AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಂಗಸಂದ್ರ ಕ್ವಾರಂಟೈನ್ ಕೇಂದ್ರದಲ್ಲಿದ್ದ ಮಹಿಳೆ ಸಾವು, ಹೆಚ್ಚಾಯ್ತು ಆತಂಕ!

ಬೆಂಗಳೂರು: ಕೊರೊನಾ ಹಾಟ್​ಸ್ಪಾಟ್ ಆಗಿರುವ ಹೊಂಗಸಂದ್ರದ ಕ್ವಾರಂಟೈನ್ ಕೇಂದ್ರದಲ್ಲಿದ್ದ ಮಹಿಳೆ ಮೃತಪಟ್ಟಿದ್ದಾರೆ. ಹೊಂಗಸಂದ್ರದ ಮಣಿಪಾಲ್ ಕೌಂಟಿಯಲ್ಲಿದ್ದ ಮಹಿಳೆ ಮೃತಪಟ್ಟಿದ್ದು, ಕ್ವಾರಂಟೈನ್​ನಲ್ಲಿದ್ದವರಿಗೆ ನಡುಕ ಶುರುವಾಗಿದೆ. ಇಂದು ಮಹಿಳೆಯ ಕೊರೊನಾ ಟೆಸ್ಟ್ ವರದಿ: ಮೃತ ಮಹಿಳೆಗೆ ಲೋ ಬಿಪಿ ಇತ್ತು. ಹೀಗಾಗಿ ಜಯನಗರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಮಹಿಳೆ ಮೃತಪಟ್ಟಿದ್ದಾರೆ. ಮೇ 19ಕ್ಕೆ ಮಹಿಳೆಯ ಕ್ವಾರಂಟೈನ್ ಅವಧಿ ಮುಗಿಯುತ್ತಿದ್ದು, ಇಂದು ಮಹಿಳೆಯ ಕೊರೊನಾ ಟೆಸ್ಟ್ ವರದಿ ಬರಲಿದೆ. ಕೊರೊನಾ ಪಾಸಿಟಿವ್ ಬಂದ್ರೆ ಅಧಿಕಾರಿಗಳಿಗೆ ಮತ್ತಷ್ಟು ಟೆನ್ಷನ್ […]

ಹೊಂಗಸಂದ್ರ ಕ್ವಾರಂಟೈನ್ ಕೇಂದ್ರದಲ್ಲಿದ್ದ ಮಹಿಳೆ ಸಾವು, ಹೆಚ್ಚಾಯ್ತು ಆತಂಕ!
ಸಾಧು ಶ್ರೀನಾಥ್​
|

Updated on:May 15, 2020 | 11:07 AM

Share

ಬೆಂಗಳೂರು: ಕೊರೊನಾ ಹಾಟ್​ಸ್ಪಾಟ್ ಆಗಿರುವ ಹೊಂಗಸಂದ್ರದ ಕ್ವಾರಂಟೈನ್ ಕೇಂದ್ರದಲ್ಲಿದ್ದ ಮಹಿಳೆ ಮೃತಪಟ್ಟಿದ್ದಾರೆ. ಹೊಂಗಸಂದ್ರದ ಮಣಿಪಾಲ್ ಕೌಂಟಿಯಲ್ಲಿದ್ದ ಮಹಿಳೆ ಮೃತಪಟ್ಟಿದ್ದು, ಕ್ವಾರಂಟೈನ್​ನಲ್ಲಿದ್ದವರಿಗೆ ನಡುಕ ಶುರುವಾಗಿದೆ.

ಇಂದು ಮಹಿಳೆಯ ಕೊರೊನಾ ಟೆಸ್ಟ್ ವರದಿ: ಮೃತ ಮಹಿಳೆಗೆ ಲೋ ಬಿಪಿ ಇತ್ತು. ಹೀಗಾಗಿ ಜಯನಗರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಮಹಿಳೆ ಮೃತಪಟ್ಟಿದ್ದಾರೆ. ಮೇ 19ಕ್ಕೆ ಮಹಿಳೆಯ ಕ್ವಾರಂಟೈನ್ ಅವಧಿ ಮುಗಿಯುತ್ತಿದ್ದು, ಇಂದು ಮಹಿಳೆಯ ಕೊರೊನಾ ಟೆಸ್ಟ್ ವರದಿ ಬರಲಿದೆ. ಕೊರೊನಾ ಪಾಸಿಟಿವ್ ಬಂದ್ರೆ ಅಧಿಕಾರಿಗಳಿಗೆ ಮತ್ತಷ್ಟು ಟೆನ್ಷನ್ ಹೆಚ್ಚಾಗಲಿದೆ. ವರದಿ ಏನು ಹೇಳುತ್ತೆ ಎಂದು ಕಾದು ನೋಡ ಬೇಕಿದೆ.

Published On - 7:30 am, Fri, 15 May 20

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ