AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಟ್ಟಿಗಟ್ಟಿ ಅಪಘಾತ; ಮುಂದುವರಿದ ಸಾವಿನ ಸರಣಿ

ದಾವಣಗೆರೆಯಿಂದ ಗೆಳತಿಯರ ಜೊತೆಗೆ ಗೋವಾಕ್ಕೆ ತೆರಳುತ್ತಿದ್ದಾಗ ನಡೆದಿದ್ದ ಅಪಘಾತದಲ್ಲಿ ಒಂಬತ್ತು ಮಹಿಳೆಯರು ಸೇರಿ ಒಟ್ಟು ಹನ್ನೊಂದು ಜನ ಸಾವನ್ನಪ್ಪಿದ್ದರು.

ಇಟ್ಟಿಗಟ್ಟಿ ಅಪಘಾತ; ಮುಂದುವರಿದ ಸಾವಿನ ಸರಣಿ
ಟೆಂಪೋ ಟ್ರಾವೆಲರ್​ಗೆ ಟಿಪ್ಪರ್​ ಡಿಕ್ಕಿ (ಸಂಗ್ರಹ ಚಿತ್ರ)
sandhya thejappa
|

Updated on:Jan 24, 2021 | 5:50 PM

Share

ಧಾರವಾಡ: ಜನವರಿ 15 ರಂದು ತಾಲೂಕಿನ ಇಟ್ಟಿಗಟ್ಟಿ ಬಳಿ ಟೆಂಪೋ ಟ್ರ್ಯಾವೆಲರ್​ ಮತ್ತು ಟಿಪ್ಪರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೆ ಇಂದು (ಜನವರಿ 24)  ಸಾವನ್ನಪ್ಪಿದ್ದಾರೆ.

ದಾವಣಗೆರೆಯಿಂದ ಗೆಳತಿಯರ ಜೊತೆಗೆ ಗೋವಾಕ್ಕೆ ತೆರಳುತ್ತಿದ್ದಾಗ ನಡೆದಿದ್ದ ಅಪಘಾತದಲ್ಲಿ ಒಂಬತ್ತು ಮಹಿಳೆಯರು ಸೇರಿ ಒಟ್ಟು ಹನ್ನೊಂದು ಜನರು ಸಾವನ್ನಪ್ಪಿದ್ದರು. ಈ ವೇಳೆ ತೀವ್ರಾ ಗಾಯಗೊಂಡಿದ್ದ ವೇದಾ ಮಂಜುನಾಥ ಎಂಬುವವರನ್ನು ಅಂಬ್ಯುಲೇನ್ಸ್ ಮೂಲಕ ಬೆಂಗಳೂರಿಗೆ ಸಾಗಿಸಲಾಗಿತ್ತು. ತಲೆಗೆ ತೀವ್ರ ಪೆಟ್ಟಾದ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ಮಹಿಳೆ ಶಿವಮೊಗ್ಗದ ಮಾಜಿ ಶಾಸಕ ಎಚ್.ಎಂ.ಚಂದ್ರಶೇಖರ್​ರವರ ಸಂಬಂಧಿಯಾಗಿದ್ದು, ಕುಟುಂಬ ಸದಸ್ಯರು ಮಹಿಳೆಯ ಅಂಗಾಂಗಗಳನ್ನು ಬೆಂಗಳೂರು ಮಣಿಪಾಲ್ ಆಸ್ಪತ್ರೆಗೆ ದಾನ ಮಾಡಿದರು.

ಸವದತ್ತಿ ಸಮೀಪ ಬಸ್-ಕಾರು ಮುಖಾಮುಖಿ: ನಾಲ್ವರ ಸಾವು

Published On - 5:46 pm, Sun, 24 January 21

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ