AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

108 ಆ್ಯಂಬುಲೆನ್ಸ್​ನಲ್ಲೇ ಹೆರಿಗೆ, ಆಸ್ಪತ್ರೆಗೆ ನಡೆದೇ ಬಂದ ಬಾಣಂತಿ, ಮುಂದೇನಾಯ್ತು?

ಗದಗ: 108 ಆ್ಯಂಬುಲೆನ್ಸ್​ನಲ್ಲೇ ಗರ್ಭಿಣಿಗೆ ಹೆರಿಗೆ ಮಾಡಿಸಿ ನಂತರ ಆಕೆಯನ್ನ ಅಮಾನವೀಯವಾಗಿ ಆಸ್ಪತ್ರೆಗೆ ನಡೆಸಿಕೊಂಡೇ ಕರೆತಂದಿರುವ ಘಟನೆ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದಿದೆ. ತುಂಬು ಬಸುರಿಯಾದ ಅಡವಿಸೋಮಾಪುರ ತಾಂಡದ ಸೋಮವ್ವ ಲಮಾಣಿನ್ನು ಹೆರಿಗೆಗಾಗಿ ಲಕ್ಕುಂಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರುವ ವೇಳೆ ಆಕೆಗೆ ಬೇನೆ ಶುರುವಾಗಿದೆ. ಈ ವೇಳೆ ಆ್ಯಂಬುಲೆನ್ಸ್​ನಲ್ಲಿ ಚಾಲಕ ಮಹೇಶ್ ಮಾರನಬಸರಿ ಬಿಟ್ರೇ ಬೇರೆ ಯಾವ ನರ್ಸಿಂಗ್ ಸ್ಟಾಫ್ ಇರಲಿಲ್ಲ. ಆದರೂ ಧೃತಿಗೆಡದ ಚಾಲಕ ಆ್ಯಂಬುಲೆನ್ಸ್​ನಲ್ಲೇ ಹೆರಿಗೆ ಮಾಡಿಸಿ ತಾಯಿ ಹಾಗೂ ಮಗುವಿನ ಪ್ರಾಣ ಉಳಿಸಿದ್ದಾನೆ. […]

108 ಆ್ಯಂಬುಲೆನ್ಸ್​ನಲ್ಲೇ ಹೆರಿಗೆ, ಆಸ್ಪತ್ರೆಗೆ ನಡೆದೇ ಬಂದ ಬಾಣಂತಿ, ಮುಂದೇನಾಯ್ತು?
KUSHAL V
| Updated By: |

Updated on:Jul 09, 2020 | 7:20 PM

Share

ಗದಗ: 108 ಆ್ಯಂಬುಲೆನ್ಸ್​ನಲ್ಲೇ ಗರ್ಭಿಣಿಗೆ ಹೆರಿಗೆ ಮಾಡಿಸಿ ನಂತರ ಆಕೆಯನ್ನ ಅಮಾನವೀಯವಾಗಿ ಆಸ್ಪತ್ರೆಗೆ ನಡೆಸಿಕೊಂಡೇ ಕರೆತಂದಿರುವ ಘಟನೆ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದಿದೆ.

ತುಂಬು ಬಸುರಿಯಾದ ಅಡವಿಸೋಮಾಪುರ ತಾಂಡದ ಸೋಮವ್ವ ಲಮಾಣಿನ್ನು ಹೆರಿಗೆಗಾಗಿ ಲಕ್ಕುಂಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರುವ ವೇಳೆ ಆಕೆಗೆ ಬೇನೆ ಶುರುವಾಗಿದೆ. ಈ ವೇಳೆ ಆ್ಯಂಬುಲೆನ್ಸ್​ನಲ್ಲಿ ಚಾಲಕ ಮಹೇಶ್ ಮಾರನಬಸರಿ ಬಿಟ್ರೇ ಬೇರೆ ಯಾವ ನರ್ಸಿಂಗ್ ಸ್ಟಾಫ್ ಇರಲಿಲ್ಲ. ಆದರೂ ಧೃತಿಗೆಡದ ಚಾಲಕ ಆ್ಯಂಬುಲೆನ್ಸ್​ನಲ್ಲೇ ಹೆರಿಗೆ ಮಾಡಿಸಿ ತಾಯಿ ಹಾಗೂ ಮಗುವಿನ ಪ್ರಾಣ ಉಳಿಸಿದ್ದಾನೆ.

ತದನಂತರ ಬಾಣಂತಿ ಮತ್ತು ಮಗುವಿಗೆ ಕ್ಲೀನಿಂಗ್ ಮಾಡಿಸಲು ಮಹೇಶ್​ ಲಕ್ಕುಂಡಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ, ಇಲ್ಲಿಯೂ ನಿರ್ಲಕ್ಷ್ಯ ತೋರಿರುವ ಆಸ್ಪತ್ರೆಯ ಸಿಬ್ಬಂದಿ ಬಾಣಂತಿಗೆ ವಾಹನದಿಂದ ಆಸ್ಪತ್ರೆ ತಲುಪಲು ವೀಲ್​ಚೇರ್​ ಸಹ ನೀಡಲಿಲ್ಲವಂತೆ. ಹೀಗಾಗಿ, ಬಾಣಂತಿ ಆಸ್ಪತ್ರೆಯ ವಾರ್ಡ್​ಗೆ ನಡೆದುಕೊಂಡೇ ಬಂದಿದ್ದಾರೆ. ಇದನ್ನು ಕಂಡ ಸೋಮವ್ವಳ ಸಂಬಂಧಿಕರು ಆಸ್ಪತ್ರೆ ಸಿಬ್ಬಂದಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 6:22 pm, Thu, 9 July 20

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು