AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

108 ಆ್ಯಂಬುಲೆನ್ಸ್​ನಲ್ಲೇ ಹೆರಿಗೆ, ಆಸ್ಪತ್ರೆಗೆ ನಡೆದೇ ಬಂದ ಬಾಣಂತಿ, ಮುಂದೇನಾಯ್ತು?

ಗದಗ: 108 ಆ್ಯಂಬುಲೆನ್ಸ್​ನಲ್ಲೇ ಗರ್ಭಿಣಿಗೆ ಹೆರಿಗೆ ಮಾಡಿಸಿ ನಂತರ ಆಕೆಯನ್ನ ಅಮಾನವೀಯವಾಗಿ ಆಸ್ಪತ್ರೆಗೆ ನಡೆಸಿಕೊಂಡೇ ಕರೆತಂದಿರುವ ಘಟನೆ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದಿದೆ. ತುಂಬು ಬಸುರಿಯಾದ ಅಡವಿಸೋಮಾಪುರ ತಾಂಡದ ಸೋಮವ್ವ ಲಮಾಣಿನ್ನು ಹೆರಿಗೆಗಾಗಿ ಲಕ್ಕುಂಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರುವ ವೇಳೆ ಆಕೆಗೆ ಬೇನೆ ಶುರುವಾಗಿದೆ. ಈ ವೇಳೆ ಆ್ಯಂಬುಲೆನ್ಸ್​ನಲ್ಲಿ ಚಾಲಕ ಮಹೇಶ್ ಮಾರನಬಸರಿ ಬಿಟ್ರೇ ಬೇರೆ ಯಾವ ನರ್ಸಿಂಗ್ ಸ್ಟಾಫ್ ಇರಲಿಲ್ಲ. ಆದರೂ ಧೃತಿಗೆಡದ ಚಾಲಕ ಆ್ಯಂಬುಲೆನ್ಸ್​ನಲ್ಲೇ ಹೆರಿಗೆ ಮಾಡಿಸಿ ತಾಯಿ ಹಾಗೂ ಮಗುವಿನ ಪ್ರಾಣ ಉಳಿಸಿದ್ದಾನೆ. […]

108 ಆ್ಯಂಬುಲೆನ್ಸ್​ನಲ್ಲೇ ಹೆರಿಗೆ, ಆಸ್ಪತ್ರೆಗೆ ನಡೆದೇ ಬಂದ ಬಾಣಂತಿ, ಮುಂದೇನಾಯ್ತು?
KUSHAL V
| Edited By: |

Updated on:Jul 09, 2020 | 7:20 PM

Share

ಗದಗ: 108 ಆ್ಯಂಬುಲೆನ್ಸ್​ನಲ್ಲೇ ಗರ್ಭಿಣಿಗೆ ಹೆರಿಗೆ ಮಾಡಿಸಿ ನಂತರ ಆಕೆಯನ್ನ ಅಮಾನವೀಯವಾಗಿ ಆಸ್ಪತ್ರೆಗೆ ನಡೆಸಿಕೊಂಡೇ ಕರೆತಂದಿರುವ ಘಟನೆ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದಿದೆ.

ತುಂಬು ಬಸುರಿಯಾದ ಅಡವಿಸೋಮಾಪುರ ತಾಂಡದ ಸೋಮವ್ವ ಲಮಾಣಿನ್ನು ಹೆರಿಗೆಗಾಗಿ ಲಕ್ಕುಂಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರುವ ವೇಳೆ ಆಕೆಗೆ ಬೇನೆ ಶುರುವಾಗಿದೆ. ಈ ವೇಳೆ ಆ್ಯಂಬುಲೆನ್ಸ್​ನಲ್ಲಿ ಚಾಲಕ ಮಹೇಶ್ ಮಾರನಬಸರಿ ಬಿಟ್ರೇ ಬೇರೆ ಯಾವ ನರ್ಸಿಂಗ್ ಸ್ಟಾಫ್ ಇರಲಿಲ್ಲ. ಆದರೂ ಧೃತಿಗೆಡದ ಚಾಲಕ ಆ್ಯಂಬುಲೆನ್ಸ್​ನಲ್ಲೇ ಹೆರಿಗೆ ಮಾಡಿಸಿ ತಾಯಿ ಹಾಗೂ ಮಗುವಿನ ಪ್ರಾಣ ಉಳಿಸಿದ್ದಾನೆ.

ತದನಂತರ ಬಾಣಂತಿ ಮತ್ತು ಮಗುವಿಗೆ ಕ್ಲೀನಿಂಗ್ ಮಾಡಿಸಲು ಮಹೇಶ್​ ಲಕ್ಕುಂಡಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ, ಇಲ್ಲಿಯೂ ನಿರ್ಲಕ್ಷ್ಯ ತೋರಿರುವ ಆಸ್ಪತ್ರೆಯ ಸಿಬ್ಬಂದಿ ಬಾಣಂತಿಗೆ ವಾಹನದಿಂದ ಆಸ್ಪತ್ರೆ ತಲುಪಲು ವೀಲ್​ಚೇರ್​ ಸಹ ನೀಡಲಿಲ್ಲವಂತೆ. ಹೀಗಾಗಿ, ಬಾಣಂತಿ ಆಸ್ಪತ್ರೆಯ ವಾರ್ಡ್​ಗೆ ನಡೆದುಕೊಂಡೇ ಬಂದಿದ್ದಾರೆ. ಇದನ್ನು ಕಂಡ ಸೋಮವ್ವಳ ಸಂಬಂಧಿಕರು ಆಸ್ಪತ್ರೆ ಸಿಬ್ಬಂದಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 6:22 pm, Thu, 9 July 20

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ