AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ಸಾವು, ಪರಾರಿಯಾದ ಗಂಡ

ಮೈಸೂರು: ಕೌಟುಂಬಿಕ ಕಲಹ ಹಿನ್ನೆಲೆ ನೇಣು ಬಿಗಿದುಕೊಂಡು ಗೃಹಿಣಿಯೊಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಆದರೆ 25 ವರ್ಷದ ಮೃತ ನಿಶಾಳ ಪೋಷಕರು ಮಾತ್ರ ಅದು ಆತ್ಮಹತ್ಯೆಯಲ್ಲ, ನಮ್ಮ ಮಗಳನ್ನು ಕೊಲೆ ಮಾಡಿ ನೇಣು ಬಿಗಿದಿದ್ದಾರೆ ಎಂದು ಆರೋಪಿಸಿದ್ದಾರೆ. ನಿಶಾ ಪೋಷಕರು ನೇರವಾಗಿ ಆಕೆಯ ಗಂಡ ಪ್ರದೀಪ್ ವಿರುದ್ಧ ಕೊಲೆಯ ಆರೋಪ ಮಾಡಿದ್ದಾರೆ. ನಿಶಾ ಸಾವು ಬಹಿರಂಗವಾಗುತ್ತಿದ್ದಂತೆ ನಿಶಾ ಪತಿ ಪ್ರದೀಪ್‌ ಹಾಗೂ ಅತ್ತೆ ಮಾವ ತಲೆ ಮರೆಸಿಕೊಂಡಿದ್ದಾರೆ. ಬಿಳಿಕೆರೆತ ನಿಶಾ ಮೂರು ವರ್ಷಗಳ […]

ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ಸಾವು, ಪರಾರಿಯಾದ ಗಂಡ
Guru
| Edited By: |

Updated on: Aug 20, 2020 | 6:16 PM

Share

ಮೈಸೂರು: ಕೌಟುಂಬಿಕ ಕಲಹ ಹಿನ್ನೆಲೆ ನೇಣು ಬಿಗಿದುಕೊಂಡು ಗೃಹಿಣಿಯೊಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ನಡೆದಿದೆ.

ಆದರೆ 25 ವರ್ಷದ ಮೃತ ನಿಶಾಳ ಪೋಷಕರು ಮಾತ್ರ ಅದು ಆತ್ಮಹತ್ಯೆಯಲ್ಲ, ನಮ್ಮ ಮಗಳನ್ನು ಕೊಲೆ ಮಾಡಿ ನೇಣು ಬಿಗಿದಿದ್ದಾರೆ ಎಂದು ಆರೋಪಿಸಿದ್ದಾರೆ. ನಿಶಾ ಪೋಷಕರು ನೇರವಾಗಿ ಆಕೆಯ ಗಂಡ ಪ್ರದೀಪ್ ವಿರುದ್ಧ ಕೊಲೆಯ ಆರೋಪ ಮಾಡಿದ್ದಾರೆ. ನಿಶಾ ಸಾವು ಬಹಿರಂಗವಾಗುತ್ತಿದ್ದಂತೆ ನಿಶಾ ಪತಿ ಪ್ರದೀಪ್‌ ಹಾಗೂ ಅತ್ತೆ ಮಾವ ತಲೆ ಮರೆಸಿಕೊಂಡಿದ್ದಾರೆ.

ಬಿಳಿಕೆರೆತ ನಿಶಾ ಮೂರು ವರ್ಷಗಳ ಹಿಂದೆ ಪ್ರದೀಪ್‌ನನ್ನು ಮದುವೆಯಾಗಿದ್ದರು. ಮದುವೆ ವೇಳೆ 300 ಗ್ರಾಂ ಚಿನ್ನ ಹಾಗೂ ನಂತರ 6 ಲಕ್ಷ ಹಣವನ್ನು ಕೊಡಲಾಗಿತ್ತು. ಆದರೆ ಗಂಡನ ಮನೆಯವರು ಮತ್ತೆ ಹಣಕ್ಕಾಗಿ ಪೀಡಿಸಿ ಕೊಲೆ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು