AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಸೋಂಕಿತರು, ಒಬ್ಬರು ಬಲಿ: ಕುಟುಂಬದ ನರಳಾಟ, BBMP ನಿರ್ಲಕ್ಷ್ಯ ಜಗಜ್ಜಾಹೀರು

[lazy-load-videos-and-sticky-control id=”dB6iPPjwVbE”] ಬೆಂಗಳೂರು: ಒಂದು ಮನೆಯಲ್ಲಿ ಮೂರು ಜನ‌ ಕೊರೊನಾ ರೋಗಿಗಳ ರೋಧನೆ, ಕಳೆದ ಮಂಗಳವಾರದಿಂದಲೂ ಬಿಬಿಎಂಪಿ ಸಹಾಯವಾಣಿಗೆ ಫೋನ್ ಮಾಡಿದ್ರೂ ಯಾರೂ ಸರಿಯಾಗಿ ಸ್ಪಂದಿಸದ ಕಾರಣ ಬರೊಬ್ಬರಿ ನಾಲ್ಕು ದಿನಗಳ ಕಾಲ ಮಹಿಳೆಯೊಬ್ಬರು ನರಳಾಡಿ ಪ್ರಾಣ ಬಿಟ್ಟ ಘಟನೆ ಇಂದು ಬೆಂಗಳೂರಿನಲ್ಲಿ ನೆಡೆದಿದೆ. ನಮ್ಮ ಮನೆಯಲ್ಲಿ ಮೂರು ಜನ ಇದ್ದೀವಿ, ನಮಗೆ ಕೊರೊನಾ ಪಾಸಿಟಿವ್ ಆಗಿದೆ. ದಯವಿಟ್ಟು ನಮ್ಮನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಂದ್ರೂ ಯಾವೊಬ್ಬ ಬಿಬಿಎಂಪಿ ಅಧಿಕಾರಿಯೂ ಕರೆಗೆ ಸರಿಯಾಗಿ ಸ್ಪಂದಿಸದೆ, ಆಸ್ಪತ್ರೆಗಳಲ್ಲಿ ಬೆಡ್ […]

3 ಸೋಂಕಿತರು, ಒಬ್ಬರು ಬಲಿ: ಕುಟುಂಬದ ನರಳಾಟ, BBMP ನಿರ್ಲಕ್ಷ್ಯ ಜಗಜ್ಜಾಹೀರು
ಸಾಧು ಶ್ರೀನಾಥ್​
|

Updated on:Jul 18, 2020 | 2:40 PM

Share

[lazy-load-videos-and-sticky-control id=”dB6iPPjwVbE”]

ಬೆಂಗಳೂರು: ಒಂದು ಮನೆಯಲ್ಲಿ ಮೂರು ಜನ‌ ಕೊರೊನಾ ರೋಗಿಗಳ ರೋಧನೆ, ಕಳೆದ ಮಂಗಳವಾರದಿಂದಲೂ ಬಿಬಿಎಂಪಿ ಸಹಾಯವಾಣಿಗೆ ಫೋನ್ ಮಾಡಿದ್ರೂ ಯಾರೂ ಸರಿಯಾಗಿ ಸ್ಪಂದಿಸದ ಕಾರಣ ಬರೊಬ್ಬರಿ ನಾಲ್ಕು ದಿನಗಳ ಕಾಲ ಮಹಿಳೆಯೊಬ್ಬರು ನರಳಾಡಿ ಪ್ರಾಣ ಬಿಟ್ಟ ಘಟನೆ ಇಂದು ಬೆಂಗಳೂರಿನಲ್ಲಿ ನೆಡೆದಿದೆ.

ನಮ್ಮ ಮನೆಯಲ್ಲಿ ಮೂರು ಜನ ಇದ್ದೀವಿ, ನಮಗೆ ಕೊರೊನಾ ಪಾಸಿಟಿವ್ ಆಗಿದೆ. ದಯವಿಟ್ಟು ನಮ್ಮನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಂದ್ರೂ ಯಾವೊಬ್ಬ ಬಿಬಿಎಂಪಿ ಅಧಿಕಾರಿಯೂ ಕರೆಗೆ ಸರಿಯಾಗಿ ಸ್ಪಂದಿಸದೆ, ಆಸ್ಪತ್ರೆಗಳಲ್ಲಿ ಬೆಡ್ ಖಾಲಿ ಇಲ್ಲ, ವೆಂಟಿಲೇಶನ್ ಇಲ್ಲ ಅಂತಾ ಸಬೂನು ಹೇಳಿ ಹೇಳಿ, ನಾಲ್ಕು ದಿನ‌ ಸೋಂಕಿತ ಕುಟುಂಬವನ್ನು ಸತಾಯಿಸಿದ್ದಾರೆ.

ಇದರಿಂದ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ನಿನ್ನೆ ತೀವ್ರ ಉಸಿರಾಟದ ತೊಂದರೆಯಾಗಿ ವಿವಿಪುರಂ ಮನೆಯಲ್ಲಿಯೇ ಮಹಿಳೆ ಪ್ರಾಣಬಿಟ್ಟಿದ್ದಾರೆ. ಮಗ, ಸೊಸೆಗೂ ಕೊರೊನಾ‌ ಪಾಸಿಟಿವ್ ಇದ್ದ ಕಾರಣ ಕೊನೆಗೆ ಬಿಬಿಎಂಪಿ ಅಧಿಕಾರಿಗಳೇ ಮೃತ ದೇಹವನ್ನ ಅನಾಥರಂತೆ ಸಂಸ್ಕಾರ ಮಾಡಿದ್ದಾರೆ. ಬಿಬಿಎಂಪಿ ‌ಹಾಗೂ ಸರ್ಕಾರ ಸ್ವಲ್ಪ ಎಚ್ಚೆತ್ತುಕೊಂಡಿದ್ರೆ ನಮ್ಮ ತಾಯಿ ಬದುಕುತ್ತಿದ್ದರೆಂದು ಸೋಂಕಿತ ಮಗ ತಮ್ಮ ಅಳಲ್ಲನ್ನು ತೊಡಿಕೊಂಡಿದ್ದಾರೆ.

Published On - 10:56 am, Sat, 18 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್