AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಉಲ್ಬಣಿಸಿದ ಮಂಗನ ಕಾಯಿಲೆ: ಚಿಕಿತ್ಸೆ ಫಲಿಸದೆ ಮಹಿಳೆ ಸಾವು

ಶಿವಮೊಗ್ಗ: ಮಂಗನಕಾಯಿಲೆ ಉಲ್ಬಣಿಸಿ ಸಾಗರ ತಾಲೂಕಿನ ಸೀಗೆಮಕ್ಕಿ ಗ್ರಾಮದ ಮಹಿಳೆ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಲಸಿಕೆ ಹಾಕಿಸಿಕೊಳ್ಳಲು ನಿರಾಕರಿಸಿದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಹೂವಮ್ಮ(58) ಮೃತಪಟ್ಟಿದ್ದಾರೆಂದು ಟಿವಿ9ಗೆ ಶಿವಮೊಗ್ಗ DHO ರಾಜೇಶ್ ಸುರಗಿಹಳ್ಳಿ ಸ್ಪಷ್ಟಪಡಿಸಿದ್ದಾರೆ. ಶಂಕಿತ ಜ್ವರ ಹಿನ್ನೆಲೆಯಲ್ಲಿ 247 ಜನರ ರಕ್ತ ಮಾದರಿಯನ್ನು ಪರೀಕ್ಷೆ ಮಾಡಲಾಗಿತ್ತು. ಈ ಪೈಕಿ 7 ಜನರಲ್ಲಿ ಕೆಎಫ್‌ಡಿ ಸೋಂಕು ಪತ್ತೆಯಾಗಿತ್ತು. 7 ಜನರ ಪೈಕಿ 6 ಜನ ಗುಣಮುಖರಾಗಿದ್ದಾರೆ. ತೀರ್ಥಹಳ್ಳಿ, ಸಾಗರದಲ್ಲಿ ಚಿಕಿತ್ಸೆ ನೀಡಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ. […]

ಮತ್ತೆ ಉಲ್ಬಣಿಸಿದ ಮಂಗನ ಕಾಯಿಲೆ: ಚಿಕಿತ್ಸೆ ಫಲಿಸದೆ ಮಹಿಳೆ ಸಾವು
ಸಾಧು ಶ್ರೀನಾಥ್​
|

Updated on:Jan 12, 2020 | 2:09 PM

Share

ಶಿವಮೊಗ್ಗ: ಮಂಗನಕಾಯಿಲೆ ಉಲ್ಬಣಿಸಿ ಸಾಗರ ತಾಲೂಕಿನ ಸೀಗೆಮಕ್ಕಿ ಗ್ರಾಮದ ಮಹಿಳೆ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಲಸಿಕೆ ಹಾಕಿಸಿಕೊಳ್ಳಲು ನಿರಾಕರಿಸಿದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಹೂವಮ್ಮ(58) ಮೃತಪಟ್ಟಿದ್ದಾರೆಂದು ಟಿವಿ9ಗೆ ಶಿವಮೊಗ್ಗ DHO ರಾಜೇಶ್ ಸುರಗಿಹಳ್ಳಿ ಸ್ಪಷ್ಟಪಡಿಸಿದ್ದಾರೆ.

ಶಂಕಿತ ಜ್ವರ ಹಿನ್ನೆಲೆಯಲ್ಲಿ 247 ಜನರ ರಕ್ತ ಮಾದರಿಯನ್ನು ಪರೀಕ್ಷೆ ಮಾಡಲಾಗಿತ್ತು. ಈ ಪೈಕಿ 7 ಜನರಲ್ಲಿ ಕೆಎಫ್‌ಡಿ ಸೋಂಕು ಪತ್ತೆಯಾಗಿತ್ತು. 7 ಜನರ ಪೈಕಿ 6 ಜನ ಗುಣಮುಖರಾಗಿದ್ದಾರೆ. ತೀರ್ಥಹಳ್ಳಿ, ಸಾಗರದಲ್ಲಿ ಚಿಕಿತ್ಸೆ ನೀಡಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ. 6 ಪ್ರಾಥಮಿಕ ಕೇಂದ್ರಗಳಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದೇವೆ. ಅರಳಗೋಡು, ಕಾರ್ಗಲ್, ತುಮರಿ ಮಂಡಗದ್ದೆ, ಮಾಳೂರು, ಕನ್ನಂಗಿಯಲ್ಲಿ ಜನರಿಗೆ 3 ಬಾರಿ ಲಸಿಕೆಯನ್ನು ಹಾಕಲಾಗಿದೆ ಎಂದು DHO ರಾಜೇಶ್ ಸುರಗಿಹಳ್ಳಿ ತಿಳಿಸಿದರು. ಕಳೆದ ವರ್ಷ ಮಂಗನಕಾಯಿಲೆಯಿಂದ 25ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು.

Published On - 12:10 pm, Sun, 12 January 20

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?