AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

108 ಆ್ಯಂಬುಲೆನ್ಸ್​ನಲ್ಲೇ ಹೆರಿಗೆ, ಆಸ್ಪತ್ರೆಗೆ ನಡೆದೇ ಬಂದ ಬಾಣಂತಿ, ಮುಂದೇನಾಯ್ತು?

ಗದಗ: 108 ಆ್ಯಂಬುಲೆನ್ಸ್​ನಲ್ಲೇ ಗರ್ಭಿಣಿಗೆ ಹೆರಿಗೆ ಮಾಡಿಸಿ ನಂತರ ಆಕೆಯನ್ನ ಅಮಾನವೀಯವಾಗಿ ಆಸ್ಪತ್ರೆಗೆ ನಡೆಸಿಕೊಂಡೇ ಕರೆತಂದಿರುವ ಘಟನೆ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದಿದೆ. ತುಂಬು ಬಸುರಿಯಾದ ಅಡವಿಸೋಮಾಪುರ ತಾಂಡದ ಸೋಮವ್ವ ಲಮಾಣಿನ್ನು ಹೆರಿಗೆಗಾಗಿ ಲಕ್ಕುಂಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರುವ ವೇಳೆ ಆಕೆಗೆ ಬೇನೆ ಶುರುವಾಗಿದೆ. ಈ ವೇಳೆ ಆ್ಯಂಬುಲೆನ್ಸ್​ನಲ್ಲಿ ಚಾಲಕ ಮಹೇಶ್ ಮಾರನಬಸರಿ ಬಿಟ್ರೇ ಬೇರೆ ಯಾವ ನರ್ಸಿಂಗ್ ಸ್ಟಾಫ್ ಇರಲಿಲ್ಲ. ಆದರೂ ಧೃತಿಗೆಡದ ಚಾಲಕ ಆ್ಯಂಬುಲೆನ್ಸ್​ನಲ್ಲೇ ಹೆರಿಗೆ ಮಾಡಿಸಿ ತಾಯಿ ಹಾಗೂ ಮಗುವಿನ ಪ್ರಾಣ ಉಳಿಸಿದ್ದಾನೆ. […]

108 ಆ್ಯಂಬುಲೆನ್ಸ್​ನಲ್ಲೇ ಹೆರಿಗೆ, ಆಸ್ಪತ್ರೆಗೆ ನಡೆದೇ ಬಂದ ಬಾಣಂತಿ, ಮುಂದೇನಾಯ್ತು?
KUSHAL V
| Edited By: |

Updated on:Jul 09, 2020 | 7:20 PM

Share

ಗದಗ: 108 ಆ್ಯಂಬುಲೆನ್ಸ್​ನಲ್ಲೇ ಗರ್ಭಿಣಿಗೆ ಹೆರಿಗೆ ಮಾಡಿಸಿ ನಂತರ ಆಕೆಯನ್ನ ಅಮಾನವೀಯವಾಗಿ ಆಸ್ಪತ್ರೆಗೆ ನಡೆಸಿಕೊಂಡೇ ಕರೆತಂದಿರುವ ಘಟನೆ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದಿದೆ.

ತುಂಬು ಬಸುರಿಯಾದ ಅಡವಿಸೋಮಾಪುರ ತಾಂಡದ ಸೋಮವ್ವ ಲಮಾಣಿನ್ನು ಹೆರಿಗೆಗಾಗಿ ಲಕ್ಕುಂಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರುವ ವೇಳೆ ಆಕೆಗೆ ಬೇನೆ ಶುರುವಾಗಿದೆ. ಈ ವೇಳೆ ಆ್ಯಂಬುಲೆನ್ಸ್​ನಲ್ಲಿ ಚಾಲಕ ಮಹೇಶ್ ಮಾರನಬಸರಿ ಬಿಟ್ರೇ ಬೇರೆ ಯಾವ ನರ್ಸಿಂಗ್ ಸ್ಟಾಫ್ ಇರಲಿಲ್ಲ. ಆದರೂ ಧೃತಿಗೆಡದ ಚಾಲಕ ಆ್ಯಂಬುಲೆನ್ಸ್​ನಲ್ಲೇ ಹೆರಿಗೆ ಮಾಡಿಸಿ ತಾಯಿ ಹಾಗೂ ಮಗುವಿನ ಪ್ರಾಣ ಉಳಿಸಿದ್ದಾನೆ.

ತದನಂತರ ಬಾಣಂತಿ ಮತ್ತು ಮಗುವಿಗೆ ಕ್ಲೀನಿಂಗ್ ಮಾಡಿಸಲು ಮಹೇಶ್​ ಲಕ್ಕುಂಡಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ, ಇಲ್ಲಿಯೂ ನಿರ್ಲಕ್ಷ್ಯ ತೋರಿರುವ ಆಸ್ಪತ್ರೆಯ ಸಿಬ್ಬಂದಿ ಬಾಣಂತಿಗೆ ವಾಹನದಿಂದ ಆಸ್ಪತ್ರೆ ತಲುಪಲು ವೀಲ್​ಚೇರ್​ ಸಹ ನೀಡಲಿಲ್ಲವಂತೆ. ಹೀಗಾಗಿ, ಬಾಣಂತಿ ಆಸ್ಪತ್ರೆಯ ವಾರ್ಡ್​ಗೆ ನಡೆದುಕೊಂಡೇ ಬಂದಿದ್ದಾರೆ. ಇದನ್ನು ಕಂಡ ಸೋಮವ್ವಳ ಸಂಬಂಧಿಕರು ಆಸ್ಪತ್ರೆ ಸಿಬ್ಬಂದಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 6:22 pm, Thu, 9 July 20

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ