AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಿಂದ ಹೊರಹೋಗಿದ್ದ ಯುವತಿ ಅನುಮಾನಾಸ್ಪಾದ ಸಾವು, ರೈಲ್ವೆ ಗೇಟ್ ಬಳಿ ಶವ ಪತ್ತೆ

ಬೆಂಗಳೂರು ಗ್ರಾಮಾಂತರ: ಮನೆಯಿಂದ ನಿನ್ನೆ ಸಂಜೆ ತೆರಳಿದ್ದ ಯುವತಿ ಅನುಮಾನಾಸ್ಪಾದ ರೀತಿಯಲ್ಲಿ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಹೊಸಕೋಟೆ ತಾಲೂಕಿನ ನಡುವತ್ತಿಯ ರೈಲ್ವೆ ಗೇಟ್ ಬಳಿ ನಡೆದಿದೆ. ಜಿಲ್ಲೆಯ ಹೊಸಕೋಟೆ ತಾಲೂಕಿನ ಉಪ್ಪಾರಹಳ್ಳಿ ನಿವಾಸಿ ಭಾವನಾ (19) ಮೃತ ಯುವತಿ. ನಿನ್ನೆ ಸಂಜೆ ಮನೆಯಿಂದ ಹೊರಟ ಭಾವನಾ ಇಂದು ಅನುಮಾನಾಸ್ಪಾದ ರೀತಿಯಲ್ಲಿ ರೈಲ್ವೆ ಗೇಟ್ ಬಳಿ ಶವವಾಗಿ ಪತ್ತೆಯಾಗಿದ್ದಾಳೆ. ಕಳೆದ ಫೆಬ್ರವರಿಯಲ್ಲಿ ಗಜೇಂದ್ರ ಎಂಬ ಯುವಕನ​ ಜೊತೆ ಭಾವನಾ ವಿವಾಹವಾಗಿದ್ದಳು ಎಂದು ತಿಳಿದುಬಂದಿದೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ […]

ಮನೆಯಿಂದ ಹೊರಹೋಗಿದ್ದ ಯುವತಿ ಅನುಮಾನಾಸ್ಪಾದ ಸಾವು, ರೈಲ್ವೆ ಗೇಟ್ ಬಳಿ ಶವ ಪತ್ತೆ
ಸಾಧು ಶ್ರೀನಾಥ್​
| Edited By: |

Updated on: Sep 13, 2020 | 4:13 PM

Share

ಬೆಂಗಳೂರು ಗ್ರಾಮಾಂತರ: ಮನೆಯಿಂದ ನಿನ್ನೆ ಸಂಜೆ ತೆರಳಿದ್ದ ಯುವತಿ ಅನುಮಾನಾಸ್ಪಾದ ರೀತಿಯಲ್ಲಿ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಹೊಸಕೋಟೆ ತಾಲೂಕಿನ ನಡುವತ್ತಿಯ ರೈಲ್ವೆ ಗೇಟ್ ಬಳಿ ನಡೆದಿದೆ. ಜಿಲ್ಲೆಯ ಹೊಸಕೋಟೆ ತಾಲೂಕಿನ ಉಪ್ಪಾರಹಳ್ಳಿ ನಿವಾಸಿ ಭಾವನಾ (19) ಮೃತ ಯುವತಿ.

ನಿನ್ನೆ ಸಂಜೆ ಮನೆಯಿಂದ ಹೊರಟ ಭಾವನಾ ಇಂದು ಅನುಮಾನಾಸ್ಪಾದ ರೀತಿಯಲ್ಲಿ ರೈಲ್ವೆ ಗೇಟ್ ಬಳಿ ಶವವಾಗಿ ಪತ್ತೆಯಾಗಿದ್ದಾಳೆ. ಕಳೆದ ಫೆಬ್ರವರಿಯಲ್ಲಿ ಗಜೇಂದ್ರ ಎಂಬ ಯುವಕನ​ ಜೊತೆ ಭಾವನಾ ವಿವಾಹವಾಗಿದ್ದಳು ಎಂದು ತಿಳಿದುಬಂದಿದೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು