AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಿಂದ ಹೊರಹೋಗಿದ್ದ ಯುವತಿ ಅನುಮಾನಾಸ್ಪಾದ ಸಾವು, ರೈಲ್ವೆ ಗೇಟ್ ಬಳಿ ಶವ ಪತ್ತೆ

ಬೆಂಗಳೂರು ಗ್ರಾಮಾಂತರ: ಮನೆಯಿಂದ ನಿನ್ನೆ ಸಂಜೆ ತೆರಳಿದ್ದ ಯುವತಿ ಅನುಮಾನಾಸ್ಪಾದ ರೀತಿಯಲ್ಲಿ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಹೊಸಕೋಟೆ ತಾಲೂಕಿನ ನಡುವತ್ತಿಯ ರೈಲ್ವೆ ಗೇಟ್ ಬಳಿ ನಡೆದಿದೆ. ಜಿಲ್ಲೆಯ ಹೊಸಕೋಟೆ ತಾಲೂಕಿನ ಉಪ್ಪಾರಹಳ್ಳಿ ನಿವಾಸಿ ಭಾವನಾ (19) ಮೃತ ಯುವತಿ. ನಿನ್ನೆ ಸಂಜೆ ಮನೆಯಿಂದ ಹೊರಟ ಭಾವನಾ ಇಂದು ಅನುಮಾನಾಸ್ಪಾದ ರೀತಿಯಲ್ಲಿ ರೈಲ್ವೆ ಗೇಟ್ ಬಳಿ ಶವವಾಗಿ ಪತ್ತೆಯಾಗಿದ್ದಾಳೆ. ಕಳೆದ ಫೆಬ್ರವರಿಯಲ್ಲಿ ಗಜೇಂದ್ರ ಎಂಬ ಯುವಕನ​ ಜೊತೆ ಭಾವನಾ ವಿವಾಹವಾಗಿದ್ದಳು ಎಂದು ತಿಳಿದುಬಂದಿದೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ […]

ಮನೆಯಿಂದ ಹೊರಹೋಗಿದ್ದ ಯುವತಿ ಅನುಮಾನಾಸ್ಪಾದ ಸಾವು, ರೈಲ್ವೆ ಗೇಟ್ ಬಳಿ ಶವ ಪತ್ತೆ
ಸಾಧು ಶ್ರೀನಾಥ್​
| Updated By: KUSHAL V|

Updated on: Sep 13, 2020 | 4:13 PM

Share

ಬೆಂಗಳೂರು ಗ್ರಾಮಾಂತರ: ಮನೆಯಿಂದ ನಿನ್ನೆ ಸಂಜೆ ತೆರಳಿದ್ದ ಯುವತಿ ಅನುಮಾನಾಸ್ಪಾದ ರೀತಿಯಲ್ಲಿ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಹೊಸಕೋಟೆ ತಾಲೂಕಿನ ನಡುವತ್ತಿಯ ರೈಲ್ವೆ ಗೇಟ್ ಬಳಿ ನಡೆದಿದೆ. ಜಿಲ್ಲೆಯ ಹೊಸಕೋಟೆ ತಾಲೂಕಿನ ಉಪ್ಪಾರಹಳ್ಳಿ ನಿವಾಸಿ ಭಾವನಾ (19) ಮೃತ ಯುವತಿ.

ನಿನ್ನೆ ಸಂಜೆ ಮನೆಯಿಂದ ಹೊರಟ ಭಾವನಾ ಇಂದು ಅನುಮಾನಾಸ್ಪಾದ ರೀತಿಯಲ್ಲಿ ರೈಲ್ವೆ ಗೇಟ್ ಬಳಿ ಶವವಾಗಿ ಪತ್ತೆಯಾಗಿದ್ದಾಳೆ. ಕಳೆದ ಫೆಬ್ರವರಿಯಲ್ಲಿ ಗಜೇಂದ್ರ ಎಂಬ ಯುವಕನ​ ಜೊತೆ ಭಾವನಾ ವಿವಾಹವಾಗಿದ್ದಳು ಎಂದು ತಿಳಿದುಬಂದಿದೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್