AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಂಗಸಂದ್ರ ಕ್ವಾರಂಟೈನ್ ಕೇಂದ್ರದಲ್ಲಿದ್ದ ಮಹಿಳೆ ಸಾವು, ಹೆಚ್ಚಾಯ್ತು ಆತಂಕ!

ಬೆಂಗಳೂರು: ಕೊರೊನಾ ಹಾಟ್​ಸ್ಪಾಟ್ ಆಗಿರುವ ಹೊಂಗಸಂದ್ರದ ಕ್ವಾರಂಟೈನ್ ಕೇಂದ್ರದಲ್ಲಿದ್ದ ಮಹಿಳೆ ಮೃತಪಟ್ಟಿದ್ದಾರೆ. ಹೊಂಗಸಂದ್ರದ ಮಣಿಪಾಲ್ ಕೌಂಟಿಯಲ್ಲಿದ್ದ ಮಹಿಳೆ ಮೃತಪಟ್ಟಿದ್ದು, ಕ್ವಾರಂಟೈನ್​ನಲ್ಲಿದ್ದವರಿಗೆ ನಡುಕ ಶುರುವಾಗಿದೆ. ಇಂದು ಮಹಿಳೆಯ ಕೊರೊನಾ ಟೆಸ್ಟ್ ವರದಿ: ಮೃತ ಮಹಿಳೆಗೆ ಲೋ ಬಿಪಿ ಇತ್ತು. ಹೀಗಾಗಿ ಜಯನಗರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಮಹಿಳೆ ಮೃತಪಟ್ಟಿದ್ದಾರೆ. ಮೇ 19ಕ್ಕೆ ಮಹಿಳೆಯ ಕ್ವಾರಂಟೈನ್ ಅವಧಿ ಮುಗಿಯುತ್ತಿದ್ದು, ಇಂದು ಮಹಿಳೆಯ ಕೊರೊನಾ ಟೆಸ್ಟ್ ವರದಿ ಬರಲಿದೆ. ಕೊರೊನಾ ಪಾಸಿಟಿವ್ ಬಂದ್ರೆ ಅಧಿಕಾರಿಗಳಿಗೆ ಮತ್ತಷ್ಟು ಟೆನ್ಷನ್ […]

ಹೊಂಗಸಂದ್ರ ಕ್ವಾರಂಟೈನ್ ಕೇಂದ್ರದಲ್ಲಿದ್ದ ಮಹಿಳೆ ಸಾವು, ಹೆಚ್ಚಾಯ್ತು ಆತಂಕ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 15, 2020 | 11:07 AM

Share

ಬೆಂಗಳೂರು: ಕೊರೊನಾ ಹಾಟ್​ಸ್ಪಾಟ್ ಆಗಿರುವ ಹೊಂಗಸಂದ್ರದ ಕ್ವಾರಂಟೈನ್ ಕೇಂದ್ರದಲ್ಲಿದ್ದ ಮಹಿಳೆ ಮೃತಪಟ್ಟಿದ್ದಾರೆ. ಹೊಂಗಸಂದ್ರದ ಮಣಿಪಾಲ್ ಕೌಂಟಿಯಲ್ಲಿದ್ದ ಮಹಿಳೆ ಮೃತಪಟ್ಟಿದ್ದು, ಕ್ವಾರಂಟೈನ್​ನಲ್ಲಿದ್ದವರಿಗೆ ನಡುಕ ಶುರುವಾಗಿದೆ.

ಇಂದು ಮಹಿಳೆಯ ಕೊರೊನಾ ಟೆಸ್ಟ್ ವರದಿ: ಮೃತ ಮಹಿಳೆಗೆ ಲೋ ಬಿಪಿ ಇತ್ತು. ಹೀಗಾಗಿ ಜಯನಗರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಮಹಿಳೆ ಮೃತಪಟ್ಟಿದ್ದಾರೆ. ಮೇ 19ಕ್ಕೆ ಮಹಿಳೆಯ ಕ್ವಾರಂಟೈನ್ ಅವಧಿ ಮುಗಿಯುತ್ತಿದ್ದು, ಇಂದು ಮಹಿಳೆಯ ಕೊರೊನಾ ಟೆಸ್ಟ್ ವರದಿ ಬರಲಿದೆ. ಕೊರೊನಾ ಪಾಸಿಟಿವ್ ಬಂದ್ರೆ ಅಧಿಕಾರಿಗಳಿಗೆ ಮತ್ತಷ್ಟು ಟೆನ್ಷನ್ ಹೆಚ್ಚಾಗಲಿದೆ. ವರದಿ ಏನು ಹೇಳುತ್ತೆ ಎಂದು ಕಾದು ನೋಡ ಬೇಕಿದೆ.

Published On - 7:30 am, Fri, 15 May 20

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ