AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

108 ಆ್ಯಂಬುಲೆನ್ಸ್​ನಲ್ಲೇ ಹೆರಿಗೆ, ಆಸ್ಪತ್ರೆಗೆ ನಡೆದೇ ಬಂದ ಬಾಣಂತಿ, ಮುಂದೇನಾಯ್ತು?

ಗದಗ: 108 ಆ್ಯಂಬುಲೆನ್ಸ್​ನಲ್ಲೇ ಗರ್ಭಿಣಿಗೆ ಹೆರಿಗೆ ಮಾಡಿಸಿ ನಂತರ ಆಕೆಯನ್ನ ಅಮಾನವೀಯವಾಗಿ ಆಸ್ಪತ್ರೆಗೆ ನಡೆಸಿಕೊಂಡೇ ಕರೆತಂದಿರುವ ಘಟನೆ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದಿದೆ. ತುಂಬು ಬಸುರಿಯಾದ ಅಡವಿಸೋಮಾಪುರ ತಾಂಡದ ಸೋಮವ್ವ ಲಮಾಣಿನ್ನು ಹೆರಿಗೆಗಾಗಿ ಲಕ್ಕುಂಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರುವ ವೇಳೆ ಆಕೆಗೆ ಬೇನೆ ಶುರುವಾಗಿದೆ. ಈ ವೇಳೆ ಆ್ಯಂಬುಲೆನ್ಸ್​ನಲ್ಲಿ ಚಾಲಕ ಮಹೇಶ್ ಮಾರನಬಸರಿ ಬಿಟ್ರೇ ಬೇರೆ ಯಾವ ನರ್ಸಿಂಗ್ ಸ್ಟಾಫ್ ಇರಲಿಲ್ಲ. ಆದರೂ ಧೃತಿಗೆಡದ ಚಾಲಕ ಆ್ಯಂಬುಲೆನ್ಸ್​ನಲ್ಲೇ ಹೆರಿಗೆ ಮಾಡಿಸಿ ತಾಯಿ ಹಾಗೂ ಮಗುವಿನ ಪ್ರಾಣ ಉಳಿಸಿದ್ದಾನೆ. […]

108 ಆ್ಯಂಬುಲೆನ್ಸ್​ನಲ್ಲೇ ಹೆರಿಗೆ, ಆಸ್ಪತ್ರೆಗೆ ನಡೆದೇ ಬಂದ ಬಾಣಂತಿ, ಮುಂದೇನಾಯ್ತು?
KUSHAL V
| Edited By: |

Updated on:Jul 09, 2020 | 7:20 PM

Share

ಗದಗ: 108 ಆ್ಯಂಬುಲೆನ್ಸ್​ನಲ್ಲೇ ಗರ್ಭಿಣಿಗೆ ಹೆರಿಗೆ ಮಾಡಿಸಿ ನಂತರ ಆಕೆಯನ್ನ ಅಮಾನವೀಯವಾಗಿ ಆಸ್ಪತ್ರೆಗೆ ನಡೆಸಿಕೊಂಡೇ ಕರೆತಂದಿರುವ ಘಟನೆ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದಿದೆ.

ತುಂಬು ಬಸುರಿಯಾದ ಅಡವಿಸೋಮಾಪುರ ತಾಂಡದ ಸೋಮವ್ವ ಲಮಾಣಿನ್ನು ಹೆರಿಗೆಗಾಗಿ ಲಕ್ಕುಂಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರುವ ವೇಳೆ ಆಕೆಗೆ ಬೇನೆ ಶುರುವಾಗಿದೆ. ಈ ವೇಳೆ ಆ್ಯಂಬುಲೆನ್ಸ್​ನಲ್ಲಿ ಚಾಲಕ ಮಹೇಶ್ ಮಾರನಬಸರಿ ಬಿಟ್ರೇ ಬೇರೆ ಯಾವ ನರ್ಸಿಂಗ್ ಸ್ಟಾಫ್ ಇರಲಿಲ್ಲ. ಆದರೂ ಧೃತಿಗೆಡದ ಚಾಲಕ ಆ್ಯಂಬುಲೆನ್ಸ್​ನಲ್ಲೇ ಹೆರಿಗೆ ಮಾಡಿಸಿ ತಾಯಿ ಹಾಗೂ ಮಗುವಿನ ಪ್ರಾಣ ಉಳಿಸಿದ್ದಾನೆ.

ತದನಂತರ ಬಾಣಂತಿ ಮತ್ತು ಮಗುವಿಗೆ ಕ್ಲೀನಿಂಗ್ ಮಾಡಿಸಲು ಮಹೇಶ್​ ಲಕ್ಕುಂಡಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ, ಇಲ್ಲಿಯೂ ನಿರ್ಲಕ್ಷ್ಯ ತೋರಿರುವ ಆಸ್ಪತ್ರೆಯ ಸಿಬ್ಬಂದಿ ಬಾಣಂತಿಗೆ ವಾಹನದಿಂದ ಆಸ್ಪತ್ರೆ ತಲುಪಲು ವೀಲ್​ಚೇರ್​ ಸಹ ನೀಡಲಿಲ್ಲವಂತೆ. ಹೀಗಾಗಿ, ಬಾಣಂತಿ ಆಸ್ಪತ್ರೆಯ ವಾರ್ಡ್​ಗೆ ನಡೆದುಕೊಂಡೇ ಬಂದಿದ್ದಾರೆ. ಇದನ್ನು ಕಂಡ ಸೋಮವ್ವಳ ಸಂಬಂಧಿಕರು ಆಸ್ಪತ್ರೆ ಸಿಬ್ಬಂದಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 6:22 pm, Thu, 9 July 20

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ