಗಳವಾರದಿಂದಲೂ ಬಿಬಿಎಂಪಿ ಸಹಾಯವಾಣಿಗೆ ಫೋನ್ ಮಾಡಿದ್ರೂ ಯಾರೂ ಸರಿಯಾಗಿ ಸ್ಪಂದಿಸದ ಕಾರಣ ಬರೊಬ್ಬರಿ ನಾಲ್ಕು ದಿನಗಳ ಕಾಲ ಮಹಿಳೆಯೊಬ್ಬರು ನರಳಾಡಿ ಪ್ರಾಣ ಬಿಟ್ಟ ಘಟನೆ ಇಂದು ಬೆಂಗಳೂರಿನಲ್ಲಿ ನೆಡೆದಿದೆ.

ನಮ್ಮ ಮನೆಯಲ್ಲಿ ಮೂರು ಜನ ಇದ್ದೀವಿ, ನಮಗೆ ಕೊರೊನಾ ಪಾಸಿಟಿವ್ ಆಗಿದೆ. ದಯವಿಟ್ಟು ನಮ್ಮನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಂದ್ರೂ ಯಾವೊಬ್ಬ ಬಿಬಿಎಂಪಿ ಅಧಿಕಾರಿಯೂ ಕರೆಗೆ ಸರಿಯಾಗಿ ಸ್ಪಂದಿಸದೆ, ಆಸ್ಪತ್ರೆಗಳಲ್ಲಿ ಬೆಡ್ ಖಾಲಿ ಇಲ್ಲ, ವೆಂಟಿಲೇಶನ್ ಇಲ್ಲ ಅಂತಾ ಸಬೂನು ಹೇಳಿ ಹೇಳಿ, ನಾಲ್ಕು ದಿನ‌ ಸೋಂಕಿತ ಕುಟುಂಬವನ್ನು ಸತಾಯಿಸಿದ್ದಾರೆ.

ಇದರಿಂದ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ನಿನ್ನೆ ತೀವ್ರ ಉಸಿರಾಟದ ತೊಂದರೆಯಾಗಿ ವಿವಿಪುರಂ ಮನೆಯಲ್ಲಿಯೇ ಮಹಿಳೆ ಪ್ರಾಣಬಿಟ್ಟಿದ್ದಾರೆ. ಮಗ, ಸೊಸೆಗೂ ಕೊರೊನಾ‌ ಪಾಸಿಟಿವ್ ಇದ್ದ ಕಾರಣ ಕೊನೆಗೆ ಬಿಬಿಎಂಪಿ ಅಧಿಕಾರಿಗಳೇ ಮೃತ ದೇಹವನ್ನ ಅನಾಥರಂತೆ ಸಂಸ್ಕಾರ ಮಾಡಿದ್ದಾರೆ. ಬಿಬಿಎಂಪಿ ‌ಹಾಗೂ ಸರ್ಕಾರ ಸ್ವಲ್ಪ ಎಚ್ಚೆತ್ತುಕೊಂಡಿದ್ರೆ ನಮ್ಮ ತಾಯಿ ಬದುಕುತ್ತಿದ್ದರೆಂದು ಸೋಂಕಿತ ಮಗ ತಮ್ಮ ಅಳಲ್ಲನ್ನು ತೊಡಿಕೊಂಡಿದ್ದಾರೆ.

Published On - 10:56 am, Sat, 18 July 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!