AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

108 ಆ್ಯಂಬುಲೆನ್ಸ್​ನಲ್ಲೇ ಹೆರಿಗೆ, ಆಸ್ಪತ್ರೆಗೆ ನಡೆದೇ ಬಂದ ಬಾಣಂತಿ, ಮುಂದೇನಾಯ್ತು?

ಗದಗ: 108 ಆ್ಯಂಬುಲೆನ್ಸ್​ನಲ್ಲೇ ಗರ್ಭಿಣಿಗೆ ಹೆರಿಗೆ ಮಾಡಿಸಿ ನಂತರ ಆಕೆಯನ್ನ ಅಮಾನವೀಯವಾಗಿ ಆಸ್ಪತ್ರೆಗೆ ನಡೆಸಿಕೊಂಡೇ ಕರೆತಂದಿರುವ ಘಟನೆ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದಿದೆ. ತುಂಬು ಬಸುರಿಯಾದ ಅಡವಿಸೋಮಾಪುರ ತಾಂಡದ ಸೋಮವ್ವ ಲಮಾಣಿನ್ನು ಹೆರಿಗೆಗಾಗಿ ಲಕ್ಕುಂಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರುವ ವೇಳೆ ಆಕೆಗೆ ಬೇನೆ ಶುರುವಾಗಿದೆ. ಈ ವೇಳೆ ಆ್ಯಂಬುಲೆನ್ಸ್​ನಲ್ಲಿ ಚಾಲಕ ಮಹೇಶ್ ಮಾರನಬಸರಿ ಬಿಟ್ರೇ ಬೇರೆ ಯಾವ ನರ್ಸಿಂಗ್ ಸ್ಟಾಫ್ ಇರಲಿಲ್ಲ. ಆದರೂ ಧೃತಿಗೆಡದ ಚಾಲಕ ಆ್ಯಂಬುಲೆನ್ಸ್​ನಲ್ಲೇ ಹೆರಿಗೆ ಮಾಡಿಸಿ ತಾಯಿ ಹಾಗೂ ಮಗುವಿನ ಪ್ರಾಣ ಉಳಿಸಿದ್ದಾನೆ. […]

108 ಆ್ಯಂಬುಲೆನ್ಸ್​ನಲ್ಲೇ ಹೆರಿಗೆ, ಆಸ್ಪತ್ರೆಗೆ ನಡೆದೇ ಬಂದ ಬಾಣಂತಿ, ಮುಂದೇನಾಯ್ತು?
KUSHAL V
| Edited By: |

Updated on:Jul 09, 2020 | 7:20 PM

Share

ಗದಗ: 108 ಆ್ಯಂಬುಲೆನ್ಸ್​ನಲ್ಲೇ ಗರ್ಭಿಣಿಗೆ ಹೆರಿಗೆ ಮಾಡಿಸಿ ನಂತರ ಆಕೆಯನ್ನ ಅಮಾನವೀಯವಾಗಿ ಆಸ್ಪತ್ರೆಗೆ ನಡೆಸಿಕೊಂಡೇ ಕರೆತಂದಿರುವ ಘಟನೆ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದಿದೆ.

ತುಂಬು ಬಸುರಿಯಾದ ಅಡವಿಸೋಮಾಪುರ ತಾಂಡದ ಸೋಮವ್ವ ಲಮಾಣಿನ್ನು ಹೆರಿಗೆಗಾಗಿ ಲಕ್ಕುಂಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರುವ ವೇಳೆ ಆಕೆಗೆ ಬೇನೆ ಶುರುವಾಗಿದೆ. ಈ ವೇಳೆ ಆ್ಯಂಬುಲೆನ್ಸ್​ನಲ್ಲಿ ಚಾಲಕ ಮಹೇಶ್ ಮಾರನಬಸರಿ ಬಿಟ್ರೇ ಬೇರೆ ಯಾವ ನರ್ಸಿಂಗ್ ಸ್ಟಾಫ್ ಇರಲಿಲ್ಲ. ಆದರೂ ಧೃತಿಗೆಡದ ಚಾಲಕ ಆ್ಯಂಬುಲೆನ್ಸ್​ನಲ್ಲೇ ಹೆರಿಗೆ ಮಾಡಿಸಿ ತಾಯಿ ಹಾಗೂ ಮಗುವಿನ ಪ್ರಾಣ ಉಳಿಸಿದ್ದಾನೆ.

ತದನಂತರ ಬಾಣಂತಿ ಮತ್ತು ಮಗುವಿಗೆ ಕ್ಲೀನಿಂಗ್ ಮಾಡಿಸಲು ಮಹೇಶ್​ ಲಕ್ಕುಂಡಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ, ಇಲ್ಲಿಯೂ ನಿರ್ಲಕ್ಷ್ಯ ತೋರಿರುವ ಆಸ್ಪತ್ರೆಯ ಸಿಬ್ಬಂದಿ ಬಾಣಂತಿಗೆ ವಾಹನದಿಂದ ಆಸ್ಪತ್ರೆ ತಲುಪಲು ವೀಲ್​ಚೇರ್​ ಸಹ ನೀಡಲಿಲ್ಲವಂತೆ. ಹೀಗಾಗಿ, ಬಾಣಂತಿ ಆಸ್ಪತ್ರೆಯ ವಾರ್ಡ್​ಗೆ ನಡೆದುಕೊಂಡೇ ಬಂದಿದ್ದಾರೆ. ಇದನ್ನು ಕಂಡ ಸೋಮವ್ವಳ ಸಂಬಂಧಿಕರು ಆಸ್ಪತ್ರೆ ಸಿಬ್ಬಂದಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 6:22 pm, Thu, 9 July 20

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ