AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ವೈದ್ಯಾಧಿಕಾರಿಗೆ ಟಾರ್ಚರ್: ಶಾಸಕ ಯತೀಂದ್ರಗೆ ದೂರು

ಮೈಸೂರು: ತನಗೆ ಟಾರ್ಚರ್ ನೀಡುತ್ತಿದ್ದಾರೆಂದು ಆರೋಪಿಸಿ ಕಿರಿಯ ಸಹಾಯಕ ವೈದ್ಯಾಧಿಕಾರಿಯೊಬ್ಬರು ಶಾಸಕರ ಮುಂದೆ ಕಣ್ಣೀರಿಟ್ಟು, ದೂರು ನೀಡಿದ ಪ್ರಸಂಗ ನಂಜನಗೂಡು ಕೆಡಿಪಿ‌ ಸಭೆಯಲ್ಲಿ ನಡೆದಿದೆ. ಮಂಗಳವಾರ ನಡೆದ KDP ಸಭೆಯಲ್ಲಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಮುಂದೆ ಡಾ. ಶಶಿಕಲಾ ಎಂಬ ವೈದ್ಯಾಧಿಕಾರಿ ಕಣ್ಣೀರಿಟ್ಟು, ಅಳಲು ತೋಡಿಕೊಂಡರು.  ನವಿಲೂರು ಉಪ ಪ್ರಾಥಮಿಕ ಕೇಂದ್ರ ಕಿರಿಯ ಸಹಾಯಕ ವೈದ್ಯಾಧಿಕಾರಿ ಶಾರದಾ ಹಾಗೂ ಅವರ ಪತಿ ಗೋಪಾಲ ಕೃಷ್ಣ ಎಂಬಿಬ್ಬರು ತನಗೆ ಟಾರ್ಚರ್ ನೀಡುತ್ತಿದ್ದಾರೆಂದು ಕಳಲೆ ಪ್ರಾಥಮಿಕ‌ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ […]

ಮಹಿಳಾ ವೈದ್ಯಾಧಿಕಾರಿಗೆ ಟಾರ್ಚರ್: ಶಾಸಕ ಯತೀಂದ್ರಗೆ ದೂರು
ಸಾಧು ಶ್ರೀನಾಥ್​
|

Updated on:Dec 25, 2019 | 11:51 AM

Share

ಮೈಸೂರು: ತನಗೆ ಟಾರ್ಚರ್ ನೀಡುತ್ತಿದ್ದಾರೆಂದು ಆರೋಪಿಸಿ ಕಿರಿಯ ಸಹಾಯಕ ವೈದ್ಯಾಧಿಕಾರಿಯೊಬ್ಬರು ಶಾಸಕರ ಮುಂದೆ ಕಣ್ಣೀರಿಟ್ಟು, ದೂರು ನೀಡಿದ ಪ್ರಸಂಗ ನಂಜನಗೂಡು ಕೆಡಿಪಿ‌ ಸಭೆಯಲ್ಲಿ ನಡೆದಿದೆ. ಮಂಗಳವಾರ ನಡೆದ KDP ಸಭೆಯಲ್ಲಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಮುಂದೆ ಡಾ. ಶಶಿಕಲಾ ಎಂಬ ವೈದ್ಯಾಧಿಕಾರಿ ಕಣ್ಣೀರಿಟ್ಟು, ಅಳಲು ತೋಡಿಕೊಂಡರು.

 ನವಿಲೂರು ಉಪ ಪ್ರಾಥಮಿಕ ಕೇಂದ್ರ ಕಿರಿಯ ಸಹಾಯಕ ವೈದ್ಯಾಧಿಕಾರಿ ಶಾರದಾ ಹಾಗೂ ಅವರ ಪತಿ ಗೋಪಾಲ ಕೃಷ್ಣ ಎಂಬಿಬ್ಬರು ತನಗೆ ಟಾರ್ಚರ್ ನೀಡುತ್ತಿದ್ದಾರೆಂದು ಕಳಲೆ ಪ್ರಾಥಮಿಕ‌ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಶಿಕಲಾ ಕಣ್ಣೀರು ಹಾಕಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿರುವ ಶಾರದಾರನ್ನ ಲಘು ಹುದ್ದೆಗೆ ನೇಮಿಸುವಂತೆ ಡಾ.ಶಶಿಕಲಾ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಡಾ. ಶಶಿಕಲಾ ಮನವಿಗೆ ಹಿರಿಯ ಅಧಿಕಾರಿಗಳು ಸ್ಪಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಡಾ. ಶಶಿಕಲಾ ಸೇರಿದಂತೆ ಸಿಬ್ಬಂದಿ ಮೇಲೆ ಆ್ಯಸಿಡ್ ಹಾಕಿ ಕೊಲೆ ಮಾಡುವುದಾಗಿ ಗೋಪಾಲಕೃಷ್ಣ ಬೆದರಿಕೆ ಹಾಕುತ್ತಿದ್ದಾರೆ. ಆ್ಯಸಿಡ್ ಸುರಿದು ಮಚ್ಚಿನಿಂದ ಕೊಂದು ಹಾಕುವುದಾಗಿ ಬೆದರಿಸುತ್ತಿದ್ದಾರೆ. RTI ಮೂಲಕ ಅನಗತ್ಯವಾಗಿ ಅರ್ಜಿ ಸಲ್ಲಿಸಿ, ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

Published On - 11:44 am, Wed, 25 December 19

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು