AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ಸಾವು, ಪರಾರಿಯಾದ ಗಂಡ

ಮೈಸೂರು: ಕೌಟುಂಬಿಕ ಕಲಹ ಹಿನ್ನೆಲೆ ನೇಣು ಬಿಗಿದುಕೊಂಡು ಗೃಹಿಣಿಯೊಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಆದರೆ 25 ವರ್ಷದ ಮೃತ ನಿಶಾಳ ಪೋಷಕರು ಮಾತ್ರ ಅದು ಆತ್ಮಹತ್ಯೆಯಲ್ಲ, ನಮ್ಮ ಮಗಳನ್ನು ಕೊಲೆ ಮಾಡಿ ನೇಣು ಬಿಗಿದಿದ್ದಾರೆ ಎಂದು ಆರೋಪಿಸಿದ್ದಾರೆ. ನಿಶಾ ಪೋಷಕರು ನೇರವಾಗಿ ಆಕೆಯ ಗಂಡ ಪ್ರದೀಪ್ ವಿರುದ್ಧ ಕೊಲೆಯ ಆರೋಪ ಮಾಡಿದ್ದಾರೆ. ನಿಶಾ ಸಾವು ಬಹಿರಂಗವಾಗುತ್ತಿದ್ದಂತೆ ನಿಶಾ ಪತಿ ಪ್ರದೀಪ್‌ ಹಾಗೂ ಅತ್ತೆ ಮಾವ ತಲೆ ಮರೆಸಿಕೊಂಡಿದ್ದಾರೆ. ಬಿಳಿಕೆರೆತ ನಿಶಾ ಮೂರು ವರ್ಷಗಳ […]

ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ಸಾವು, ಪರಾರಿಯಾದ ಗಂಡ
Guru
| Edited By: |

Updated on: Aug 20, 2020 | 6:16 PM

Share

ಮೈಸೂರು: ಕೌಟುಂಬಿಕ ಕಲಹ ಹಿನ್ನೆಲೆ ನೇಣು ಬಿಗಿದುಕೊಂಡು ಗೃಹಿಣಿಯೊಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ನಡೆದಿದೆ.

ಆದರೆ 25 ವರ್ಷದ ಮೃತ ನಿಶಾಳ ಪೋಷಕರು ಮಾತ್ರ ಅದು ಆತ್ಮಹತ್ಯೆಯಲ್ಲ, ನಮ್ಮ ಮಗಳನ್ನು ಕೊಲೆ ಮಾಡಿ ನೇಣು ಬಿಗಿದಿದ್ದಾರೆ ಎಂದು ಆರೋಪಿಸಿದ್ದಾರೆ. ನಿಶಾ ಪೋಷಕರು ನೇರವಾಗಿ ಆಕೆಯ ಗಂಡ ಪ್ರದೀಪ್ ವಿರುದ್ಧ ಕೊಲೆಯ ಆರೋಪ ಮಾಡಿದ್ದಾರೆ. ನಿಶಾ ಸಾವು ಬಹಿರಂಗವಾಗುತ್ತಿದ್ದಂತೆ ನಿಶಾ ಪತಿ ಪ್ರದೀಪ್‌ ಹಾಗೂ ಅತ್ತೆ ಮಾವ ತಲೆ ಮರೆಸಿಕೊಂಡಿದ್ದಾರೆ.

ಬಿಳಿಕೆರೆತ ನಿಶಾ ಮೂರು ವರ್ಷಗಳ ಹಿಂದೆ ಪ್ರದೀಪ್‌ನನ್ನು ಮದುವೆಯಾಗಿದ್ದರು. ಮದುವೆ ವೇಳೆ 300 ಗ್ರಾಂ ಚಿನ್ನ ಹಾಗೂ ನಂತರ 6 ಲಕ್ಷ ಹಣವನ್ನು ಕೊಡಲಾಗಿತ್ತು. ಆದರೆ ಗಂಡನ ಮನೆಯವರು ಮತ್ತೆ ಹಣಕ್ಕಾಗಿ ಪೀಡಿಸಿ ಕೊಲೆ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್