AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ಸಾವು, ಪರಾರಿಯಾದ ಗಂಡ

ಮೈಸೂರು: ಕೌಟುಂಬಿಕ ಕಲಹ ಹಿನ್ನೆಲೆ ನೇಣು ಬಿಗಿದುಕೊಂಡು ಗೃಹಿಣಿಯೊಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಆದರೆ 25 ವರ್ಷದ ಮೃತ ನಿಶಾಳ ಪೋಷಕರು ಮಾತ್ರ ಅದು ಆತ್ಮಹತ್ಯೆಯಲ್ಲ, ನಮ್ಮ ಮಗಳನ್ನು ಕೊಲೆ ಮಾಡಿ ನೇಣು ಬಿಗಿದಿದ್ದಾರೆ ಎಂದು ಆರೋಪಿಸಿದ್ದಾರೆ. ನಿಶಾ ಪೋಷಕರು ನೇರವಾಗಿ ಆಕೆಯ ಗಂಡ ಪ್ರದೀಪ್ ವಿರುದ್ಧ ಕೊಲೆಯ ಆರೋಪ ಮಾಡಿದ್ದಾರೆ. ನಿಶಾ ಸಾವು ಬಹಿರಂಗವಾಗುತ್ತಿದ್ದಂತೆ ನಿಶಾ ಪತಿ ಪ್ರದೀಪ್‌ ಹಾಗೂ ಅತ್ತೆ ಮಾವ ತಲೆ ಮರೆಸಿಕೊಂಡಿದ್ದಾರೆ. ಬಿಳಿಕೆರೆತ ನಿಶಾ ಮೂರು ವರ್ಷಗಳ […]

ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ಸಾವು, ಪರಾರಿಯಾದ ಗಂಡ
Guru
| Edited By: |

Updated on: Aug 20, 2020 | 6:16 PM

Share

ಮೈಸೂರು: ಕೌಟುಂಬಿಕ ಕಲಹ ಹಿನ್ನೆಲೆ ನೇಣು ಬಿಗಿದುಕೊಂಡು ಗೃಹಿಣಿಯೊಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ನಡೆದಿದೆ.

ಆದರೆ 25 ವರ್ಷದ ಮೃತ ನಿಶಾಳ ಪೋಷಕರು ಮಾತ್ರ ಅದು ಆತ್ಮಹತ್ಯೆಯಲ್ಲ, ನಮ್ಮ ಮಗಳನ್ನು ಕೊಲೆ ಮಾಡಿ ನೇಣು ಬಿಗಿದಿದ್ದಾರೆ ಎಂದು ಆರೋಪಿಸಿದ್ದಾರೆ. ನಿಶಾ ಪೋಷಕರು ನೇರವಾಗಿ ಆಕೆಯ ಗಂಡ ಪ್ರದೀಪ್ ವಿರುದ್ಧ ಕೊಲೆಯ ಆರೋಪ ಮಾಡಿದ್ದಾರೆ. ನಿಶಾ ಸಾವು ಬಹಿರಂಗವಾಗುತ್ತಿದ್ದಂತೆ ನಿಶಾ ಪತಿ ಪ್ರದೀಪ್‌ ಹಾಗೂ ಅತ್ತೆ ಮಾವ ತಲೆ ಮರೆಸಿಕೊಂಡಿದ್ದಾರೆ.

ಬಿಳಿಕೆರೆತ ನಿಶಾ ಮೂರು ವರ್ಷಗಳ ಹಿಂದೆ ಪ್ರದೀಪ್‌ನನ್ನು ಮದುವೆಯಾಗಿದ್ದರು. ಮದುವೆ ವೇಳೆ 300 ಗ್ರಾಂ ಚಿನ್ನ ಹಾಗೂ ನಂತರ 6 ಲಕ್ಷ ಹಣವನ್ನು ಕೊಡಲಾಗಿತ್ತು. ಆದರೆ ಗಂಡನ ಮನೆಯವರು ಮತ್ತೆ ಹಣಕ್ಕಾಗಿ ಪೀಡಿಸಿ ಕೊಲೆ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?