AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿವರ್ಸ್ ಗೇರ್‌ನಲ್ಲಿದ್ದ ಕಾರು ಸ್ಟಾರ್ಟ್ ಮಾಡಿ ಮಹಿಳೆ ಸಾವು

ಬೆಂಗಳೂರು: ಕಾರ್ ಸ್ಟಾರ್ಟ್ ಮಾಡುವ ಮುನ್ನ ಗೇರ್​ಗಳು ಸರಿಯಾಗಿವೆ ಎಂದು ಚೆಕ್ ಮಾಡಿಕೊಳ್ಳುವುದು ಅತಿ ಮುಖ್ಯ. ಯಾಕೆಂದರೆ ಇಲ್ಲೊಂದು ಮಹಿಳೆ ಇಂತ ತಪ್ಪು ಮಾಡಿ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಕಾರು ರಿವರ್ಸ್ ಗೇರ್‌ನಲ್ಲಿರೋದನ್ನು ಗಮನಿಸದೆ ಸ್ಟಾರ್ಟ್ ಮಾಡಿ ಗಂಭೀರವಾಗಿ ಗಾಯಗೊಂಡು ಪ್ರಾಣ ಬಿಟ್ಟಿದ್ದಾರೆ. ನಂದಿನಿ ರಾವ್(45) ಮೃತ ದುರ್ದೈವಿ. ನಿನ್ನೆ ಮಧ್ಯಾಹ್ನ 2:50 ರ ಸಮಯದಲ್ಲಿ ನ್ಯೂ BEL ರಸ್ತೆಯ ಆರ್.ಕೆ.ಗಾರ್ಡನ್ ಬಳಿ ಈ ದುರಂತ ಸಂಭವಿಸಿದೆ. ಅಜಾಗರೂಕತೆಯಿಂದ ತಮ್ಮ ಕಾರಿನ ಡೋರ್‌ ತೆಗೆದು ಹೊರಗಡೆಯೇ ನಿಂತು ಕಾರು […]

ರಿವರ್ಸ್ ಗೇರ್‌ನಲ್ಲಿದ್ದ ಕಾರು ಸ್ಟಾರ್ಟ್ ಮಾಡಿ ಮಹಿಳೆ ಸಾವು
ಆಯೇಷಾ ಬಾನು
|

Updated on:Oct 08, 2020 | 8:12 AM

Share

ಬೆಂಗಳೂರು: ಕಾರ್ ಸ್ಟಾರ್ಟ್ ಮಾಡುವ ಮುನ್ನ ಗೇರ್​ಗಳು ಸರಿಯಾಗಿವೆ ಎಂದು ಚೆಕ್ ಮಾಡಿಕೊಳ್ಳುವುದು ಅತಿ ಮುಖ್ಯ. ಯಾಕೆಂದರೆ ಇಲ್ಲೊಂದು ಮಹಿಳೆ ಇಂತ ತಪ್ಪು ಮಾಡಿ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಕಾರು ರಿವರ್ಸ್ ಗೇರ್‌ನಲ್ಲಿರೋದನ್ನು ಗಮನಿಸದೆ ಸ್ಟಾರ್ಟ್ ಮಾಡಿ ಗಂಭೀರವಾಗಿ ಗಾಯಗೊಂಡು ಪ್ರಾಣ ಬಿಟ್ಟಿದ್ದಾರೆ. ನಂದಿನಿ ರಾವ್(45) ಮೃತ ದುರ್ದೈವಿ.

ನಿನ್ನೆ ಮಧ್ಯಾಹ್ನ 2:50 ರ ಸಮಯದಲ್ಲಿ ನ್ಯೂ BEL ರಸ್ತೆಯ ಆರ್.ಕೆ.ಗಾರ್ಡನ್ ಬಳಿ ಈ ದುರಂತ ಸಂಭವಿಸಿದೆ. ಅಜಾಗರೂಕತೆಯಿಂದ ತಮ್ಮ ಕಾರಿನ ಡೋರ್‌ ತೆಗೆದು ಹೊರಗಡೆಯೇ ನಿಂತು ಕಾರು ಸ್ಟಾರ್ಟ್‌ ಮಾಡಿದ್ದಾರೆ. ಈ ವೇಳೆ ಕಾರು ರಿವರ್ಸ್ ಗೇರ್​ನಲ್ಲಿತ್ತು. ಹೀಗಾಗಿ ಹಿಮ್ಮುಖವಾಗಿ ಕಾರು ಚಲಿಸಿ ಕಾರಿನ ಬಾಗಿಲು, ಪಕ್ಕದಲ್ಲಿದ್ದ ಮರದ ಮಧ್ಯೆ ನಂದಿನಿ ಸಿಲುಕಿಗೊಂಡ್ರು. ಅವರಿಗೆ ಗಂಭೀರ ಗಾಯಗಳಾದವು. ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ನಂದಿನಿ ರಾವ್ ಮೃತಪಟ್ಟಿದ್ದರು. ಸದಾಶಿವನಗರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 7:17 am, Thu, 8 October 20

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ