AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಟ್ಟಿಗಟ್ಟಿ ಅಪಘಾತ; ಮುಂದುವರಿದ ಸಾವಿನ ಸರಣಿ

ದಾವಣಗೆರೆಯಿಂದ ಗೆಳತಿಯರ ಜೊತೆಗೆ ಗೋವಾಕ್ಕೆ ತೆರಳುತ್ತಿದ್ದಾಗ ನಡೆದಿದ್ದ ಅಪಘಾತದಲ್ಲಿ ಒಂಬತ್ತು ಮಹಿಳೆಯರು ಸೇರಿ ಒಟ್ಟು ಹನ್ನೊಂದು ಜನ ಸಾವನ್ನಪ್ಪಿದ್ದರು.

ಇಟ್ಟಿಗಟ್ಟಿ ಅಪಘಾತ; ಮುಂದುವರಿದ ಸಾವಿನ ಸರಣಿ
ಟೆಂಪೋ ಟ್ರಾವೆಲರ್​ಗೆ ಟಿಪ್ಪರ್​ ಡಿಕ್ಕಿ (ಸಂಗ್ರಹ ಚಿತ್ರ)
sandhya thejappa
|

Updated on:Jan 24, 2021 | 5:50 PM

Share

ಧಾರವಾಡ: ಜನವರಿ 15 ರಂದು ತಾಲೂಕಿನ ಇಟ್ಟಿಗಟ್ಟಿ ಬಳಿ ಟೆಂಪೋ ಟ್ರ್ಯಾವೆಲರ್​ ಮತ್ತು ಟಿಪ್ಪರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೆ ಇಂದು (ಜನವರಿ 24)  ಸಾವನ್ನಪ್ಪಿದ್ದಾರೆ.

ದಾವಣಗೆರೆಯಿಂದ ಗೆಳತಿಯರ ಜೊತೆಗೆ ಗೋವಾಕ್ಕೆ ತೆರಳುತ್ತಿದ್ದಾಗ ನಡೆದಿದ್ದ ಅಪಘಾತದಲ್ಲಿ ಒಂಬತ್ತು ಮಹಿಳೆಯರು ಸೇರಿ ಒಟ್ಟು ಹನ್ನೊಂದು ಜನರು ಸಾವನ್ನಪ್ಪಿದ್ದರು. ಈ ವೇಳೆ ತೀವ್ರಾ ಗಾಯಗೊಂಡಿದ್ದ ವೇದಾ ಮಂಜುನಾಥ ಎಂಬುವವರನ್ನು ಅಂಬ್ಯುಲೇನ್ಸ್ ಮೂಲಕ ಬೆಂಗಳೂರಿಗೆ ಸಾಗಿಸಲಾಗಿತ್ತು. ತಲೆಗೆ ತೀವ್ರ ಪೆಟ್ಟಾದ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ಮಹಿಳೆ ಶಿವಮೊಗ್ಗದ ಮಾಜಿ ಶಾಸಕ ಎಚ್.ಎಂ.ಚಂದ್ರಶೇಖರ್​ರವರ ಸಂಬಂಧಿಯಾಗಿದ್ದು, ಕುಟುಂಬ ಸದಸ್ಯರು ಮಹಿಳೆಯ ಅಂಗಾಂಗಗಳನ್ನು ಬೆಂಗಳೂರು ಮಣಿಪಾಲ್ ಆಸ್ಪತ್ರೆಗೆ ದಾನ ಮಾಡಿದರು.

ಸವದತ್ತಿ ಸಮೀಪ ಬಸ್-ಕಾರು ಮುಖಾಮುಖಿ: ನಾಲ್ವರ ಸಾವು

Published On - 5:46 pm, Sun, 24 January 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ