AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಟ್ಟಿಗಟ್ಟಿ ಅಪಘಾತ; ಮುಂದುವರಿದ ಸಾವಿನ ಸರಣಿ

ದಾವಣಗೆರೆಯಿಂದ ಗೆಳತಿಯರ ಜೊತೆಗೆ ಗೋವಾಕ್ಕೆ ತೆರಳುತ್ತಿದ್ದಾಗ ನಡೆದಿದ್ದ ಅಪಘಾತದಲ್ಲಿ ಒಂಬತ್ತು ಮಹಿಳೆಯರು ಸೇರಿ ಒಟ್ಟು ಹನ್ನೊಂದು ಜನ ಸಾವನ್ನಪ್ಪಿದ್ದರು.

ಇಟ್ಟಿಗಟ್ಟಿ ಅಪಘಾತ; ಮುಂದುವರಿದ ಸಾವಿನ ಸರಣಿ
ಟೆಂಪೋ ಟ್ರಾವೆಲರ್​ಗೆ ಟಿಪ್ಪರ್​ ಡಿಕ್ಕಿ (ಸಂಗ್ರಹ ಚಿತ್ರ)
sandhya thejappa
|

Updated on:Jan 24, 2021 | 5:50 PM

Share

ಧಾರವಾಡ: ಜನವರಿ 15 ರಂದು ತಾಲೂಕಿನ ಇಟ್ಟಿಗಟ್ಟಿ ಬಳಿ ಟೆಂಪೋ ಟ್ರ್ಯಾವೆಲರ್​ ಮತ್ತು ಟಿಪ್ಪರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೆ ಇಂದು (ಜನವರಿ 24)  ಸಾವನ್ನಪ್ಪಿದ್ದಾರೆ.

ದಾವಣಗೆರೆಯಿಂದ ಗೆಳತಿಯರ ಜೊತೆಗೆ ಗೋವಾಕ್ಕೆ ತೆರಳುತ್ತಿದ್ದಾಗ ನಡೆದಿದ್ದ ಅಪಘಾತದಲ್ಲಿ ಒಂಬತ್ತು ಮಹಿಳೆಯರು ಸೇರಿ ಒಟ್ಟು ಹನ್ನೊಂದು ಜನರು ಸಾವನ್ನಪ್ಪಿದ್ದರು. ಈ ವೇಳೆ ತೀವ್ರಾ ಗಾಯಗೊಂಡಿದ್ದ ವೇದಾ ಮಂಜುನಾಥ ಎಂಬುವವರನ್ನು ಅಂಬ್ಯುಲೇನ್ಸ್ ಮೂಲಕ ಬೆಂಗಳೂರಿಗೆ ಸಾಗಿಸಲಾಗಿತ್ತು. ತಲೆಗೆ ತೀವ್ರ ಪೆಟ್ಟಾದ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ಮಹಿಳೆ ಶಿವಮೊಗ್ಗದ ಮಾಜಿ ಶಾಸಕ ಎಚ್.ಎಂ.ಚಂದ್ರಶೇಖರ್​ರವರ ಸಂಬಂಧಿಯಾಗಿದ್ದು, ಕುಟುಂಬ ಸದಸ್ಯರು ಮಹಿಳೆಯ ಅಂಗಾಂಗಗಳನ್ನು ಬೆಂಗಳೂರು ಮಣಿಪಾಲ್ ಆಸ್ಪತ್ರೆಗೆ ದಾನ ಮಾಡಿದರು.

ಸವದತ್ತಿ ಸಮೀಪ ಬಸ್-ಕಾರು ಮುಖಾಮುಖಿ: ನಾಲ್ವರ ಸಾವು

Published On - 5:46 pm, Sun, 24 January 21

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ