AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ವೈದ್ಯಾಧಿಕಾರಿಗೆ ಟಾರ್ಚರ್: ಶಾಸಕ ಯತೀಂದ್ರಗೆ ದೂರು

ಮೈಸೂರು: ತನಗೆ ಟಾರ್ಚರ್ ನೀಡುತ್ತಿದ್ದಾರೆಂದು ಆರೋಪಿಸಿ ಕಿರಿಯ ಸಹಾಯಕ ವೈದ್ಯಾಧಿಕಾರಿಯೊಬ್ಬರು ಶಾಸಕರ ಮುಂದೆ ಕಣ್ಣೀರಿಟ್ಟು, ದೂರು ನೀಡಿದ ಪ್ರಸಂಗ ನಂಜನಗೂಡು ಕೆಡಿಪಿ‌ ಸಭೆಯಲ್ಲಿ ನಡೆದಿದೆ. ಮಂಗಳವಾರ ನಡೆದ KDP ಸಭೆಯಲ್ಲಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಮುಂದೆ ಡಾ. ಶಶಿಕಲಾ ಎಂಬ ವೈದ್ಯಾಧಿಕಾರಿ ಕಣ್ಣೀರಿಟ್ಟು, ಅಳಲು ತೋಡಿಕೊಂಡರು.  ನವಿಲೂರು ಉಪ ಪ್ರಾಥಮಿಕ ಕೇಂದ್ರ ಕಿರಿಯ ಸಹಾಯಕ ವೈದ್ಯಾಧಿಕಾರಿ ಶಾರದಾ ಹಾಗೂ ಅವರ ಪತಿ ಗೋಪಾಲ ಕೃಷ್ಣ ಎಂಬಿಬ್ಬರು ತನಗೆ ಟಾರ್ಚರ್ ನೀಡುತ್ತಿದ್ದಾರೆಂದು ಕಳಲೆ ಪ್ರಾಥಮಿಕ‌ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ […]

ಮಹಿಳಾ ವೈದ್ಯಾಧಿಕಾರಿಗೆ ಟಾರ್ಚರ್: ಶಾಸಕ ಯತೀಂದ್ರಗೆ ದೂರು
ಸಾಧು ಶ್ರೀನಾಥ್​
|

Updated on:Dec 25, 2019 | 11:51 AM

Share

ಮೈಸೂರು: ತನಗೆ ಟಾರ್ಚರ್ ನೀಡುತ್ತಿದ್ದಾರೆಂದು ಆರೋಪಿಸಿ ಕಿರಿಯ ಸಹಾಯಕ ವೈದ್ಯಾಧಿಕಾರಿಯೊಬ್ಬರು ಶಾಸಕರ ಮುಂದೆ ಕಣ್ಣೀರಿಟ್ಟು, ದೂರು ನೀಡಿದ ಪ್ರಸಂಗ ನಂಜನಗೂಡು ಕೆಡಿಪಿ‌ ಸಭೆಯಲ್ಲಿ ನಡೆದಿದೆ. ಮಂಗಳವಾರ ನಡೆದ KDP ಸಭೆಯಲ್ಲಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಮುಂದೆ ಡಾ. ಶಶಿಕಲಾ ಎಂಬ ವೈದ್ಯಾಧಿಕಾರಿ ಕಣ್ಣೀರಿಟ್ಟು, ಅಳಲು ತೋಡಿಕೊಂಡರು.

 ನವಿಲೂರು ಉಪ ಪ್ರಾಥಮಿಕ ಕೇಂದ್ರ ಕಿರಿಯ ಸಹಾಯಕ ವೈದ್ಯಾಧಿಕಾರಿ ಶಾರದಾ ಹಾಗೂ ಅವರ ಪತಿ ಗೋಪಾಲ ಕೃಷ್ಣ ಎಂಬಿಬ್ಬರು ತನಗೆ ಟಾರ್ಚರ್ ನೀಡುತ್ತಿದ್ದಾರೆಂದು ಕಳಲೆ ಪ್ರಾಥಮಿಕ‌ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಶಿಕಲಾ ಕಣ್ಣೀರು ಹಾಕಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿರುವ ಶಾರದಾರನ್ನ ಲಘು ಹುದ್ದೆಗೆ ನೇಮಿಸುವಂತೆ ಡಾ.ಶಶಿಕಲಾ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಡಾ. ಶಶಿಕಲಾ ಮನವಿಗೆ ಹಿರಿಯ ಅಧಿಕಾರಿಗಳು ಸ್ಪಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಡಾ. ಶಶಿಕಲಾ ಸೇರಿದಂತೆ ಸಿಬ್ಬಂದಿ ಮೇಲೆ ಆ್ಯಸಿಡ್ ಹಾಕಿ ಕೊಲೆ ಮಾಡುವುದಾಗಿ ಗೋಪಾಲಕೃಷ್ಣ ಬೆದರಿಕೆ ಹಾಕುತ್ತಿದ್ದಾರೆ. ಆ್ಯಸಿಡ್ ಸುರಿದು ಮಚ್ಚಿನಿಂದ ಕೊಂದು ಹಾಕುವುದಾಗಿ ಬೆದರಿಸುತ್ತಿದ್ದಾರೆ. RTI ಮೂಲಕ ಅನಗತ್ಯವಾಗಿ ಅರ್ಜಿ ಸಲ್ಲಿಸಿ, ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

Published On - 11:44 am, Wed, 25 December 19

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ